• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಯಮಾನುಸಾರ, ಪಾರದರ್ಶಕ ಚುನಾವಣೆಗೆ ಸಹಕರಿಸಿ: ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ
ಲೋಕಸಭೆ ಚುನಾವಣೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಮತ್ತು ಕಾನೂನು ಬಾಹೀರ ಚಟುವಟಿಕೆಗಳು ಹಾಗೂ ಸಂಶಯಾತ್ಮಕ ವಸ್ತುಗಳು ಸಾಗಾಣಿಕೆಯಾಗದಂತೆ ಮುಂಜಾಗೃತಾ ಕ್ರಮವಾಗಿ ಗಡಿ ಭಾಗದ ಚೆಕ್‌ ಪೋಸ್ಟ್‌ಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದು ಡಿಸಿ ಎಲ್.ಚಂದ್ರಶೇಖರ ನಾಯಕ ಹೇಳಿದರು.
ಜನರಿಗೆ ನೆಮ್ಮದಿ ಒದಗಿಸುವುದು ಆದ್ಯ ಕರ್ತವ್ಯ
ರಾಜ್ಯದ ಜನರಿಗೆ ಶಾಂತಿ ಸುವ್ಯವಸ್ಥೆ ಜೊತೆಗೆ ನೆಮ್ಮದಿಯನ್ನು ಒದಗಿಸುವುದು ಸರ್ಕಾರ ಆದ್ಯ ಕರ್ತವ್ಯವಾಗಿದ್ದು ಆ ನಿಟ್ಟಿನಲ್ಲಿಯೇ ಆಡಳಿತ ನಡೆಸಲಾಗುತ್ತಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಪುರಸಭೆ ಆಯ-ವ್ಯಯ ಬಜೆಟ್ ಮುಂಗಡ ಪತ್ರದ ಪೂರ್ವಭಾವಿ ಸಭೆ
ಕೇಂದ್ರ ಮತ್ತು ರಾಜ್ಯ ಹಾಗೂ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿನ ಆಸ್ತಿಕರ ಸೇರಿದಂತೆ ವಿವಿಧ ಮೂಲಗಳಿಂದ ದೊರೆಯುವ ಸಂಪನ್ಮೂಲಗಳನ್ನು ಸಂಗ್ರಹಿಸಿ ಮಾನ್ವಿ ಪಟ್ಟಣದಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸುವುದಾಕ್ಕಾಗಿ ಒಟ್ಟು 11ಕೋಟಿ ಅಂದಾಜು ಮುಂಗಡ ಬಜೆಟ್ ಪತ್ರವನ್ನು ತಯಾರಿಸಬೇಕಾಗಿದೆ
ನೌಕರಿ ಮಾಡಿ ಹೋಗೋದಲ್ಲ ಜವಾಬ್ದಾಯುತವಾಗಿ ಕೆಲಸ ಮಾಡಿ: ತುರ್ವಿಹಾಳ
ಸರ್ಕಾರಿ ಕೆಲಸ ಸಿಕ್ಕಿದೆ ಎಂದು ನೆಪ ಮಾತ್ರಕ್ಕೆ ನೌಕರಿ ಮಾಡೋದಲ್ಲ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ
ಹಕ್ಕಿ, ಪಕ್ಷಿಗಳ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ
ನಗರದ ಕುಷ್ಟಗಿ ರಸ್ತೆಯಲ್ಲಿರುವ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಮಂಗಳವಾರ ವನಸಿರಿ ಫೌಂಡೇಶನ್ ರಾಜ್ಯ ಘಟಕದಿಂದ ಹಮ್ಮಿಕೊಂಡಿದ್ದ ‘ಹಕ್ಕಿ-ಪಕ್ಷಿಗಳ ಗುಟುಕು ನೀರಿನ ಅರವಟ್ಟಿಗೆ’ ಅಭಿಯಾನ ಕಾರ್ಯಕ್ರಮವನ್ನು ಬಂಗಾಲಿ ಕ್ಯಾಂಪಿನ ಸಿದ್ದಾಶ್ರಮದ ಸಿದ್ಧರಾಮ ಶರಣರು ಉದ್ಘಾಟಿಸಿದರು.
8 ದಿನಗಳಲ್ಲಿ ಜೋಳ ಖರೀದಿ ಆರಂಭ ಮಾಡದಿದ್ದರೆ ರಸ್ತಾರೋಕೊ
ರಾಜ್ಯ ಸರ್ಕಾರ 8 ದಿನಗಳಲ್ಲಿ ಜೋಳ ಖರೀದಿ ಪ್ರಕ್ರಿಯೆ ಆರಂಭಿಸಬೇಕು. ಇಲ್ಲದಿದ್ದರೆ ರಸ್ತಾ ರೋಖಾ ನಡೆಸಬೇಕಾಗುತ್ತದೆ
ಸುರಕ್ಷಿತ, ಸುಸಜ್ಜಿತ ಸಾರಿಗೆ ಸೇವೆ ಧ್ಯೇಯ: ರಾಮಲಿಂಗಾರೆಡ್ಡಿ
ರಾಜ್ಯ ಸಾರಿಗೆ ವಲಯದ ಸುಧಾರಣೆಯ ಜೊತೆಗೆ ಜನರಿಗೆ ಸುಸಜ್ಜಿತ, ಸುರಕ್ಷಿತ ಸೇವೆಯನ್ನು ಒದಗಿಸುವ ಧ್ಯೇಯವನ್ನು ಸರ್ಕಾರ ಹೊಂದಿದ್ದು, ಆ ನಿಟ್ಟಿನಲ್ಲಿ ಹತ್ತು ಹಲವು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಜಿಲ್ಲೆಯಲ್ಲಿ ಅಕ್ರಮ ಮರಳು ಕಡಿವಾಣಕ್ಕೆ ತಾಕೀತು
ಜಿಲ್ಲೆಯಲ್ಲಿ ಕೃಷ್ಣಾ-ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ನಿಗಾ ವಹಿಸಬೇಕು, ಅಕ್ರಮ ದಂಧೆಗೆ ಕಡಿವಾಣ ಹಾಕಲು ಅಗತ್ಯಕ್ರಮ ವಹಿಸಬೇಕು
ಮಸ್ಕಿಯಲ್ಲಿ ಸಂತ ಸೇವಾಲಾಲರ 285ನೇ ಜಯಂತಿ ಆಚರಣೆ
ಲಂಬಾಣಿಗರ ಆರಾಧ್ಯದೈವ ಸೇವಾಲಾಲ್‌ರ 285ನೇ ಜಯಂತಿಯನ್ನು ಶಾಸಕ ಹಂಪನ ಗೌಡ ಬಾದರ್ಲಿ ಸಮ್ಮುಖದಲ್ಲಿ ಆಚರಿಸಲಾಯಿತು.
ಸರ್ಕಾರದ ಜನಪರ ಯೋಜನೆಗಳೇ ಗೆಲುವಿಗೆ ಶ್ರೀರಕ್ಷೆ: ಶಾಸಕ ಬಸನಗೌಡ
ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಎಲ್ಲರೂ ಬೇಸತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳೇ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರೀರಕ್ಷೆಯಾಗಲಿದೆ
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 152
  • next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರಿಗಳಿಗೆ 3 ದಿನ ರಜೆ ಕೊಡಿ : ಉದ್ಯಮಿಗಳಿಗೆ ಡಿಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved