• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಸುರಕ್ಷತೆ ಜೀವನ ಶೈಲಿಯಾಗಬೇಕು: ಗಿರೀಶ್‌
ರಸ್ತೆ ಸುರಕ್ಷತೆ ಎನ್ನುವುದು ಅದು ಘೋಷಣೆಯಲ್ಲ. ಅದು ಜೀವನಶೈಲಿ ಆಗಬೇಕು.
ಬಸವಣ್ಣ ಭಾವಚಿತ್ರ ಅನಾವರಣ ಬೇಕಾಬಿಟ್ಟು ಕಾರ್ಯಕ್ರಮಕ್ಕೆ ಆಕ್ಷೇಪ
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕ ಆಡಳಿತದಿಂದ ಹಮ್ಮಿಕೊಂಡಿದ್ದ ಕರ್ನಾಟಕ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮವನ್ನು ಬೇಕಾಬಿಟ್ಟಿಯಾಗಿ ಆಯೋಜಿಸಲಾಗಿದೆ ಎಂದು ಸ್ಥಳೀಯ ಆಕ್ಷೇಪ ವ್ಯಕ್ತಪಡಿಸಿ ತಹಸೀಲ್ದಾರ್‌ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
5ಎ ನಾಲೆಗೆ 992 ಕೋಟಿ: ಕೊಟ್ಟ ಮಾತು ಉಳಿಸಿಕೊಂಡ ಸರ್ಕಾರ
ಕೃಷ್ಣಾ ನದಿ ನೀರಾವರಿ ಯೋಜನೆಯಿಂದ ವಂಚಿತಗೊಂಡಿದ್ದ ಜಿಲ್ಲೆಯ ಲಿಂಗಸುಗೂರು, ಮಸ್ಕಿ, ಮಾನ್ವಿ ತಾಲೂಕಿನ ಹಳ್ಳಿಗಳಿಗೆ ನಾರಾಯಣಪುರ ಬಲದಂಡೆ ಯೋಜನೆ 5ಎ ನಾಲೆಗೆ ಸರ್ಕಾರ ಬಜೆಟ್‌ನಲ್ಲಿ 992 ಕೋಟಿ ರು. ಅನುದಾನ ಒದಗಿಸುವ ಮೂಲಕ ಈ ಭಾಗದ ರೈತರಿಗೆ ಕೊಟ್ಟ ಮಾತು ಸರ್ಕಾರ ನೆರವೇರಿಸಿದ್ದು, ರೈತರಲ್ಲಿ ಹರ್ಷ ತಂದಿದೆ
ಲೋಕಸಭೆ ಚುನಾವಣೆ: ಬಜೆಟ್ ಬಗ್ಗೆ ತುಲನಾತ್ಮಕ ಚರ್ಚೆ

ಇಷ್ಟರಲ್ಲಿಯೇ ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಜೊತೆಗೆ ಜನಸಾಮಾನ್ಯರ ಚರ್ಚಾ ವಿಷಯಗಳು ವಿಸ್ತರಿಸುತ್ತಿದ್ದು, ಪಕ್ಷ ಸಂಘಟನೆ, ಟಿಕೆಟ್‌ ಪ್ರಯತ್ನದ ಜೊತೆಗೆ ಯಾವ ಪಕ್ಷದ ಸರ್ಕಾರದವರು ಏನು ಮಾಡಿದ್ದಾರೆ ಎನ್ನುವ ಸಂಗತಿಗಳು ಚರ್ಚೆಯಾಗುತ್ತಿವೆ.

ಜಿಲ್ಲಾಡಳಿತದಿಂದ ಸವಿತಾ ಮಹರ್ಷಿ ಜಯಂತಿ ಆಚರಣೆ
ಸವಿತಾ ಸಮಾಜವನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮತ್ತು ಸಮಾಜವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಮುಂದೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು.
ಸಮಸಮಾಜದಿಂದ ದೇಶದ ಅಭಿವೃದ್ಧಿ ಸಾಧ್ಯ
ಸಮಾಜದಲ್ಲಿ ಸಮಾನತೆ ಇದ್ದಾಗ ಮಾತ್ರ ಆ ದೇಶವು ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದ್ದು, ಸಮಾಜಕ್ಕೆ ಅಭಿವೃದ್ಧಿ ಮತ್ತು ಸಮಾನತೆಯ ಕುರಿತು ಬಸವಣ್ಣನವರು ನೀಡಿದ ತತ್ವಾದರ್ಶಗಳನ್ನು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ
5ಎ ನೀರಾವರಿ ಯೋಜನೆ ಜಾರಿ: ಸಂಭ್ರಮಾಚರಣೆ
ತಾಲೂಕಿನ ಪಾಮನಕಲ್ಲೂರು, ಅಮಿನಗಡ, ಸಂತೆಕಲ್ಲೂರು, ವಟಗಲ್ ಸೇರಿಂದಂತೆ ವಿವಿಧ ಪ್ರದೇಶಗಳ ವ್ಯಾಪ್ತಿಯ ರೈತರಿಗೆ ವರದಾನವಾಗಲಿರುವ ನಾರಾಯಣಪುರ ಬಲದಂಡೆಯ 5ಎ ಕಾಲುವೆ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಹಿನ್ನೆಯಲ್ಲಿಯಲ್ಲಿ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.
ಬಜೆಟ್‌ನಲ್ಲಿ ಸಿಂಧನೂರಿಗೆ ಬಿಡಿಗಾಸಿಲ್ಲ: ನಾಡಗೌಡ ಟೀಕೆ
ಜಿಲ್ಲೆಯ ಬಹುತೇಕ ತಾಲೂಕುಗಳಿಗೆ ಸರ್ಕಾರ ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ಹಣ ಘೋಷಣೆ ಮಾಡಿದೆ. ಆದರೆ ಸಿಂಧನೂರು ತಾಲೂಕಿಗೆ ಬಿಡಿಗಾಸನ್ನು ನೀಡಿಲ್ಲ.
ಒಳಬಳ್ಳಾರಿಯಲ್ಲಿ ಚನ್ನಬಸವ ತಾತನ ಜಾತ್ರಾ ಮಹೋತ್ಸವ
ತಾಲೂಕಿನ ಒಳಬಳ್ಳಾರಿ ಸುವರ್ಣಗಿರಿ ವಿರಕ್ತ ಮಠದ ಮಹಾ ತಪಸ್ವಿ ಲಿಂಗೈಕ್ಯ ಚನ್ನಬಸವ ಮಹಾಶಿವಯೋಗಿಗಳ 41ನೇ ಮಹಾರಥೋತ್ಸವ ಜನಸಾಗರದ ಮಧ್ಯೆ ಅದ್ಧೂರಿಯಾಗಿ ಜರುಗಿತು.
ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ರಸ್ತೆ ತಡೆದು ಪ್ರತಿಭಟನೆ
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ದಶಕದ ಆಡಳಿತದಲ್ಲಿ ಜನರ ಮೂಲ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಲ್ಲ. 50 ವರ್ಷಗಳ ಹಿಂದೆ ಇದ್ದ ನಿರುದ್ಯೋಗ ಪ್ರಮಾಣ ಇಂದು ಅತ್ಯಧಿಕವಾಗಿದೆ. ಅಚ್ಚೇ ದಿನ್, ಹೊಳೆಯುತ್ತಿರುವ ಭಾರತ ಎಂಬ ಬಿಜೆಪಿ ಘೋಷಣೆ ವಾಸ್ತವದಲ್ಲಿ ಅಪಹಾಸ್ಯಕ್ಕೆ ಗುರಿಯಾಗಿದೆ.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 143
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್‌ ಪ್ರಕಟ: ಕಾಲೇಜು ಪ್ರವೇಶ ಶುರು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved