• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬಾದೇವಿ ಜಾತ್ರೆ: ವಿಜೃಂಭಣೆಯಿಂದ ನಡೆದ ರಥೋತ್ಸವ
ಸೋಮಲಾಪುರ ಬಳಿ ಇರುವ ಅಂಬಾಮಠದ ಅಂಬಾದೇವಿ ಜಾತ್ರೆಯ ನಿಮಿತ್ತ ವೈಭವದ ರಥೋತ್ಸವಕ್ಕೆ ಬಗಳಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು.
ಮಟಮಾರಿ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವೀರಭದ್ರೇಶ್ವರ ರಥೋತ್ಸವ
ರಾಯಚೂರು ತಾಲೂಕಿನ ಸುಕ್ಷೇತ್ರ ಮಟಮಾರಿ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ನಡೆದ ರಥೋತ್ಸವಕ್ಕೆ ಬಿಚ್ಚಾಲಿ-ಮಟಮಾರಿ ಸಂಸ್ಥಾನ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ ಚಾಲನೆ ನೀಡಿದರು.
ಇಂದಿನಿಂದ 28 ದಿನ ಸಂವಿಧಾನ ಜಾಗೃತಿ ಜಾಥಾ ಸಂಚಾರ: ಜಿಲ್ಲಾಧಿಕಾರಿ
ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್‌ ಅವರಿಂದ ಚಾಲನೆ. ಕಾರ್ಯಕ್ರಮದ ಯಶಸ್ವಿಗೆ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳನ್ನು ನೇಮಿಸಿ ಅನುಷ್ಠಾನ ತಂಡಗಳ ರಚನೆ ಮಾಡಲಾಗಿದೆ ಎಂದು ಡಿಸಿ ಎಲ್‌. ಚಂದ್ರಶೇಖರ ನಾಯಕ ತಿಳಿಸಿದರು.
- ಸರ್ಕಾರಿ ಶಾಲೆ ಮೇಲ್ಚಾವಣಿ ಕುಸಿದು ಬಾಲಕಿ ಕಾಲಿಗೆ ತ್ರೀವ ಗಾಯ
ದೇವದುರ್ಗದ ಸರ್ಕಾರಿ ಶಾಲೆಯಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕೊಠಡಿಯಲ್ಲಿ ಪಾಠ ಮಾಡುವ ವೇಳೆ ಘಟನೆ. ಮುಖ್ಯಶಿಕ್ಷಕ ಹಾಗೂ ಸಿಆರ್‌ಪಿಗೆ ನೋಟಿಸ್‌ ಜಾರಿ
ಯಾವುದೇ ಪ್ರೇರಣೆಗೆ ಒಳಗಾಗದೆ ಮತದಾನ ಮಾಡಿ: ನ್ಯಾ. ಆನಂದಪ್ಪ.ಎಂ
ಮಸ್ಕಿ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಯಿತು. ನ್ಯಾಯಾಲಯಕ್ಕೆ ಬಂದ ಕಕ್ಷಿದಾರರಿಗೆ, ವಕೀಲರಿಗೆ ಹಾಗೂ ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ: ಸಂಸದ ಸಂಗಣ್ಣ ಕರಡಿ
ಸಿಂಧನೂರು ತಾಲೂಕಿನ ವೆಂಕಟೇಶ್ವರ ಕ್ಯಾಂಪಿನಲ್ಲಿ ರಸ್ತೆ ಅಗಲೀಕರಣ ಹಾಗೂ ಡಾಂಬರೀಕರಣ ಮತ್ತು ದಢೇಸುಗೂರು ಸೇತುವೆ ನಿರ್ಮಾಣ ಕಾಮಗಾರಿಗೆ ಸಂಸದ ಸಂಗಣ್ಣ ಕರಡಿ ಶಂಕುಸ್ಥಾಪನೆ ನೆರವೇರಿಸಿದರು.
ಅನುದಾನ ಸದ್ಬಳಕೆಯಿಂದ ಅಭಿವೃದ್ಧಿ ಸಾಧ್ಯ: ಬಸನಗೌಡ ತುರ್ವಿಹಾಳ
ಮಸ್ಕಿ ತಾಲೂಕಿನ ಸಂತೆಕಲ್ಲೂರು ಗ್ರಾಮದಲ್ಲಿ ಜೆಜೆಎಂ ಕಾಮಗಾರಿಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಚಾಲನೆ ನೀಡಿದರು.
ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಿರಲಿ: ಶಾಸಕ ಹಂಪಯ್ಯ ನಾಯಕ
ಗ್ರಾಪಂ ವ್ಯಾಪ್ತಿಯಲ್ಲಿನ ನೀರಿನ ತೊಂದರೆ ಬಗ್ಗೆ ಮಾಹಿತಿ ನೀಡಬೇಕು. ಮಾನ್ವಿಯಲ್ಲಿ ನಡೆದ ಕುಡಿಯುವ ನೀರಿನ ನಿರ್ವಹಣೆ ಕುರಿತು ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕರು ತಾಕೀತು ನೀಡಿದರು.
ನಿಗದಿತ ಅವಧಿಯಲ್ಲಿ ಜನರ ಕೆಲಸ ಮಾಡಿಕೊಡದಿದ್ದರೆ ಕ್ರಮ: ಶಶಿಧರ್ ಎಂ.ಎನ್‌
ಸಿಂಧನೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯಲ್ಲಿ ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್ ಎಂ.ಎನ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಂವಿಧಾನದ ತಿರುಳನ್ನು ಮಕ್ಕಳಿಗೆ ತಿಳಿಸಿ: ರಾಜಕುಮಾರ ಡೋಣಿ
ದೇವದುರ್ಗ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಶ್ರೀ ಬಸವೇಶ್ವರ ಡಿಇಡಿ ಕಾಲೇಜಿನಲ್ಲಿ ಸಂವಿಧಾನದ ಕಡೆ ವಿದ್ಯಾರ್ಥಿಗಳ ನಡೆ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 139
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved