ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೊದಲಿನಿಂದಲೂ ಬಿಜೆಪಿ, ಜೆಡಿಎಸ್ ಒಂದೇ: ಸಚಿವ ರಹೀಮ್ ಖಾನ್
ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ದೆಹಲಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ರಾಯಚೂರಿನಲ್ಲಿ ಪೌರಾಡಳಿತ ಸಚಿವ ತಿಳಿಸಿದರು.
ವಸತಿ ನಿಲಯಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ: ಶಾಸಕ ವಜ್ಜಲ
ವಸತಿ ನಿಲಯದಲ್ಲಿರುವ ಮಕ್ಕಳಿಗೆ ಉತ್ತಮ ಆಹಾರ, ಶುದ್ಧ ಕುಡಿವ ನೀರು ಸೇರಿ ಸಮರ್ಪಕವಾಗಿ ಮೂಲಭೂತ ಸೌಲಭ್ಯ ನೀಡಬೇಕೆಂದು ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳಿಗೆ ಶಾಸಕ ವಜ್ಜಲ ಸೂಚಿಸಿದರು.
ಗ್ರಾಪಂ ಸೌಲಭ್ಯ ಸ್ವಸಹಾಯ ಗುಂಪಿನ ಮಹಿಳೆಯರಿಗೆ ಸಮರ್ಪಕವಾಗಿ ತಲುಪಲಿ
ರಾಯಚೂರು ಜಿಪಂ ಕಚೇರಿ ಆವರಣದಲ್ಲಿರುವ ಜಲನಿರ್ಮಲ ಸಭಾಂಗಣದಲ್ಲಿ ಪಂಚಾಯತ್ ರಾಜ್ ಸಂಸ್ಥೆ ಮತ್ತು ಸಮುದಾಯ ಆಧಾರಿತ ಸಂಸ್ಥೆಗಳ ಒಗ್ಗೂಡಿಸುವಿಕೆ ಕಾರ್ಯಕ್ರಮದ ತರಬೇತಿ ಕಾರ್ಯಾಗಾರ ನಡೆಯಿತು.
ಶಾಲೆ ಜಾಗ ಒತ್ತುವರಿ; ಕ್ರಮ ಕೈಗೊಳ್ಳದಿದ್ರೆ ಗೋ ಬ್ಯಾಕ್ ಚಳವಳಿ
ಶಾಲೆ ಜಾಗ ರಕ್ಷಣೆ ಮಾಡಬೇಕಿರುವ ಶಾಸಕ ಡಾ.ಶಿವರಾಜ ಪಾಟೀಲ್ರು ಶಾಲೆಯನ್ನು ಬೇರೆಡೆ ವರ್ಗಾಯಿಸಬೇಕು ಎಂದು ಪತ್ರ ಬರೆದಿದ್ದು ಖಂಡನೀಯ. ಶಾಲೆಗೆ ಮೀಸಲಾದ ಜಾಗದಲ್ಲಿಯೇ ಶಾಲೆ ನಿರ್ಮಾಣ ಮಾಡಬೇಕು ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.
ವಿವೇಕಾನಂದರ ವಿಚಾರ ಯುವಕರಿಗೆ ಪ್ರೇರಣೆ: ಹಾರಿಕಾ
ಸಿರವಾರ ತಾಲೂಕಿನ ನವಲಕಲ್ ಗ್ರಾಮದಲ್ಲಿ ವಂದೇ ಭಾರತ ಯುವ ವೇದಿಕೆಯಿಂದ ಹಮ್ಮಿಕೊಂಡಿದ್ದ ಯುವಕರ ವಿಚಾರಧಾರೆ ಕಾರ್ಯಕ್ರಮದಲ್ಲಿ ಯುವವಾಗ್ಮಿ ಹಾರಿಕಾ ಮಂಜುನಾಥ ಮಾತನಾಡಿದರು.
ಎಲ್ಲ ಸಮುದಾಯ ಅಭಿವೃದ್ಧಿಗೆ ಸಿಎಂ ಶ್ರಮ: ಸಚಿವ ಎನ್.ಎಸ್. ಬೋಸರಾಜು
ರಾಯಚೂರಿನ ವೀರಶೈವ ಮಹಾಂತೇಶ ಕಲ್ಯಾಣ ಮಂಟಪದಲ್ಲಿ ರಾಯಚೂರು ಜಿಲ್ಲಾ ವೀರಶೈವ ಜಂಗಮ ಪುರೋಹಿತ ಅರ್ಚಕರ ಸಂಘದ ಸಂಸ್ಥಾಪನಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಸಚಿವ ಎನ್.ಎಸ್ ಬೋಸರಾಜು ಉದ್ಘಾಟಿಸಿದರು.
ಕವಿತಾಳದಲ್ಲಿ ಸಂವಿಧಾನ ಜಾಗೃತಿ ಜಾಥಕ್ಕೆ ಅದ್ದೂರಿ ಸ್ವಾಗತ
ಕವಿತಾಳ ಪಟ್ಟಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಬೀದಿ ನಾಯಿಗಳಿಗೆ ರೇಬಿಸ್ ಚುಚ್ಚುಮದ್ದು; ಶಸ್ತ್ರ ಚಿಕಿತ್ಸೆ
ನಗರಸಭೆ ಬೀದಿ ನಾಯಿಗಳಿಗೆ ರೇಬಿಸ್ ಚುಚ್ಚುಮದ್ದು, ಶಸ್ತ್ರ ಚಿಕಿತ್ಸೆ ನಡೆಸಲು ಮುಂದಾಗಿದ್ದು, ಇದರ ಜೊತೆಗೆ ಸಾಕು ನಾಯಿಗಳಿಗೆ ಕುತ್ತಿಗೆ ಪಟ್ಟಿ ಹಾಕಲು ಮನವಿ ಮಾಡಿದೆ.
ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಿ: ಪಾಂಡ್ವೆ
ನರೇಗಾ ಕಾರ್ಮಿಕರು ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಿ, ಅವರ ಭವಿಷ್ಯ ಉಜ್ವಲಗೊಳಿಸಬೇಕು.
ಶಿವಯೋಗಿಗಳ ಚರಿತಾಮೃತ ಮಹಾಮಂಗಲ ಧರ್ಮ ಸಭೆ
ಸಮೀಪದ ಉಟಕನೂರು ಮರಿಬಸವಲಿಂಗ ದೇಶಿಕೇಂದ್ರ ಶಿವಯೋಗಿಗಳವರ ಜಾತ್ರಾಮಹೋತ್ಸವದ ನಿಮಿತ್ತ ಹಮ್ಮಿಕೊಂಡ ಶ್ರೀಗಳ ಚರಿತಾಮೃತ ಪ್ರವಚನ ಕಾರ್ಯಕ್ರಮ ಮಹಾಮಂಗಲ ಹಾಗೂ ಧರ್ಮಸಭೆ ಮರಿಬಸವರಾಜ ದೇಶಿಕೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಯಶಸ್ವಿಯಾಗಿ ಜರುಗಿತು.
< previous
1
...
111
112
113
114
115
116
117
118
119
...
139
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ