ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಲ್ಲ ಸಮುದಾಯ ಅಭಿವೃದ್ಧಿಗೆ ಸಿಎಂ ಶ್ರಮ: ಸಚಿವ ಎನ್.ಎಸ್. ಬೋಸರಾಜು
ರಾಯಚೂರಿನ ವೀರಶೈವ ಮಹಾಂತೇಶ ಕಲ್ಯಾಣ ಮಂಟಪದಲ್ಲಿ ರಾಯಚೂರು ಜಿಲ್ಲಾ ವೀರಶೈವ ಜಂಗಮ ಪುರೋಹಿತ ಅರ್ಚಕರ ಸಂಘದ ಸಂಸ್ಥಾಪನಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಸಚಿವ ಎನ್.ಎಸ್ ಬೋಸರಾಜು ಉದ್ಘಾಟಿಸಿದರು.
ಕವಿತಾಳದಲ್ಲಿ ಸಂವಿಧಾನ ಜಾಗೃತಿ ಜಾಥಕ್ಕೆ ಅದ್ದೂರಿ ಸ್ವಾಗತ
ಕವಿತಾಳ ಪಟ್ಟಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಬೀದಿ ನಾಯಿಗಳಿಗೆ ರೇಬಿಸ್ ಚುಚ್ಚುಮದ್ದು; ಶಸ್ತ್ರ ಚಿಕಿತ್ಸೆ
ನಗರಸಭೆ ಬೀದಿ ನಾಯಿಗಳಿಗೆ ರೇಬಿಸ್ ಚುಚ್ಚುಮದ್ದು, ಶಸ್ತ್ರ ಚಿಕಿತ್ಸೆ ನಡೆಸಲು ಮುಂದಾಗಿದ್ದು, ಇದರ ಜೊತೆಗೆ ಸಾಕು ನಾಯಿಗಳಿಗೆ ಕುತ್ತಿಗೆ ಪಟ್ಟಿ ಹಾಕಲು ಮನವಿ ಮಾಡಿದೆ.
ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಿ: ಪಾಂಡ್ವೆ
ನರೇಗಾ ಕಾರ್ಮಿಕರು ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಿ, ಅವರ ಭವಿಷ್ಯ ಉಜ್ವಲಗೊಳಿಸಬೇಕು.
ಶಿವಯೋಗಿಗಳ ಚರಿತಾಮೃತ ಮಹಾಮಂಗಲ ಧರ್ಮ ಸಭೆ
ಸಮೀಪದ ಉಟಕನೂರು ಮರಿಬಸವಲಿಂಗ ದೇಶಿಕೇಂದ್ರ ಶಿವಯೋಗಿಗಳವರ ಜಾತ್ರಾಮಹೋತ್ಸವದ ನಿಮಿತ್ತ ಹಮ್ಮಿಕೊಂಡ ಶ್ರೀಗಳ ಚರಿತಾಮೃತ ಪ್ರವಚನ ಕಾರ್ಯಕ್ರಮ ಮಹಾಮಂಗಲ ಹಾಗೂ ಧರ್ಮಸಭೆ ಮರಿಬಸವರಾಜ ದೇಶಿಕೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಯಶಸ್ವಿಯಾಗಿ ಜರುಗಿತು.
ಸತತ ಪರಿಶ್ರಮದಿಂದ ಸಾಧನೆ ಸಾಧ್ಯ: ಕಲ್ಮಠದ ಶ್ರೀಗಳು
ಛಲ, ಶ್ರದ್ಧೆ ಹಾಗೂ ಸತತ ಪರಿಶ್ರಮ ಹೊಂದಿದ್ದಲ್ಲಿ ಬದುಕಿನಲ್ಲಿ ಯಾವುದೇ ಸಾಧನೆ ಮಾಡಲು ಸಾಧ್ಯವಾಗಲಿದೆ.
ನಾಟಕಗಳಿಂದ ಜನರಿಗೆ ಮನ ಮುಟ್ಟುವ ಕಾರ್ಯ: ಅಕ್ಕಿ
ನಾಟಕ ಎಂಬುವುದು ದೃಶ್ಯ ಮಾಧ್ಯಮವಾಗಿದೆ. ಎಲ್ಲಾ ಕಲೆಗಳಲ್ಲಿ ರಂಗಕಲೆ ವಿಷಯ ವಿಶಿಷ್ಟವಾಗಿದೆ. ಜನರ ಮನ ಮುಟ್ಟುವ ರೀತಿ ನಾಟಕಗಳು ಕೆಲಸ ಮಾಡುತ್ತವೆ.
ಬಸವಣ್ಣ ಈಶ್ವರ ಲಿಂಗು ಭಗ್ನ: ಪ್ರಕರಣ ದಾಖಲು
ಪುರಸಭೆ ವ್ಯಾಪ್ತಿಯ ಕರಡಕಲ್ಲ ಬಿಲ್ಲಮ ರಾಜನ ಗುಡ್ಡದಲ್ಲಿ ಸುಮಾರು 4-5 ಅಡಿಯಷ್ಟು ಗುಂಡಿ ತೋಡಿದ್ದು, ಗರ್ಭ ಗುಡಿಯಲ್ಲಿದ್ದ ಈಶ್ವರ ದೇವರ ಲಿಂಗು, ಗರ್ಭಡಿಯ ಮುಂದೆ ಇದ್ದ ಬಸವಣ್ಣ ಮೂರ್ತಿ ಭಗ್ನಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಾನ್ವಿ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ
ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾ ಮಾನ್ವಿ ತಾಲೂಕನ್ನು ಪ್ರವೇಶಿಸಿದ್ದು, ತಾಲೂಕಿನ ಕುರ್ಡಿ ಗ್ರಾಪಂನಲ್ಲಿ ಮಹಿಳೆಯರು, ಶಾಲಾ ಮಕ್ಕಳಿಂದ ಕಳಸ ಕುಂಭಗಳೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಅಡ್ವಾಣಿಗೆ ಭಾರತ ರತ್ನ: ಸುಬುಧೇಂದ್ರ ಶ್ರೀ ಹರ್ಷ
ಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರ ದೇಶದ ಪ್ರತಿಷ್ಠಿತ ಪುರಸ್ಕಾರ ಭಾರತ ರತ್ನವನ್ನು ಘೋಷಿಸಿದ್ದರಿಂದ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
< previous
1
...
110
111
112
113
114
115
116
117
118
...
137
next >
Top Stories
ಬ್ರಹ್ಮಾಂಡ - ವಿಶ್ವ - ಏನೆಲ್ಲ ಉಂಟೋ ಅದು ಯಾವುದರಿಂದ ಅಗಿದೆ? ಅದರ ಮೂಲದ್ರವ್ಯ ಯಾವುದು?
ಯುದ್ಧ ಮಾಡಿದ್ರೆ ಸಾಯೋದು ನಮ್ಮ ಸೈನಿಕರೇ : ನಟಿ ರಮ್ಯಾ
ರಾಜ್ಯದ 4 ಜಿಲ್ಲೆಗಳಿಗೆ ಇಂದು ಎಲ್ಲೋ ಅಲರ್ಟ್ - 24 ಗಂಟೆಯಲ್ಲಿ ಭಾರೀ ಮಳೆ
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ