• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿಗೆ ಆಗ್ರಹಿಸಿ ಗುಡದೂರು ಗ್ರಾಪಂಗೆ ಮುತ್ತಿಗೆ, ಆಕ್ರೋಶ
ಗ್ರಾಪಂ ಅಭಿವೃದ್ಧಿ ಅಧಿಕಾರಿ ನಿರ್ಲಕ್ಷ್ಯದ ವಿರುದ್ಧ ಹಸಮಕಲ್‌ ಗ್ರಾಮಸ್ಥರು ಆರೋಪ. ಕಳೆದ 15 ದಿನಗಳಿಂದ ಜನ-ಜಾನುವಾರುಗಳು ಕುಡಿವ ನೀರಿಗಾಗಿ ಪರಿತಪಿಸುವಂತಾಗಿದೆ ಎಂದು ಸಾರ್ವಜನಿಕರು ದೂರಿದರು.
ಜಾತಿನಿಂದನೆ ಸುಳ್ಳು ಪ್ರಕರಣ, ಹಿಂಪಡೆಯಲು ನೌಕರರ ಸಂಘ ಒತ್ತಾಯ
ಸಮಾಜ ಕಲ್ಯಾಣ ಇಲಾಖೆಯ ವಿಜಯಾ, ಹಾಸ್ಟೆಲ್‌ ಮೇಲ್ವಿಚಾರಕ ರವಿಚಂದ್ರ ವಿರುದ್ಧ ನೀಡಿದ್ದ ದೂರು ವಾಪಸ್‌ಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ ಸಿಂಧನೂರಿನಲ್ಲಿ ಪ್ರತಿಭಟನೆ ಮಾಡಲಾಯಿತು.
ಟಿಎಲ್‌ಬಿಸಿ ಉಪಕಾಲುವೆಗೆ ಅನಧಿಕೃತ ಪೈಪ್‌ ಅಳವಡಿಕೆ
ಕವಿತಾಳ ಸಮೀಪದ ಚಿಕ್ಕದಿನ್ನಿ ಗ್ರಾಮದ ಹತ್ತಿರದ ತುಂಗಭದ್ರಾ ಎಡದಂಡೆ ಉಪ ಕಾಲುವೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದರು. ಅಧಿಕಾರಿಗಳು ಕೆಲ ರೈತರೊಂದಿಗೆ ಶಾಮೀಲಾಗಿ ಅಕ್ರಮವಾಗಿ ನೀರು ಬಳಸುತ್ತಿದ್ದಾರೆ ಎಂದು ಲೋಕಾಯುಕ್ತಕ್ಕೆ ದೂರು ನೀಡಲಾಯಿತು.
ಸಿಂಧನೂರಿನಲ್ಲಿ ಸಂತ ಕವಿ ಸರ್ವಜ್ಞರ ಜಯಂತಿ ಆಚರಣೆ
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯಲ್ಲಿ ತಾಲ್ಲೂಕಾಡಳಿತದಿಂದ ಹಮ್ಮಿಕೊಂಡಿದ್ದ ಸಂತ ಕವಿ ಸರ್ವಜ್ಞರ ಜಯಂತಿಯನ್ನು ಆಚರಿಸಲಾಯಿತು.
ಗೊರೇಬಾಳ ಕ್ಯಾಂಪಿನಲ್ಲಿ ದೇವಸ್ಥಾನಗಳ ಕಳ್ಳತನ
ಸಿಂಧನೂರು ತಾಲೂಕಿನ ಗೊರೇಬಾಳ ಕ್ಯಾಂಪಿನಲ್ಲಿ ಮೂರು ದೇವಸ್ಥಾನಗಳಲ್ಲಿ ಕಳ್ಳತನ ನಡೆದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು
ಜಿಲ್ಲೆಗೆ ಏಮ್ಸ್ ವಾರದ ಗಡವು, ದೆಹಲಿಯಲ್ಲಿ ಧರಣಿ ಎಚ್ಚರಿಕೆ
ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಂತೆ ಆಗ್ರಹಿಸಿ ಕಳೆದ 649 ದಿನಗಳಿಂದ ಜಿಲ್ಲಾ ಮಹತ್ಮಾಗಾಂಧಿ ಕ್ರೀಡಾಂಗಣದ ಬಳಿ ಧರಣಿ ನಡೆಸಲಾಗುತ್ತಿದೆ.
ಭಾರತ ಸನಾತನ ಪರಂಪರೆ ದೈವತ್ವದ ಪುಣ್ಯಭೂಮಿ: ಗಜದಂಡಶ್ರೀ
ಮುದಗಲ್‌ ಸಮೀಪದ ನವಲಿ ಜಡೆಯ ಶಂಕಲಿಂಗೇಶ್ವರ ದೇವಸ್ಥಾನ ಲೋಕಾರ್ಪಣೆ ನಿಮಿತ್ಯ ಸುಮಂಗಲೆಯರಿಂದ ಕುಂಬೋತ್ಸವ ಮೆರವಣಿಗೆ ನಡೆಸಿರುವದು.
ಹೋರಾಟದ ಹಕ್ಕು ಸಂವಿಧಾನ ನೀಡಿದ ಕೊಡುಗೆ: ಹನುಮಂತ
ದೇವದುರ್ಗ ತಾಲೂಕಿನ ದೇವರಗುಡ್ಡ ಗ್ರಾಮದ ಶ್ರೀ ಶರಣ ಅಮಾತೇಶ್ವರ ಪ್ರೌಢ ಶಾಲೆಯಲ್ಲಿ ಸಂವಿಧಾನ ಕಡೆ ವಿದ್ಯಾರ್ಥಿಗಳ ನಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ತ್ರಿಪದಿಗಳ ಮುಖಾಂತರ ಸಮಾಜ ಸುಧಾರಿಸಿದ ಸಂತಕವಿ ಸರ್ವಜ್ಞ
ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಮಡಿದ್ದ ಸಂತಕವಿ ಸರ್ವಜ್ಞ ಜಯಂತಿಯ ವೇದಿಕೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
ಶಿವಾಜಿ ಒಬ್ಬ ಆದರ್ಶ ಆಡಳಿತಗಾರ: ಪ್ರೊ.ಹರೀಶ್ ರಾಮಸ್ವಾಮಿ
ಶಿವಾಜಿ ಮಹಾರಾಜರು ಧೈರ್ಯ, ಸಾಹಸವನ್ನು ಮೆರೆಯುವ ಮೂಲಕ ಆತ್ಮಾಭಿಮಾನದಿಂದ ಸ್ವಾತಂತ್ರ್ಯ ಹೊಂದಲು ಜನರನ್ನು ಪ್ರೇರೇಪಿಸಿದರು ಎಂದು ರಾಯಚೂರು ವಿವಿಯ ಕುಲಪತಿ ಹರೀಶ್‌ ಹೇಳಿದರು. ರಾಯಚೂರು ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ತ ಭಾವಚಿತ್ರದ ಮೆರವಣಿಗೆ ನಡೆಯಿತು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved