ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸತತ ಪರಿಶ್ರಮದಿಂದ ಸಾಧನೆ ಸಾಧ್ಯ: ಕಲ್ಮಠದ ಶ್ರೀಗಳು
ಛಲ, ಶ್ರದ್ಧೆ ಹಾಗೂ ಸತತ ಪರಿಶ್ರಮ ಹೊಂದಿದ್ದಲ್ಲಿ ಬದುಕಿನಲ್ಲಿ ಯಾವುದೇ ಸಾಧನೆ ಮಾಡಲು ಸಾಧ್ಯವಾಗಲಿದೆ.
ನಾಟಕಗಳಿಂದ ಜನರಿಗೆ ಮನ ಮುಟ್ಟುವ ಕಾರ್ಯ: ಅಕ್ಕಿ
ನಾಟಕ ಎಂಬುವುದು ದೃಶ್ಯ ಮಾಧ್ಯಮವಾಗಿದೆ. ಎಲ್ಲಾ ಕಲೆಗಳಲ್ಲಿ ರಂಗಕಲೆ ವಿಷಯ ವಿಶಿಷ್ಟವಾಗಿದೆ. ಜನರ ಮನ ಮುಟ್ಟುವ ರೀತಿ ನಾಟಕಗಳು ಕೆಲಸ ಮಾಡುತ್ತವೆ.
ಬಸವಣ್ಣ ಈಶ್ವರ ಲಿಂಗು ಭಗ್ನ: ಪ್ರಕರಣ ದಾಖಲು
ಪುರಸಭೆ ವ್ಯಾಪ್ತಿಯ ಕರಡಕಲ್ಲ ಬಿಲ್ಲಮ ರಾಜನ ಗುಡ್ಡದಲ್ಲಿ ಸುಮಾರು 4-5 ಅಡಿಯಷ್ಟು ಗುಂಡಿ ತೋಡಿದ್ದು, ಗರ್ಭ ಗುಡಿಯಲ್ಲಿದ್ದ ಈಶ್ವರ ದೇವರ ಲಿಂಗು, ಗರ್ಭಡಿಯ ಮುಂದೆ ಇದ್ದ ಬಸವಣ್ಣ ಮೂರ್ತಿ ಭಗ್ನಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಾನ್ವಿ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ
ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾ ಮಾನ್ವಿ ತಾಲೂಕನ್ನು ಪ್ರವೇಶಿಸಿದ್ದು, ತಾಲೂಕಿನ ಕುರ್ಡಿ ಗ್ರಾಪಂನಲ್ಲಿ ಮಹಿಳೆಯರು, ಶಾಲಾ ಮಕ್ಕಳಿಂದ ಕಳಸ ಕುಂಭಗಳೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಅಡ್ವಾಣಿಗೆ ಭಾರತ ರತ್ನ: ಸುಬುಧೇಂದ್ರ ಶ್ರೀ ಹರ್ಷ
ಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರ ದೇಶದ ಪ್ರತಿಷ್ಠಿತ ಪುರಸ್ಕಾರ ಭಾರತ ರತ್ನವನ್ನು ಘೋಷಿಸಿದ್ದರಿಂದ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
ಉಟಕನೂರು ಅಡವಿ ಸಿದ್ದೇಶ್ವರ ಮಠದ ಜಾತ್ರೆ
ಸಮೀಪದ ಉಟಕನೂರು ಅಡವಿ ಸಿದ್ದೇಶ್ವರ ಮಠದ ಜಾತ್ರೆ ಪ್ರಯುಕ್ತ ಶನಿವಾರ ರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು.
ಸ್ವಚ್ಛತಾ ವಾಹಿನಿ ಚಲಾಯಿಸಲು ಮಹಿಳೆಯರು ಮುಂದಾಗಿ: ಡಾ.ಟಿ. ರೋಣಿ
ನಗರದ ಆಶಾಪೂರು ರಸ್ತೆಯಲ್ಲಿರುವ ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮಹಿಳೆಯರಿಗೆ ಘನತ್ಯಾಜ್ಯ ಕಸ ವಿಲೇವಾರಿ ವಾಹನ ಚಾಲನೆ ಮಾಡುವ ತರಬೇತಿ ನಡೆಯಿತು.
ಶರಣರು ಒಂದು ಜಾತಿಗೆ ಸೀಮಿತವಾಗದಿರಲಿ: ತಹಸೀಲ್ದಾರ್ ಅಂಗಡಿ
12ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರು ತಮ್ಮದೇ ಆದ ಕಾಯಕದ ಸನ್ಮಾರ್ಗವನ್ನು ಕೊಟ್ಟಿದ್ದಾರೆ. ಅವರಲ್ಲಿ ಮಡಿವಾಳ ಮಾಚಿದೇವ ಅವರು ಕೂಡ ಒಬ್ಬರು, ಅಂತಹ ಶರಣರನ್ನು ಒಂದು ಜಾತಿಗೆ ಸೀಮಿತಗೊಳಿಸದೆ ಅವರ ಸನ್ಮಾರ್ಗಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ತಹಸೀಲ್ದಾರ್ ರವಿ ಎಸ್.ಅಂಗಡಿ ಅಭಿಪ್ರಾಯ ಪಟ್ಟರು.
ಚುನಾವಣೆ ಘೋಷಣೆ ಮುನ್ನವೇ ಶುರುವಾಗಿದೆ ಬಲಾಬಲ ಲೆಕ್ಕಾಚಾರ
ಕಾಂಗ್ರೆಸ್, ಬಿಜೆಪಿ-ಜೆಡಿಎಸ್ನಲ್ಲಿ ಪ್ಲೆಸ್-ಮೈನಸ್ ಆತ್ಮಾವಲೋಕನ. ಪಕ್ಷ ಸಂಘಟನೆಗೆ ಅನುಕೂಲ-ಅನಾನುಕೂಲದ ಆಂತರಿಕ ಲೆಕ್ಕಾಚಾರ. ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರ ಬಿಜೆಪಿ ಸರ್ಕಾರದ ಆಡಳಿತ ಸಮಾಲೋಚನೆ.
ಕುಷ್ಠರೋಗ ಲಕ್ಷಣಗಳು ಕಂಡುಬಂದಲ್ಲಿ ಚಿಕಿತ್ಸೆ ಪಡೆದುಕೊಳ್ಳಿ: ಸುರೇಶ ವರ್ಮಾ
ರಾಯಚೂರು ನಗರದ ತಹಸೀಲ್ದಾರ್ ಕಚೇರಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಪಾಕ್ಷಿಕ ಕಾರ್ಯಕ್ರಮ ನಡೆಯಿತು.
< previous
1
...
112
113
114
115
116
117
118
119
120
...
139
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ