ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಸಿಲ ನಾಡಿನಲ್ಲಿ ಬರದ ಜೊತೆ ಬೇಸಿಗೆ ಬವಣೆ
ಪ್ರಸಕ್ತ ಸಾಲಿನಲ್ಲಿ ಬಿಸಿಲ ನಾಡಿನಲ್ಲಿ ಬರದ ಜೊತೆಗೆ ಬೇಸಿಗೆ ಬವಣೆ ಖಾತರತೆಯ ಲಕ್ಷಣಗಳು ಎಲ್ಲೆಡೆ ಗೋಚರಿಸುತ್ತಿದೆ. ಕೈಕೊಟ್ಟ ಹಿಂಗಾರು-ಮುಂಗಾರು, ಕುಸಿತ ಕಂಡ ಅಂತರ್ಜಲ, ಬತ್ತುತ್ತಿರುವ ಕೃಷ್ಣಾ-ತುಂಗಭದ್ರಾ ನದಿಗಳು ಪರಿಣಾಮ ಕುಡಿಯುವ ನೀರಿಗಾಗಿ ಅಲೆದಾಟ ನಿಧಾನವಾಗಿ ವೇಗಪಡೆದುಕೊಳ್ಳುತ್ತಿದೆ.
ಮಾನ್ವಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಗತ್ಯಕ್ರಮ
ಮಾನ್ವಿ ಪಟ್ಟಣದಲ್ಲಿನ ಕೆಟ್ಟಿರುವ ಕೋಳವೆ ಬಾವಿಗಳ ದುರಸ್ತಿಯನ್ನು 46 ಲಕ್ಷ ರು. ವೆಚ್ಚದಲ್ಲಿ ಕೈಗೊಳ್ಳಲಾಗುವುದು
ಮಸ್ಕಿಯಲ್ಲಿ ಕುಡಿಯುವ ನೀರಿಗಾಗಿ ಜನರ ಪರದಾಟ
ಪಟ್ಟಣದಲ್ಲಿ 30 ಸಾವಿರ ಜನರಿಗೆ ಕುಡಿಯುವ ನೀರು ಪೂರೈಸುವ 29 ಅಡಿ ನೀರು ಸಂಗ್ರಹದ ಕೆರೆ ಸಂಪೂರ್ಣ ಖಾಲಿಯಾಗಿದ್ದು, ಕುಡಿಯುವ ನೀರಿನ ಅಭಾವದ ಭೀತಿ ಉಂಟಾಗಿದೆ.
ವಿವಿಧ ಗ್ರಾಪಂಗಳಿಗೆ ರಾಯಚೂರು ತಾಪಂ ಇಒ ಭೇಟಿ, ಪರಿಶೀಲನೆ
ತಾಲೂಕಿನ ಇಡಪನೂರು, ತಲಮಾರಿ, ಎನ್ ಮಲ್ಕಾಪೂರು, ಗ್ರಾಪಂಗಳಿಗೆ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಪವಾರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಾರದಲ್ಲಿ ಶೇ.100ರಷ್ಟು ಅನುದಾನ ಖರ್ಚು ಮಾಡಲು ತಾಕೀತು
ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳಿಗೆ ಮತ್ತು ಯೋಜನೆಗಳ ಅನುಷ್ಠಾನಕ್ಕೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಒಂದು ವಾರದೊಳಗೆ ಶೇ.100ರಷ್ಟು ಅನುದಾನ ಖರ್ಚು ಮಾಡಿಕೊಂಡು ಪ್ರಗತಿ ಸಾಧಿಸಬೇಕು
ಕಲಿಕೆಗೆ ಕೌಶಲ್ಯಗಳು ಮುಖ್ಯ: ಕುಲಕರ್ಣಿ
ಕಲಿಕೆಯಲ್ಲಿ ಅಕ್ಷರ ಅಭ್ಯಾಸದಷ್ಟೇ ಪಠ್ಯೇತರ ಚಟುವಟಿಕೆಗಳು ಮುಖ್ಯ. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಅಧ್ಯಯನ ಜತೆಗೆ ಕೌಶಲ್ಯ ಹೆಚ್ಚಿಸುವ ಕಾರ್ಯಕ್ರಮಗಳು ನಡೆಯಬೇಕು.
ನಾಳೆ ಕೃಷಿವಿಜ್ಞಾನಗಳ ವಿವಿಯ 13ನೇ ಘಟಿಕೋತ್ಸವ: ಹನುಮಂತಪ್ಪ
ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವವನ್ನು ಫೆ.29 ಗುರುವಾರ ಬೆಳಗ್ಗೆ 11ಕ್ಕೆ ವಿವಿಯ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಮಾರಂಭದಲ್ಲಿ 363 ಸ್ನಾತಕ ಪದವಿ, 127 ಸ್ನಾತಕೋತ್ತರ ಹಾಗೂ 26 ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ
‘ಕರ್ನಾಟಕಕ್ಕಾಗಿ ನಾವು’ ಬೈಕ್ ಜಾಥಾ
ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಪಕ್ಷಗಳನ್ನು ಜನರು ತಿರಸ್ಕರಿಸಿ, ಸ್ವಚ್ಛ, ಪ್ರಾಮಾಣಿಕ ಆಡಳಿತಕ್ಕಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷಕ್ಕೆ ಬೆಂಬಲಿಸಬೇಕು
ದೆಹಲಿಯ ಚಲೋ ರೈತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ದೆಹಲಿ ಚಲೋ ಪ್ರತಿಭಟನೆಗಾಗಿ ತೆರಳಿದ್ದ ರೈತರ ಮೇಲೆ ದೌರ್ಜನ್ಯ ನಡೆಸುತ್ತಿರುವ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಸರ್ವಾಂಗೀಣ ಅಭಿವೃದ್ಧಿ ಚಿಂತನೆಯ ಸಾಹಿತ್ಯ ರಚನೆ ಅಗತ್ಯ: ಅಸದುಲ್ಲಾ ಬೇಗ್
ದೇವದುರ್ಗ ಪಟ್ಟಣದಲ್ಲಿ ತಾಲೂಕು ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನವನ್ನು ಶಾಹರಿ ಕವಿ ಅಸದುಲ್ಲಾ ಬೇಗ್ ಉದ್ಘಾಟಿಸಿದರು. ಸಮ್ಮೇಳನದ ಸರ್ವಾಧ್ಯಕ್ಷ ಶಂಕರರಾವ್ ಉಭಾಳೆ ಅವರ ಮೆರವಣಿಗೆಯನ್ನು ನಡೆಸಲಾಯಿತು.
< previous
1
...
113
114
115
116
117
118
119
120
121
...
152
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ