ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಲೆ ಜಾಗ ಒತ್ತುವರಿ; ಕ್ರಮ ಕೈಗೊಳ್ಳದಿದ್ರೆ ಗೋ ಬ್ಯಾಕ್ ಚಳವಳಿ
ಶಾಲೆ ಜಾಗ ರಕ್ಷಣೆ ಮಾಡಬೇಕಿರುವ ಶಾಸಕ ಡಾ.ಶಿವರಾಜ ಪಾಟೀಲ್ರು ಶಾಲೆಯನ್ನು ಬೇರೆಡೆ ವರ್ಗಾಯಿಸಬೇಕು ಎಂದು ಪತ್ರ ಬರೆದಿದ್ದು ಖಂಡನೀಯ. ಶಾಲೆಗೆ ಮೀಸಲಾದ ಜಾಗದಲ್ಲಿಯೇ ಶಾಲೆ ನಿರ್ಮಾಣ ಮಾಡಬೇಕು ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.
ವಿವೇಕಾನಂದರ ವಿಚಾರ ಯುವಕರಿಗೆ ಪ್ರೇರಣೆ: ಹಾರಿಕಾ
ಸಿರವಾರ ತಾಲೂಕಿನ ನವಲಕಲ್ ಗ್ರಾಮದಲ್ಲಿ ವಂದೇ ಭಾರತ ಯುವ ವೇದಿಕೆಯಿಂದ ಹಮ್ಮಿಕೊಂಡಿದ್ದ ಯುವಕರ ವಿಚಾರಧಾರೆ ಕಾರ್ಯಕ್ರಮದಲ್ಲಿ ಯುವವಾಗ್ಮಿ ಹಾರಿಕಾ ಮಂಜುನಾಥ ಮಾತನಾಡಿದರು.
ಎಲ್ಲ ಸಮುದಾಯ ಅಭಿವೃದ್ಧಿಗೆ ಸಿಎಂ ಶ್ರಮ: ಸಚಿವ ಎನ್.ಎಸ್. ಬೋಸರಾಜು
ರಾಯಚೂರಿನ ವೀರಶೈವ ಮಹಾಂತೇಶ ಕಲ್ಯಾಣ ಮಂಟಪದಲ್ಲಿ ರಾಯಚೂರು ಜಿಲ್ಲಾ ವೀರಶೈವ ಜಂಗಮ ಪುರೋಹಿತ ಅರ್ಚಕರ ಸಂಘದ ಸಂಸ್ಥಾಪನಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಸಚಿವ ಎನ್.ಎಸ್ ಬೋಸರಾಜು ಉದ್ಘಾಟಿಸಿದರು.
ಕವಿತಾಳದಲ್ಲಿ ಸಂವಿಧಾನ ಜಾಗೃತಿ ಜಾಥಕ್ಕೆ ಅದ್ದೂರಿ ಸ್ವಾಗತ
ಕವಿತಾಳ ಪಟ್ಟಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಬೀದಿ ನಾಯಿಗಳಿಗೆ ರೇಬಿಸ್ ಚುಚ್ಚುಮದ್ದು; ಶಸ್ತ್ರ ಚಿಕಿತ್ಸೆ
ನಗರಸಭೆ ಬೀದಿ ನಾಯಿಗಳಿಗೆ ರೇಬಿಸ್ ಚುಚ್ಚುಮದ್ದು, ಶಸ್ತ್ರ ಚಿಕಿತ್ಸೆ ನಡೆಸಲು ಮುಂದಾಗಿದ್ದು, ಇದರ ಜೊತೆಗೆ ಸಾಕು ನಾಯಿಗಳಿಗೆ ಕುತ್ತಿಗೆ ಪಟ್ಟಿ ಹಾಕಲು ಮನವಿ ಮಾಡಿದೆ.
ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಿ: ಪಾಂಡ್ವೆ
ನರೇಗಾ ಕಾರ್ಮಿಕರು ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಿ, ಅವರ ಭವಿಷ್ಯ ಉಜ್ವಲಗೊಳಿಸಬೇಕು.
ಶಿವಯೋಗಿಗಳ ಚರಿತಾಮೃತ ಮಹಾಮಂಗಲ ಧರ್ಮ ಸಭೆ
ಸಮೀಪದ ಉಟಕನೂರು ಮರಿಬಸವಲಿಂಗ ದೇಶಿಕೇಂದ್ರ ಶಿವಯೋಗಿಗಳವರ ಜಾತ್ರಾಮಹೋತ್ಸವದ ನಿಮಿತ್ತ ಹಮ್ಮಿಕೊಂಡ ಶ್ರೀಗಳ ಚರಿತಾಮೃತ ಪ್ರವಚನ ಕಾರ್ಯಕ್ರಮ ಮಹಾಮಂಗಲ ಹಾಗೂ ಧರ್ಮಸಭೆ ಮರಿಬಸವರಾಜ ದೇಶಿಕೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಯಶಸ್ವಿಯಾಗಿ ಜರುಗಿತು.
ಸತತ ಪರಿಶ್ರಮದಿಂದ ಸಾಧನೆ ಸಾಧ್ಯ: ಕಲ್ಮಠದ ಶ್ರೀಗಳು
ಛಲ, ಶ್ರದ್ಧೆ ಹಾಗೂ ಸತತ ಪರಿಶ್ರಮ ಹೊಂದಿದ್ದಲ್ಲಿ ಬದುಕಿನಲ್ಲಿ ಯಾವುದೇ ಸಾಧನೆ ಮಾಡಲು ಸಾಧ್ಯವಾಗಲಿದೆ.
ನಾಟಕಗಳಿಂದ ಜನರಿಗೆ ಮನ ಮುಟ್ಟುವ ಕಾರ್ಯ: ಅಕ್ಕಿ
ನಾಟಕ ಎಂಬುವುದು ದೃಶ್ಯ ಮಾಧ್ಯಮವಾಗಿದೆ. ಎಲ್ಲಾ ಕಲೆಗಳಲ್ಲಿ ರಂಗಕಲೆ ವಿಷಯ ವಿಶಿಷ್ಟವಾಗಿದೆ. ಜನರ ಮನ ಮುಟ್ಟುವ ರೀತಿ ನಾಟಕಗಳು ಕೆಲಸ ಮಾಡುತ್ತವೆ.
ಬಸವಣ್ಣ ಈಶ್ವರ ಲಿಂಗು ಭಗ್ನ: ಪ್ರಕರಣ ದಾಖಲು
ಪುರಸಭೆ ವ್ಯಾಪ್ತಿಯ ಕರಡಕಲ್ಲ ಬಿಲ್ಲಮ ರಾಜನ ಗುಡ್ಡದಲ್ಲಿ ಸುಮಾರು 4-5 ಅಡಿಯಷ್ಟು ಗುಂಡಿ ತೋಡಿದ್ದು, ಗರ್ಭ ಗುಡಿಯಲ್ಲಿದ್ದ ಈಶ್ವರ ದೇವರ ಲಿಂಗು, ಗರ್ಭಡಿಯ ಮುಂದೆ ಇದ್ದ ಬಸವಣ್ಣ ಮೂರ್ತಿ ಭಗ್ನಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
< previous
1
...
116
117
118
119
120
121
122
123
124
...
143
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!