ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಫೆ.17ರೊಳಗೆ ಎಚ್ಎಸ್ಆರ್ಪಿ ಸಂಖ್ಯಾಫಲಕ ಅಳವಡಿಸಿ
ಆನ್ಲೈನ್ನಲ್ಲಿ ಬುಕ್ ಮಾಡಿ ಅಳವಡಿಸಿಕೊಳ್ಳುವಂತೆ ಪ್ರಾದೇಶಿಕ ಕಚೇರಿ ಅಧಿಕಾರಿಗಳು ಸೂಚನೆ. ಆನ್ಲೈನ್ನಲ್ಲಿ ತೊಂದರೆ ಆದರೆ ಸಹಾಯವಾಣಿ 94498 63429, 94498 63426 ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ.
2047ರ ವೇಳೆಗೆ ಭಾರತ ಇಸ್ಲಾಮೀಕರಣದ ಹುನ್ನಾರ: ಜಗದೀಶ ಕಾರಂತ
ಸಮಸ್ಯೆ ಗಂಭೀರತೆ ಅರಿತು ಜಾಗೃತಗೊಳ್ಳಬೇಕಾಗಿದೆ ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಮಧ್ಯ ಕ್ಷೇತೀಯ ಸಂಘಟನಾ ಕಾರ್ಯದರ್ಶಿ ಹೇಳಿದರು. ರಾಯಚೂರಿನಲ್ಲಿ ದೇವಾಲಯ ಭಕ್ತ ಮಂಡಳಿ ಚಿಂತನಾ ಸಭೆ ನಡೆಯಿತು. ಸಭೆಯಲ್ಲಿ 14 ದಿನಗಳ ಕಾಲ ಅರ್ಚಕರ ತರಬೇತಿ ಪಡೆದ ಶಿಬಿರಾರ್ಥಿಗಳು ಮಂತ್ರ-ಘೋಷಣೆಯನ್ನು ಮೊಳಗಿಸಿದರು.
ದೇವದುರ್ಗ ತಾಲೂಕು ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ
ದೇವದುರ್ಗ ತಾಲೂಕಿನ ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿಯೋಜನೆಗೊಂಡ ಶಂಕರರಾವ್ ಉಭಾಳೆಗೆ ಪರಿಷತ್ತು ಹಾಗೂ ಸ್ವಾಗತ ಸಮಿತಿಯಿಂದ ಸನ್ಮಾನಿಸಿ ಆಹ್ವಾನ ಕೋರಲಾಯಿತು.
ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಿರಲಿ: ಡೀಸಿ
ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸಿ ಎಲ್.ಚಂದ್ರಶೇಖರ ನಾಯಕ ಅವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
12ರಿಂದ 23ರವರೆಗೆ ಬಜೆಟ್ ಅಧಿವೇಶನ: ಯು.ಟಿ.ಖಾದರ್
ನಾಳೆ ಬಜೆಟ್ ಬಗ್ಗೆ ಮಾಹಿತಿ, ಎಲ್ಲ ಶಾಸಕರಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 16ಕ್ಕೆ ಸಿಎಂ ಸಿದ್ದರಾಮಯ್ಯ ಅವರಿಂದ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಸ್ಪೀಕರ್ ಮಾಹಿತಿ ನೀಡಿದರು.
ನಿಗದಿತ ಸಮಯಕ್ಕೆ ಮಾಸಾಶನ ನೀಡುವಂತೆ ಆಗ್ರಹ
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯ ಮುಂದೆ ವಿಕಲಚೇತನರ ಸಂಘದಿಂದ ಪ್ರತಿಭಟಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿರಸ್ತೇದಾರ್ಗೆ ಅಂಬಾದಾಸ್ಗೆ ಮನವಿ ಸಲ್ಲಿಸಲಾಯಿತು.
ದೇಶದ ಐಕ್ಯತೆಗೆ ಸೌಹಾರ್ದತೆ ಅಗತ್ಯ: ಯು.ಟಿ.ಖಾದರ್
ಅರಕೇರಾ ಗ್ರಾಮದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಾಮಿಯಾ ಮಸೀದಿ ಕಮಿಟಿ ವತಿಯಿಂದ ಏರ್ಪಡಿಸಿದ್ದ ಸರ್ವಧರ್ಮ ಸಮ್ಮೇಳನವನ್ನು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಉದ್ಘಾಟಿಸಿ ಮಾತನಾಡಿದರು.
ಕಾರಟಗಿ-ಸಿಂಧನೂರು ನಡುವಿನ ರೈಲ್ವೆ ಮಾರ್ಗ ತಪಾಸಣೆ
ಪರೀಕ್ಷಾರ್ಥವಾಗಿ 130 ವೇಗದ ಮಿತಿಯಲ್ಲಿ ರೈಲು ಸಂಚಾರವನ್ನು ಸಿಂಧನೂರಿನಿಂದ ಕಾರಟಗಿವರೆಗೆ ಎರಡು ಬಾರಿ ನಡೆಸಿ ಅಧಿಕಾರಿಗಳು ಮಾಹಿತಿ ಪಡೆದುಕೊಂಡರು.
ಕೇಂದ್ರದಿಂದ ಅನುದಾನ ಕಡಿತ: ಅಂಗನವಾಡಿ ನೌಕರರಿಂದ ಪ್ರತಿಭಟನೆ
ಬಜೆಟ್ನಲ್ಲಿ ಐಸಿಡಿಎಸ್ ಯೋಜನೆಗೆ ಹಣ ಕಡಿತ, ಗೌರವಧನ ಹೆಚ್ಚಿಸದಿದ್ದಕ್ಕೆ ಖಂಡನೆ. ರಾಯಚೂರು, ದೇವದುರ್ಗದಲ್ಲಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ನೌಕರರು.
ಅಮರೇಶ್ವರದಿಂದ ಬೆಂಗಳೂರಿಗೆ ದರ್ಶನ್ ಅಭಿಮಾನಿ ಪಾದಯಾತ್ರೆ
ನೆಚ್ಚಿನ ನಟನ ಹುಟ್ಟುಹಬ್ಬಆಚರಿಸಲು ಲಿಂಗಸುಗೂರಿನ ಭದ್ರಿ ಎಂಬುವವರಿಂದ 500 ಕಿ.ಮೀ. ಕಾಲ್ನಡಿಗೆ. ಗುರುಗುಂಟಾ ಅಮರೇಶ್ವರ ದೇವರಿಗೆ ರುದ್ರಾಭಿಷೇಕ ಕೈಗೊಂಡು ಪಾಡಯಾತ್ರೆ ಶುರು.
< previous
1
...
114
115
116
117
118
119
120
121
122
...
143
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!