ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಯಚೂರು: 15 ಮಕ್ಕಳಿಗೆ ಮಂಗನಬಾವು ಕಾಯಿಲೆ
ಶಾಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆಗೆ ಮುಂದಾದ ಆರೋಗ್ಯ ಇಲಾಖೆ, ಮಂಗನಬಾವು ಕಾಯಿಲೆಯಿಂದ ಅಪಾಯವಿಲ್ಲ, 10-12ದಿನಕ್ಕೆ ಗುಣವಾಗುತ್ತದೆ ಎಂದು ವೈದ್ಯರ ಸಲಹೆ ನೀಡಿದ್ದಾರೆ.
ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
ಲಿಂಗಸುಗೂರು ತಾಲೂಕಿನ ವಿವಿಧ ಗ್ರಾಪಂಗಳ ಮೂಲಕ ಮುದಗಲ್ ಪಟ್ಟಣಕ್ಕೆ ಫೆ. 14ರ ಸಂಜೆ ಹೂನೂರು ಗ್ರಾಪಂ ಮೂಲಕ ಪಟ್ಟಣಕ್ಕೆ ರಥ ಆಗಮಿಸಲಿದೆ.
ಕವಿತಾಳ: ಬೀದಿನಾಯಿಗಳ ಹಾವಳಿಗೆ ಬೇಸತ್ತ ಸಾರ್ವಜನಿಕರು
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೀದಿ ನಾಯಿಗಳು ಗುಂಪಾಗಿ ಓಡಾಡುತ್ತಿರುವುದು ಜನರಲ್ಲಿ ಆತಂತ ಮೂಡಿಸಿದೆ. ಹಿನ್ನೆಲೆ ಬೀದಿ ನಾಯಿಗಳಿಗೆ ಕಡಿವಾಣ ಹಾಕಬೇಕು ಎಂದು ಪಪಂ ಮಾಜಿ ಸದಸ್ಯ ಮೌನೇಶ್ ಹಿರೇ ಕುರುಬುರ್ ಆಗ್ರಹಿಸಿದ್ದಾರೆ.
ಫೆ.17ರೊಳಗೆ ಎಚ್ಎಸ್ಆರ್ಪಿ ಸಂಖ್ಯಾಫಲಕ ಅಳವಡಿಸಿ
ಆನ್ಲೈನ್ನಲ್ಲಿ ಬುಕ್ ಮಾಡಿ ಅಳವಡಿಸಿಕೊಳ್ಳುವಂತೆ ಪ್ರಾದೇಶಿಕ ಕಚೇರಿ ಅಧಿಕಾರಿಗಳು ಸೂಚನೆ. ಆನ್ಲೈನ್ನಲ್ಲಿ ತೊಂದರೆ ಆದರೆ ಸಹಾಯವಾಣಿ 94498 63429, 94498 63426 ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ.
2047ರ ವೇಳೆಗೆ ಭಾರತ ಇಸ್ಲಾಮೀಕರಣದ ಹುನ್ನಾರ: ಜಗದೀಶ ಕಾರಂತ
ಸಮಸ್ಯೆ ಗಂಭೀರತೆ ಅರಿತು ಜಾಗೃತಗೊಳ್ಳಬೇಕಾಗಿದೆ ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಮಧ್ಯ ಕ್ಷೇತೀಯ ಸಂಘಟನಾ ಕಾರ್ಯದರ್ಶಿ ಹೇಳಿದರು. ರಾಯಚೂರಿನಲ್ಲಿ ದೇವಾಲಯ ಭಕ್ತ ಮಂಡಳಿ ಚಿಂತನಾ ಸಭೆ ನಡೆಯಿತು. ಸಭೆಯಲ್ಲಿ 14 ದಿನಗಳ ಕಾಲ ಅರ್ಚಕರ ತರಬೇತಿ ಪಡೆದ ಶಿಬಿರಾರ್ಥಿಗಳು ಮಂತ್ರ-ಘೋಷಣೆಯನ್ನು ಮೊಳಗಿಸಿದರು.
ದೇವದುರ್ಗ ತಾಲೂಕು ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ
ದೇವದುರ್ಗ ತಾಲೂಕಿನ ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿಯೋಜನೆಗೊಂಡ ಶಂಕರರಾವ್ ಉಭಾಳೆಗೆ ಪರಿಷತ್ತು ಹಾಗೂ ಸ್ವಾಗತ ಸಮಿತಿಯಿಂದ ಸನ್ಮಾನಿಸಿ ಆಹ್ವಾನ ಕೋರಲಾಯಿತು.
ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಿರಲಿ: ಡೀಸಿ
ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸಿ ಎಲ್.ಚಂದ್ರಶೇಖರ ನಾಯಕ ಅವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
12ರಿಂದ 23ರವರೆಗೆ ಬಜೆಟ್ ಅಧಿವೇಶನ: ಯು.ಟಿ.ಖಾದರ್
ನಾಳೆ ಬಜೆಟ್ ಬಗ್ಗೆ ಮಾಹಿತಿ, ಎಲ್ಲ ಶಾಸಕರಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 16ಕ್ಕೆ ಸಿಎಂ ಸಿದ್ದರಾಮಯ್ಯ ಅವರಿಂದ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಸ್ಪೀಕರ್ ಮಾಹಿತಿ ನೀಡಿದರು.
ನಿಗದಿತ ಸಮಯಕ್ಕೆ ಮಾಸಾಶನ ನೀಡುವಂತೆ ಆಗ್ರಹ
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯ ಮುಂದೆ ವಿಕಲಚೇತನರ ಸಂಘದಿಂದ ಪ್ರತಿಭಟಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿರಸ್ತೇದಾರ್ಗೆ ಅಂಬಾದಾಸ್ಗೆ ಮನವಿ ಸಲ್ಲಿಸಲಾಯಿತು.
ದೇಶದ ಐಕ್ಯತೆಗೆ ಸೌಹಾರ್ದತೆ ಅಗತ್ಯ: ಯು.ಟಿ.ಖಾದರ್
ಅರಕೇರಾ ಗ್ರಾಮದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಾಮಿಯಾ ಮಸೀದಿ ಕಮಿಟಿ ವತಿಯಿಂದ ಏರ್ಪಡಿಸಿದ್ದ ಸರ್ವಧರ್ಮ ಸಮ್ಮೇಳನವನ್ನು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಉದ್ಘಾಟಿಸಿ ಮಾತನಾಡಿದರು.
< previous
1
...
109
110
111
112
113
114
115
116
117
...
139
next >
Top Stories
ಒಂದೇ ದಿನ 7 ಸ್ಕೇರ್ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್ ಸರಣಿಗೂ ಮುನ್ನ ಲಂಡನಲ್ಲಿ ಗಿಲ್ ಜತೆ ಕೊಹ್ಲಿ ಸಭೆ
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ