ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯ ಸರ್ಕಾರಗಳಿಗೆ ಅನುದಾನ ನೀಡಲು ಕೇಂದ್ರದ ಮಲತಾಯಿ ಧೋರಣೆ ಸಲ್ಲ
ದೇವದುರ್ಗದಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸವಾದಿ ತಾಲೂಕು ಸಮಿತಿ ಪದಾಧಿಕಾರಿಗಳು ಪ್ರತಿಭಟಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನಲ್ಲಿ ರೈತರ ಬೃಹತ್ ಸಮಾವೇಶ
ಫೆ.16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ನಲ್ಲಿ ರೈತರ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಹೋರಾಟ ನಡೆಸಲಾಗುತ್ತದೆ.
ರಾಯಚೂರು: ಸಹಾಯಕ ಆಯುಕ್ತರ ನೌಕರ ಆತ್ಮಹತ್ಯೆ
ರಾಯಚೂರು ಸಹಾಯಕ ಆಯುಕ್ತರ ಕಚೇರಿಯ ಡಿ ದರ್ಜೆ ನೌಕರ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ನಡೆದಿದೆ.
ಭತ್ತದ ಬೆಳೆ ಒಣಗಲು ಉಪ್ಪಿನಾಂಶವಿರುವ ಕೊಳವೆ ಬಾವಿ ನೀರು ಕಾರಣ
ಮಾನ್ವಿ ತಾಲೂಕಿನ ರಬಣಕಲ್ ಗ್ರಾಮದ ನರಸಪ್ಪ ಅವರ ಜಮೀನಿನಲ್ಲಿ ಭತ್ತದ ಬೆಳೆಯನ್ನು ಕೃಷಿ ವಿಜ್ಞಾನಿಗಳ ತಂಡ ಪರಿಶೀಲಿಸಿತು.
ರಾಯಚೂರು: 15 ಮಕ್ಕಳಿಗೆ ಮಂಗನಬಾವು ಕಾಯಿಲೆ
ಶಾಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆಗೆ ಮುಂದಾದ ಆರೋಗ್ಯ ಇಲಾಖೆ, ಮಂಗನಬಾವು ಕಾಯಿಲೆಯಿಂದ ಅಪಾಯವಿಲ್ಲ, 10-12ದಿನಕ್ಕೆ ಗುಣವಾಗುತ್ತದೆ ಎಂದು ವೈದ್ಯರ ಸಲಹೆ ನೀಡಿದ್ದಾರೆ.
ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
ಲಿಂಗಸುಗೂರು ತಾಲೂಕಿನ ವಿವಿಧ ಗ್ರಾಪಂಗಳ ಮೂಲಕ ಮುದಗಲ್ ಪಟ್ಟಣಕ್ಕೆ ಫೆ. 14ರ ಸಂಜೆ ಹೂನೂರು ಗ್ರಾಪಂ ಮೂಲಕ ಪಟ್ಟಣಕ್ಕೆ ರಥ ಆಗಮಿಸಲಿದೆ.
ಕವಿತಾಳ: ಬೀದಿನಾಯಿಗಳ ಹಾವಳಿಗೆ ಬೇಸತ್ತ ಸಾರ್ವಜನಿಕರು
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೀದಿ ನಾಯಿಗಳು ಗುಂಪಾಗಿ ಓಡಾಡುತ್ತಿರುವುದು ಜನರಲ್ಲಿ ಆತಂತ ಮೂಡಿಸಿದೆ. ಹಿನ್ನೆಲೆ ಬೀದಿ ನಾಯಿಗಳಿಗೆ ಕಡಿವಾಣ ಹಾಕಬೇಕು ಎಂದು ಪಪಂ ಮಾಜಿ ಸದಸ್ಯ ಮೌನೇಶ್ ಹಿರೇ ಕುರುಬುರ್ ಆಗ್ರಹಿಸಿದ್ದಾರೆ.
ಫೆ.17ರೊಳಗೆ ಎಚ್ಎಸ್ಆರ್ಪಿ ಸಂಖ್ಯಾಫಲಕ ಅಳವಡಿಸಿ
ಆನ್ಲೈನ್ನಲ್ಲಿ ಬುಕ್ ಮಾಡಿ ಅಳವಡಿಸಿಕೊಳ್ಳುವಂತೆ ಪ್ರಾದೇಶಿಕ ಕಚೇರಿ ಅಧಿಕಾರಿಗಳು ಸೂಚನೆ. ಆನ್ಲೈನ್ನಲ್ಲಿ ತೊಂದರೆ ಆದರೆ ಸಹಾಯವಾಣಿ 94498 63429, 94498 63426 ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ.
2047ರ ವೇಳೆಗೆ ಭಾರತ ಇಸ್ಲಾಮೀಕರಣದ ಹುನ್ನಾರ: ಜಗದೀಶ ಕಾರಂತ
ಸಮಸ್ಯೆ ಗಂಭೀರತೆ ಅರಿತು ಜಾಗೃತಗೊಳ್ಳಬೇಕಾಗಿದೆ ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಮಧ್ಯ ಕ್ಷೇತೀಯ ಸಂಘಟನಾ ಕಾರ್ಯದರ್ಶಿ ಹೇಳಿದರು. ರಾಯಚೂರಿನಲ್ಲಿ ದೇವಾಲಯ ಭಕ್ತ ಮಂಡಳಿ ಚಿಂತನಾ ಸಭೆ ನಡೆಯಿತು. ಸಭೆಯಲ್ಲಿ 14 ದಿನಗಳ ಕಾಲ ಅರ್ಚಕರ ತರಬೇತಿ ಪಡೆದ ಶಿಬಿರಾರ್ಥಿಗಳು ಮಂತ್ರ-ಘೋಷಣೆಯನ್ನು ಮೊಳಗಿಸಿದರು.
ದೇವದುರ್ಗ ತಾಲೂಕು ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ
ದೇವದುರ್ಗ ತಾಲೂಕಿನ ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿಯೋಜನೆಗೊಂಡ ಶಂಕರರಾವ್ ಉಭಾಳೆಗೆ ಪರಿಷತ್ತು ಹಾಗೂ ಸ್ವಾಗತ ಸಮಿತಿಯಿಂದ ಸನ್ಮಾನಿಸಿ ಆಹ್ವಾನ ಕೋರಲಾಯಿತು.
< previous
1
...
119
120
121
122
123
124
125
126
127
...
149
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ