• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
15, 16ರಂದು ವಳಬಳ್ಳಾರಿ ಚನ್ನಬಸವ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ
ಫೆ.15ರಂದು ಬೆಳಗ್ಗೆಯಿಂದ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿವೆ. ಸಂಜೆ 5 ಗಂಟೆಗೆ ಮಹಿಳೆಯರಿಂದ ಲಘು ರಥೋತ್ಸವ ನಡೆಯಲಿದೆ. ಸಂಜೆ 6 ಗಂಟೆಗೆ ಶಿವಾನುಭವ ಗೋಷ್ಠಿ ನಡೆಯಲಿದೆ. ವಿವಿಧ ಮಠದ ಶ್ರೀಗಳು, ರಾಜಕೀಯ ಮುಖಂಡರು ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಿದ್ಧಲಿಂಗ ಶ್ರೀಗಳು ತಿಳಿಸಿದರು.
ನಾಳೆ ಮಸಣ ಕಾರ್ಮಿಕರಿಂದ ಹೂತುಕೊಂಡು ಪ್ರತಿಭಟನೆ
ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘದ ವತಿಯಿಂದ ಕಳೆದ 4 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಲಾಗಿದೆ.
ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ: ಅರಮನೆ
ಮಸ್ಕಿ ತಾಪಂ ಸಭಾಂಗಣದಲ್ಲಿ ತಾಲೂಕು ಆಡಳಿತ ಸಂವಿಧಾನ ಜಾಗೃತಿ ಜಾಥಾದ ಪೂರ್ವಭಾವಿ ಸಭೆ ಜರುಗಿತು.
ಹಿರೇದಿನ್ನಿ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮ
ಮಸ್ಕಿ ತಾಲೂಕಿನ ಹಿರೇದಿನ್ನಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲೆಯ ಸುವರ್ಣ ಮಹೋತ್ಸವ ಹಾಗೂ ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ಉಳಿಮೇಶ್ವರ ಸತ್ಯಮ್ಮ ದೇವಿ ಮೂರ್ತಿ ಪ್ರತಿಷ್ಠಾಪನೆ
ಮುದಗಲ್ ಸಮೀಪದ ಉಳಿಮೇಶ್ವರ ಗ್ರಾಮದಲ್ಲಿ ಸತ್ಯಮ್ಮ ದೇವಿ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಚಂಡಿಯಾಗ ನೆರವೇರಿಸಲಾಯಿತು.
ತೆರಿಗೆ ಸಂಗ್ರಹ ಕಾರ್ಯವನ್ನು ಜವಾಬ್ಧಾರಿಯುತವಾಗಿ ನಿರ್ವಹಿಸಿ: ಡಿಸಿ
ರಾಯಚೂರು ನಗರಸಭೆ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಬಜೆಟ್ ತಯಾರಿ ಕುರಿತ ಪೂರ್ವಭಾವಿ ಸಭೆಯು ಡಿಸಿ ಎಲ್‌.ಚಂದ್ರಶೇಖರ ನಾಯಕ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸಲು ಒತ್ತಾಯಿಸಿ ಸಾರ್ವಜನಿಕರು ಮನವಿ
ತುರ್ವಿಹಾಳ ಪಟ್ಟಣದ 11ನೇ ವಾರ್ಡಿನ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಿರ್ಮಿಸಲು ಆಗ್ರಹಿಸಿ ಜನರು ಪಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪೇದೆ ಮೇಲೆ ಹಲ್ಲೆ ಪ್ರಕರಣ; ಧರಣಿ ಕುಳಿತ ಶಾಸಕಿ ಕರೆಮ್ಮ ಜಿ.ನಾಯಕ
ದೇವದುರ್ಗ ಪೊಲೀಸ್‌ ಠಾಣೆ ಆವರಣದಲ್ಲಿ ಶಾಸಕಿ ಕರೆಮ್ಮ ಜಿ.ನಾಯಕ ಅಹೋರಾತ್ರಿ ಧರಣಿ ನಡೆಸಿದರು.
ಭಕ್ತರ ಸಂಕಲ್ಪದಂತೆ ನೂತನ ರಥ ನಿರ್ಮಾಣ: ವರರುದ್ರಮುನಿ ಶ್ರೀ
ಮಸ್ಕಿಯ ಮಲ್ಲಿಕಾರ್ಜುನ ದೇವರ ರಥೋತ್ಸವದ ಆಮಂತ್ರಣ ಪತ್ರಿಕೆ, ಪೋಸ್ಟರ್‌ನ್ನು ಮಸ್ಕಿ ಗಚ್ಚಿನ ಮಠದ ಶ್ರೀವರರುದ್ರಮುನಿ ಶಿವಾಚಾರ್ಯರು ಬಿಡುಗಡೆ ಮಾಡಿ ಮಾತನಾಡಿದರು.
ಲೋಕಸಭೆ ಬಿಜೆಪಿ ಟಿಕೆಟ್‌ ಹಾಲಿಗೋ -ಮಾಜಿಗೋ?
ಬಿಜೆಪಿಯ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ, ಮಾಜಿ ಸಂಸದ ಬಿ.ವಿ.ನಾಯಕ ಕಸರತ್ತು. ಮಾಜಿ ಶಾಸಕರಿಂದಲೂ ಟಿಕೆಟ್‌ಗಾಗಿ ಕಸರತ್ತು, ಹೈಕಮಾಂಡ್‌ಗೆ ಯಾರಿಗೆ ಮಣೆ ಎನ್ನುವ ಕುತೂಲಹ ಮೂಡಿದೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 139
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved