• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೋರಾಟದ ಹಕ್ಕು ಸಂವಿಧಾನ ನೀಡಿದ ಕೊಡುಗೆ: ಹನುಮಂತ
ದೇವದುರ್ಗ ತಾಲೂಕಿನ ದೇವರಗುಡ್ಡ ಗ್ರಾಮದ ಶ್ರೀ ಶರಣ ಅಮಾತೇಶ್ವರ ಪ್ರೌಢ ಶಾಲೆಯಲ್ಲಿ ಸಂವಿಧಾನ ಕಡೆ ವಿದ್ಯಾರ್ಥಿಗಳ ನಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ತ್ರಿಪದಿಗಳ ಮುಖಾಂತರ ಸಮಾಜ ಸುಧಾರಿಸಿದ ಸಂತಕವಿ ಸರ್ವಜ್ಞ
ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಮಡಿದ್ದ ಸಂತಕವಿ ಸರ್ವಜ್ಞ ಜಯಂತಿಯ ವೇದಿಕೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
ಶಿವಾಜಿ ಒಬ್ಬ ಆದರ್ಶ ಆಡಳಿತಗಾರ: ಪ್ರೊ.ಹರೀಶ್ ರಾಮಸ್ವಾಮಿ
ಶಿವಾಜಿ ಮಹಾರಾಜರು ಧೈರ್ಯ, ಸಾಹಸವನ್ನು ಮೆರೆಯುವ ಮೂಲಕ ಆತ್ಮಾಭಿಮಾನದಿಂದ ಸ್ವಾತಂತ್ರ್ಯ ಹೊಂದಲು ಜನರನ್ನು ಪ್ರೇರೇಪಿಸಿದರು ಎಂದು ರಾಯಚೂರು ವಿವಿಯ ಕುಲಪತಿ ಹರೀಶ್‌ ಹೇಳಿದರು. ರಾಯಚೂರು ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ತ ಭಾವಚಿತ್ರದ ಮೆರವಣಿಗೆ ನಡೆಯಿತು.
ಛತ್ರಪತಿ ಶಿವಾಜಿ ಧರ್ಮಾಭಿಮಾನ ಬೆಳೆಸಿಕೊಳ್ಳೋಣ: ಪ್ರಶಾಂತ
ಸಿರವಾರ ಪಟ್ಟಣದ ಪ್ರವಾಸಿ ಮಂದಿರ ಹತ್ತಿರವಿರುವ ಛತ್ರಪತಿ ಶಿವಾಜಿ ವೃತ್ತದ ಛತ್ರಪತಿ ಶಿವಾಜಿ ನಾಮಫಲಕ್ಕೆ ಶಿವಾಜಿ ಜಯಂತಿ ಅಂಗವಾಗಿ ಕ್ಷತ್ರಿಯ ಮರಾಠ ಸಮಾಜ ಮತ್ತು ಶಿವಾಜಿ ಅಭಿಮಾನಿಗಳ ಬಳಗದಿಂದ ಶಿವಾಜಿ ನಾಮಫಲಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು.
ಶಿವಾಜಿ ಆಡಳಿತ ನಮಗೆಲ್ಲ ಆದರ್ಶ: ಮಾಜಿ ಶಾಸಕ ಪ್ರತಾಪಗೌಡ
ಮಸ್ಕಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.
ಫೆ.24ರಂದು ಮಸ್ಕಿ ಮಲ್ಲಿಕಾರ್ಜುನ ಜಾತ್ರೆ: ಮಹಾದೇವಪ್ಪಗೌಡ
ರಥೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ ನೀಡಲಿದ್ದಾರೆ. ಮಸ್ಕಿ ಮಲ್ಲಿಕಾರ್ಜುನ ಜಾತ್ರಮಹೋತ್ಸವದ ಮಾಹಿತಿ ಪ್ರಚಾರ ಪತ್ರಿಕೆಯನ್ನು ರಥೋತ್ಸವ ಸಮಿತಿಯ ಅಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ್ಯ ಮಹಾದೇವಪ್ಪಗೌಡ ಪಾಟೀಲ್ ಬಿಡುಗಡೆ ಮಾಡಿದರು.
ಯುವಜನಾಂಗ ಶಿವಾಜಿ ತ್ಯಾಗ, ಆದರ್ಶ ಅಳವಡಿಸಿಕೊಳ್ಳಿ: ಮಲ್ಲಿಕಾರ್ಜುನ ಸ್ವಾಮಿ
ಮಾನ್ವಿಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹತ್ತಿರದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪನಮನ ಸಮರ್ಪಿಸಿ ಜಯಂತಿ ಆಚರಿಸಲಾಯಿತು.
ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಮುಖ್ಯ: ಮಹಾಂತೇಶ
ಬಾಲ ಪ್ರತಿಭೆಗಳು ಸಮಾಜಕ್ಕೆ ಪರಿಚಯವಾಗಬೇಕಾದರೆ ಸೂಕ್ತ ವೇದಿಕೆ ಮುಖ್ಯವಾಗಿರುತ್ತದೆ. ಹೈದ್ರಬಾದ ಕರ್ನಾಟಕ ನಾಗರಿಕ ವೇದಿಕೆ ಇಂತಹ ಪ್ರತಿಭೆಗಳನ್ನು ಸಮಾಜಕ್ಕೆ ತೋರಿಸುವ ಕೆಲಸ ಮಾಡುತ್ತಿದೆ
ದೇವದುರ್ಗ ಶಾಸಕರ ಪುತ್ರ ಸಂತೋಷ ಗಡಿಪಾರಿಗೆ ಆಗ್ರಹ
ಮರಳು ದಂಧೆಯ ಅಕ್ರಮದಲ್ಲಿ ಭಾಗಿಯಾಗಿ, ಮುಖ್ಯಪೇದೆ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಗುಂಡಾ ವರ್ತನೆ ಮಾಡಿದ ದೇವದುರ್ಗ ಶಾಸಕಿ ಕರೆಮ್ಮ ಜಿ.ನಾಯಕರ ಪುತ್ರನನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಘಟಕದಿಂದ ಶನಿವಾರ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಜಮೀನಿನ ಮೂಲ ಪಟ್ಟದಾರರಿಗೆ ಜೀವಬೆದರಿಕೆ
ಜಿಲ್ಲೆಯ ದೇವದುರ್ಗ ಹೋಬಳಿಯ ಅಂಜಳ ಗ್ರಾಮದ ಸಿಮಾಂತರದ ಸರ್ವೆ ನಂಬರ್ 50/1/ಅ,54//, 35/3/ಆ, ಮತ್ತು 199/ರ ಒಟ್ಟು 11 ಎಕರೆ 2 ಗುಂಟೆ ಜಮೀನುಗಳಲ್ಲಿ ಬೆಳೆದ ಬೆಳೆಯನ್ನು ಬಿಡಿಸಿಕೊಳ್ಳಲು ಪೊಲೀಸರು ರಕ್ಷಣೆ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರಗಲ್ ಆಗ್ರಹಿಸಿದರು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 143
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್‌ ಪ್ರಕಟ: ಕಾಲೇಜು ಪ್ರವೇಶ ಶುರು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved