• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಮಂಚಾಲಿ ಬ್ರಿಡ್ಜ್ ಕಂ ಬ್ಯಾರೇಜ್‌ಗೆ ₹158 ಕೋಟಿ
ಸಚಿವ ಸಂಪುಟದಲ್ಲಿ ಅನುಮೋದನೆ. ಬಸನಗೌಡ ದದ್ದಲ್ ಅವರ ಸತತ ಪ್ರಯತ್ನಕ್ಕೆ ಸಂದ ಫಲ. ರಾಯಚೂರು ಗ್ರಾಮೀಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಚಿಕ್ಕ ಮಂಚಾಲಿ ಬ್ರೀಡ್ಜ್‌ ಕಂ ಬ್ಯಾರೇಜ್‌ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ 158 ಕೋಟಿ ರು. ಅನುಮೋದನೆ ನೀಡಿದ್ದರಿಂದ ಶಾಸಕ ಬಸನಗೌಡ ದದ್ದಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಅಭಿನಂದಿಸಿದರು.
ಫೆ.3ರಂದು ಮರಿಬಸವಲಿಂಗ ತಾತನವರ 33ನೇ ಜಾತ್ರೋತ್ಸವ
ಉಟಕನೂರು ಅಡವಿ ಸಿದ್ದೇಶ್ವರ ಮಠದಲ್ಲಿ ಮನೆಮಾಡಿದ ಸಂಭ್ರಮ. ಜಾತ್ರೆಗೆ ಅಗತ್ಯ ಸಿದ್ಧತೆ. ಇಂದು ಕತೃ ಗದ್ದುಗೆಗೆ ರುದ್ರಾಭಿಷೇಕ.
ಅಸಂಸ್ಕೃತಿಯ ಕೊಳಕು ತೊಳೆದ ಯೋಗಿ: ಶಾಸಕ ಡಾ.ಶಿವರಾಜ್ ಪಾಟೀಲ್
ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ನಗರಸಭೆ ವತಿಯಿಂದ ಮಡಿವಾಳ ಮಾಚಿದೇವ ಜಯಂತಿ ಆಚರಿಸಲಾಯಿತು.
ಪತ್ರಿಕಾರಂಗ ಪ್ರಜಾಪ್ರಭುತ್ವದ ಜೀವಾಳ: ಸಚಿವ ಮಹದೇವಪ್ಪ
ಸಿಂಧನೂರಿನ ಬಾಬಾ ರಾಮ ದೇವ ದೇವಸ್ಥಾನದ ಹಿಂಬದಿಯಲ್ಲಿ ನೂತನವಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಉದ್ಘಾಟಿಸಿದರು.
ಸಿರವಾರದಲ್ಲಿ ಟಿಪ್ಪು ನಾಮಫಲಕಕ್ಕೆ ಅಪಮಾನ, ಪ್ರತಿಭಟನೆ
ಸಿರವಾರದಲ್ಲಿ ಮಂಗಳವಾರ ರಾತ್ರಿ ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುವುದನ್ನು ಖಂಡಿಸಿ ಮುಸ್ಲಿಂ ಸಮುದಾಯದವರು ಟೈರಿಗೆ ಬೆಂಕಿ ಹಾಕಿ ಪ್ರತಿಭಟನೆ ನಡೆಸಿದರು. ಶಾಸಕ ಹಂಪಯ್ಯ, ತಹಸೀಲ್ದಾರ್‌ ಅವರು ಮುಸ್ಲಿಂ ಸಮುದಾಯದವರೊಂದಿಗೆ ಸಂಧಾನ ನಡೆಸಿದ ಮೇಲೆ ಪ್ರತಿಭಟನೆ ಹಿಂಪಡೆಯಲಾಯಿತು.
ಫೆ.2ರಿಂದ ಲಾನ್ ಟೆನ್ನಿಸ್ ಪಂದ್ಯಾವಳಿ: ಸಿ.ಟಿ.ಪಾಟೀಲ್‌
ಸಿಂಧನೂರಿನಲ್ಲಿ 3 ದಿನ ಆಯೋಜನೆ, ಎಲ್ಲರಿಗೂ ಮುಕ್ತ ಅವಕಾಶವಿದೆ ಎಂದು ಉತ್ತರ ಕರ್ನಾಟಕ ಟೆನ್ನಿಸ್ ಅಸೋಸಿಯೇಶನ್ ಸಂಸ್ಥಾಪಕ ಅಧ್ಯಕ್ಷ ಸಿ.ಟಿ.ಪಾಟೀಲ್‌ ತಿಳಿಸಿದರು.
ಬೀದಿ ನಾಯಿಗಳ ಕಾಟ ಹೆಚ್ಚಳ; ನಾಗರಿಕರ ಕಳವಳ
ಒಂದೇ ವಾರದಲ್ಲಿ ವಿವಿಧ ಬಡಾವಣೆಗಳಲ್ಲಿ 4 ಮಕ್ಕಳ ಮೇಲೆ ದಾಳಿ, ಆತಂಕದಲ್ಲಿ ಸಾರ್ವಜನಿಕರು. ರಾತ್ರಿ ವೇಳೆ ಸಂಚಾರ ನರಕವೇ ಸರಿ, ಅಧಿಕಾರಿಗಳ ವಿರುದ್ಧ ಜನರ ಕಿಡಿ.
ರಕ್ತದಾನ ಎಲ್ಲ ದಾನಗಳಿಗಿಂತ ಶ್ರೇಷ್ಠ: ಮರಿಬಸವರಾಜ ಸ್ವಾಮೀಜಿ
ಕವಿತಾಳ ಸಮೀಪದ ಉಟಕನೂರು ಅಡವಿ ಸಿದ್ದೇಶ್ವರ ಮಠದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಭೂ ಸಂತ್ರಸ್ತರಿಗೆ ಪರಿಹಾರ ನೀಡದೆ ನಿರ್ಲಕ್ಷ್ಯ: ಎಸಿ ಕಚೇರಿ ಪೀಠೋಪಕರಣ ಜಪ್ತಿ
ರೈತರಿಗೆ ₹1.50 ಕೋಟಿ ನೀಡದ ಹಿನ್ನೆಲೆ ನ್ಯಾಯಾಲಯ ಆದೇಶದಂತೆ ಕ್ರಮದಂತೆ ಸಹಾಯಕ ಆಯುಕ್ತರ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಲಾಯಿತು.
ಏಮ್ಸ್ ಸ್ಥಾಪನೆಗೆ ಸಿಎಂ ಮನವಿ; ಹೋರಾಟಕ್ಕೆ ಬಲ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಸಿಎಂ ಸಿದ್ದರಾಮಯ್ಯ ಪತ್ರ. ರಾಯಚೂರಿನಲ್ಲಿ ಕಳೆದ 628 ದಿನಗಳಿಂದ ಏಮ್ಸ್‌ಗಾಗಿ ಹೋರಾಟ ನಡೆಸುತ್ತಿರುವ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರಿಗೆ ಆನೆ ಬಲ ತಂದು ಕೊಟ್ಟಿದೆ.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 143
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved