• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರಿ ಸಂಘ ಯಶಸ್ವಿಗೆ ಸೇವಾ ಮನೋಭಾವನೆ ಅಗತ್ಯ: ಹಂಪಯ್ಯ ನಾಯಕ
ಮಾನ್ವಿ ಪಟ್ಟಣದಲ್ಲಿ ನಮ್ಮ ಆಸರೆ ಪತ್ತಿನ ಸೌಹಾರ್ದ ಸಹಾಕರಿ ಸಂಘದ ನೂತನ ಕಚೇರಿಯನ್ನು ಶಾಸಕ ಹಂಪಯ್ಯ ನಾಯಕ ಉದ್ಘಾಟಿಸಿದರು.
ಜಾಲಹಳ್ಳಿಯಲ್ಲಿ ಡ್ರೋಣ್‌ ಮೂಲಕ ಗಾಂಜಾ ಪತ್ತೆ ಕಾರ್ಯಾಚರಣೆ
ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ಡ್ರೋಣ್‌ ಕ್ಯಾಮೆರಾ ಮೂಲಕ ಗಾಂಜಾ ಬೆಳೆ ಪತ್ತೆ ಕಾರ್ಯಾಚರಣೆ ನಡೆಸಲಾಯಿತು.
ರಾಷ್ಟ್ರ, ರೈತರ ಅಭಿವೃದ್ಧಿಗೆ ಮೀನುಗಾರಿಕೆ ಸಹಕಾರಿ: ಡಾ.ಕೆ.ಸಿ ವೀರಣ್ಣ
ರಾಯಚೂರು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾ ಗೃಹದಲ್ಲಿ ಹಮ್ಮಿಕೊಂಡಿದ್ದ ಮತ್ಸ್ಯ ಸಂಪದ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಡಾ.ಕೆ.ಸಿ ವೀರಣ್ಣ ಉದ್ಘಾಟಿಸಿ ಮಾತನಾಡಿದರು.
ಪುರಂದರದಾಸರು ನಾರದರ ಪ್ರತಿರೂಪ: ಕೊಪ್ರೇಶಾಚಾರ್‌
ಲಿಂಗಸುಗೂರು ತಾಲೂಕಿನ ಹೂನೂರು (ಕಿಡದೂರು ಸೀಮಾ) ಬಳಿ ಇರುವ ಶ್ರೀಕ್ಷೇತ್ರ ಅಮ್ಮನಕಟ್ಟೆ ಶ್ರೀ ಸಾಧ್ವಿ ಶಿರೋಮಣಿ ತುರಡಗಿ ತಿಮ್ಮಮ್ಮನವರ 211ನೇ ಆರಾಧನಾ ಮಹೋತ್ಸವ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳು ರಾಷ್ಟ್ರ ಕಟ್ಟುವ ಕೆಲಸ ಮಾಡಿ: ಕಿರಣಕುಮಾರ
ಸಿಂಧನೂರಿನ ಸಂಕೇತ ಸ್ವತಂತ್ರ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯ ವತಿಯಿಂದ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭವನ್ನು ತಿಡಿಗೋಳ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಕೆ.ಪಿ.ದಿನೇಶ ಉದ್ಘಾಟಿಸಿದರು.
ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೆ ಸಹಕರಿಸಿ: ಚೆನ್ನಬಸಪ್ಪ
ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸೋಣ, ಬೀದಿ ದೀಪಗಳನ್ನು ಹಚ್ಚಿ ವಿಶೇಷವಾಗಿ ಸ್ವಾಗತಿಸಿ, ಬೀಳ್ಕೋಡೋಣ ಎಂದು ಮುಖಂಡರು ಪೂರ್ವಸಿದ್ಧತಾ ಸಭೆಯಲ್ಲಿ ಸಲಹೆ ನೀಡಿದರು.
ರಾಜ್ಯ ಸರ್ಕಾರಗಳಿಗೆ ಅನುದಾನ ನೀಡಲು ಕೇಂದ್ರದ ಮಲತಾಯಿ ಧೋರಣೆ ಸಲ್ಲ
ದೇವದುರ್ಗದಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸವಾದಿ ತಾಲೂಕು ಸಮಿತಿ ಪದಾಧಿಕಾರಿಗಳು ಪ್ರತಿಭಟಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನಲ್ಲಿ ರೈತರ ಬೃಹತ್ ಸಮಾವೇಶ
ಫೆ.16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್‌ನಲ್ಲಿ ರೈತರ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಹೋರಾಟ ನಡೆಸಲಾಗುತ್ತದೆ.
ರಾಯಚೂರು: ಸಹಾಯಕ ಆಯುಕ್ತರ ನೌಕರ ಆತ್ಮಹತ್ಯೆ
ರಾಯಚೂರು ಸಹಾಯಕ ಆಯುಕ್ತರ ಕಚೇರಿಯ ಡಿ ದರ್ಜೆ ನೌಕರ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ನಡೆದಿದೆ.
ಭತ್ತದ ಬೆಳೆ ಒಣಗಲು ಉಪ್ಪಿನಾಂಶವಿರುವ ಕೊಳವೆ ಬಾವಿ ನೀರು ಕಾರಣ
ಮಾನ್ವಿ ತಾಲೂಕಿನ ರಬಣಕಲ್ ಗ್ರಾಮದ ನರಸಪ್ಪ ಅವರ ಜಮೀನಿನಲ್ಲಿ ಭತ್ತದ ಬೆಳೆಯನ್ನು ಕೃಷಿ ವಿಜ್ಞಾನಿಗಳ ತಂಡ ಪರಿಶೀಲಿಸಿತು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 139
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved