• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರಿಲ್ಲದೆ ಬಿಕೋ ಎನ್ನುತ್ತಿರುವ ಫಲಪುಷ್ಪ ಪ್ರದರ್ಶನ
ಜಿಲ್ಲಾ ತೋಟಗಾರಿಕೆ ಇಲಾಖೆಯಿಂದ ಕಾಟಾಚಾರಕ್ಕೆ ಆಯೋಜನೆ. ಹೊಸದೇನು ಇಲ್ಲ, ಪೋಲಾಯ್ತು ಹಣವೆಲ್ಲ. ರಾಯಚೂರು ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನದಲ್ಲಿ ರೈತರು, ಜನರಿಲ್ಲದೇ ಬಿಕೋ ಎನ್ನುತ್ತಿರುವ ದೃಶ್ಯಗಳು.
ಸರ್ವರ ನೆಮ್ಮದಿ ಜೀವನಕ್ಕೆ ಸಂವಿಧಾನ ಕಾರಣ: ಬಸನಗೌಡ ತುರ್ವಿಹಾಳ
ಮಸ್ಕಿ ಪಟ್ಟಣದ ಜೋಗಿನ್ ರಾಮಣ್ಣ ಸ್ಮಾರಕ ಪ್ರೌಢಶಾಲೆಯ ವಿದ್ಯಾರ್ಥಿ ಮಣಿಕಂಠ ಸ್ಕೌಟ್ಸ್ ಮತ್ತು ಗೈಡ್ಸ್ ಪರೀಕ್ಷೆ ತೇರ್ಗಡೆಯಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪುರಸ್ಕಾರದ ಪ್ರಮಾಣ ಪತ್ರವನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ವಿತರಣೆ ಮಾಡಿದರು.
ರಾಯಚೂರು: ಜಿಲ್ಲೆ ಮೂರು ಜನ ಶಾಸಕರಿಗೆ ನಿಗಮ ಮಂಡಳಿ ಪಟ್ಟ
ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್‌, ಸಿಂಧನೂರಿನ ಶಾಸಕ ಹಂಪನಗೌಡ ಬಾದರ್ಲಿ, ಮಸ್ಕಿ ಶಾಸಕ ಆರ್‌.ಬಸನಗೌಡ ತುರ್ವಿಹಾಳ ಅವರಿಗೆ ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ತುರ್ವಿಹಾಳದಲ್ಲಿ ಗಣರಾಜ್ಯೋತ್ಸವ ಆಚರಣೆ
ತುರ್ವಿಹಾಳ ಪಟ್ಟಣ ಪಂಚಾಯ್ತಿಯಲ್ಲಿ 75 ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಅಭಿವೃದ್ಧಿ, ಒಳ್ಳೆ ಆಡಳಿತಕ್ಕೆ ಅಧಿಕಾರಿಗಳು ಸಹಕರಿಸಿ: ಸಚಿವ ಡಾ.ಶರಣಪ್ರಕಾಶ
ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 75ನೇ ಗಣರಾಜ್ಯೋತ್ಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ತದನಂತರ ಸಂವಿಧಾನ ಜಾಗೃತಿ ಜಾಥಕ್ಕೆ ಸಚಿವರು ಚಾಲನೆ ನೀಡಿದರು.
ಭಾರತೀಯ ಸಂವಿಧಾನ ವಿಶ್ವಕ್ಕೆ ಶ್ರೇಷ್ಠ: ಶಾಸಕ ಹಂಪನಗೌಡ ಬಾದರ್ಲಿ
ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತದಿಂದ ನಡೆದ 75ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು
ಶೆಟ್ಟರ್ ಬಿಜೆಪಿಗೆ: ಕಾಂಗ್ರೆಸ್‌ಗೆ ಹಾನಿಯಿಲ್ಲ: ಸಚಿವ ಡಾ.ಶರಣಪ್ರಕಾಶ ಪಾಟೀಲ್
ಕಾಂಗ್ರೆಸ್ ಪಕ್ಷವನ್ನು ಜಗದೀಶ ಶೆಟ್ಟರ್ ಬಿಡುವುದರಿಂದ ಪಕ್ಷಕ್ಕೆ ಯಾವುದೇ ಹಾನಿಯಾಗಲ್ಲ. ಬಿಜೆಪಿ ಪಕ್ಷ ತೊರೆದು ಪಕ್ಷಕ್ಕೆ ಬಂದಾಗ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ, ಗೌರವದಿಂದ ನಡೆದುಕೊಳ್ಳಲಾಗಿದೆ ಎಂದು ಪಾಟೀಲ್‌ರು ತಿಳಿಸಿದರು.
ರಾಯಚೂರು: ರಾಮಕೃಷ್ಣ-ವಿವೇಕಾನಂದ ಆಶ್ರಮದಲ್ಲಿ ವಿವೇಕ ಪೂರ್ಣಿಮೆ
ಆಹಾರ, ಆರೋಗ್ಯ ಮತ್ತು ಆಧ್ಯಾತ್ಮ ವಿಷಯದ ಕುರಿತು ನಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಆಹಾರದ ಕ್ರಮ, ಆಸ್ಪತ್ರೆ ರಹಿತ ಜೀವನ ನಡೆಸುವ ಬಗ್ಗೆ ಅಪರೂಪದ ಸಂಗತಿಗಳನ್ನು ಡಾ.ಮಲ್ಲಿಕಾರ್ಜುನ ಡಂಬಳವರು ಹಂಚಿಕೊಂಡರು.
ಕವಿತಾಳ ಪಟ್ಟಣದ ವಿವಿಧೆಡೆ 75ನೇ ಗಣರಾಜ್ಯೋತ್ಸವ
ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು.
ಗಣರಾಜ್ಯೋತ್ಸವ: ಮುದಗಲ್ ಪಪಂ, ಪೊಲೀಸ್ ಠಾಣೆ ಜಗಮಗ
ಮುದಗಲ್ ಪುರಸಭೆಯಲ್ಲಿ ಮುಖ್ಯಾಧಿಕಾರಿ ನಬೀ ಎಂ. ಕಂದಗಲ್ಲ ಹಾಗೂ ಉಪ ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಉಪ ತಹಶೀಲ್ದಾರ್‌ ತುಳಜಾರಾಮ ಸಿಂಗ್ ಧ್ವಜಾರೋಹಣ ನೆರವೇರಿಸಿದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 139
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved