• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿ ಗ್ರಾಮಕ್ಕೂ ನೀರು ಪೂರೈಸಲು ಕ್ರಮ: ಬಸನಗೌಡ ತುರ್ವಿಹಾಳ
ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಪ್ಪೂರು, ಹರಳಳ್ಳಿ, ಕೋಳಬಾಳ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿಗಳಿಗೆ ಶನಿವಾರ ಶಾಸಕರು ಚಾಲನೆ ನೀಡಿದರು.
ಮಂತ್ರಾಲಯದ 36 ಅಡಿ ಎತ್ತರದ ಅಭಯ ಶ್ರೀರಾಮ ಮೂರ್ತಿ ಅನಾವರಣ
ಪೂಜಾ ವಿಧಿ ವಿಧಾನಗಳಿಂದ ಡಾ.ಸುಬುಧೇಂದ್ರ ತೀರ್ಥರಿಂದ ಮೂರ್ತಿ ಪ್ರತಿಷ್ಠಾಪನೆ. 22ರಂದು ಸುಕ್ಷೇತ್ರದಲ್ಲಿ ವಿಶೇಷ ಪೂಜೆ, ಹೋಮ, ಭಜನೆ, ಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ಸುಬುಧೇಂದ್ರ ತೀರ್ಥರು ಮಾಹಿತಿ ನೀಡಿದರು.
ಸ್ಥಳಿಯ ರಂಗಭೂಮಿ ಕಲಾವಿದರನ್ನು ಪ್ರೋತ್ಸಾಹಿಸಿ: ರಾಜಶೇಖರ
ಕವಿತಾಳ ಪಟ್ಟಣ ಸಮೀಪದ ತೊಪ್ಪಲದೊಡ್ಡಿ ಗ್ರಾಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ರತಿ ಕಲ್ಯಾಣ, ಕೌಡ್ಲಿಕನ ಆರ್ಭಟ ರತಿಯ ಗೋಳಾಟ ಎಂಬ ಬಯಲಾಟ ಸಾರ್ವಜನಿಕರ ಗಮನ ಸೆಳೆಯಿತು.
ಜಾಮಿಯಾ ಮಸೀದಿ ನವೀಕರಣಕ್ಕೆ ₹25 ಲಕ್ಷ ಅನುದಾನ: ಜಮೀರ್‌ ಅಹ್ಮದ್‌
ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಮಸ್ಕಿಯ ಜಾಮಿಯಾ ಮಜೀದ್ ಸಮಿತಿಯ ಸದಸ್ಯರು ಸನ್ಮಾನಿಸಿದರು. ಶಾಸಕ ಆರ್ ಬಸನಗೌಡ ತುರ್ವಿಹಾಳ ಇದ್ದರು.
ನರೇಗಾ ಅಕ್ರಮ: 31 ಜನ ಪಿಡಿಒ, 1 ಎಡಿ ಅಮಾನತು

ದೇವದುರ್ಗ ತಾಲೂಕಿನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಡೆದಿರುವ ಭಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 31 ಜನ ಪಿಡಿಒ, ಒಬ್ಬ ಸಹಾಯಕ ನಿರ್ದೇಶಕರನ್ನು ಅಮಾನತು ಮಾಡಿ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ತುಕಾರಾಂ ಪಾಂಡ್ವೆ ಆದೇಶ ಹೊರಡಿಸಿದ್ದಾರೆ.

ವೇಮನರು ನೀಡಿದ ಸಂದೇಶ ಅಳವಡಿಸಿಕೊಳ್ಳಿ: ರೋಣಿ
ಮಹಾಯೋಗಿ ವೇಮನರು ಸಮಾಜಕ್ಕೆ ನೀಡಿದ ಉತ್ತಮ ಸಂದೇಶಗಳನ್ನು ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಪಾಲಿಸಿ ಮತ್ತು ಸಮಾಜದ ಅಭಿವೃದ್ಧಿಗೆ ಪ್ರತಿಯೊಬ್ಬರ ಶ್ರಮಿಸಬೇಕೆಂದು.
ಪ್ರಬಲ ಟಿಕೆಟ್ ಆಕಾಂಕ್ಷಿ, ಪಕ್ಷದ ವರಿಷ್ಠರತೀರ್ಮಾನವೇ ಅಂತಿಮ: ಸಂಸದ ಕರಡಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಲೋಕಸಭೆ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದು, ಪಕ್ಷದ ವರಿಷ್ಠರು ನನಗೆ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ. ಬೇರೆಯವರಿಗೆ ಟಿಕೆಟ್ ನೀಡಿದರೆ ಅವರ ಗೆಲುವಿಗೆ ಶ್ರಮಿಸುತ್ತೇನೆ. ಯಾವುದಕ್ಕೂ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ.
ರಾಮಮಂದಿರ ಸಂಭ್ರಾಮಚರಣೆ, ವಿಶೇಷ ಪೂಜೆ: ನಾಗರಾಜ ಅಕ್ಕರಕಿ
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಮೂರ್ತಿ ಪ್ರಾಣಪ್ರತಿಷ್ಠಾಪನೆ ಹಿನ್ನಲೆಯಲ್ಲಿ ದೇವದುರ್ಗ ಪಟ್ಟಣದಲ್ಲಿ ಕೆಇಬಿ ಹತ್ತಿರುವ ಇರುವ ಹನುಮಾನ ದೇವಸ್ಥಾನ ಅವರಣದಲ್ಲಿ ಅದ್ಧೂರಿಯಾಗಿ ಸಂಭ್ರಮಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಾಂತಿಯುತ ವಾತವರಣ ನಿರ್ಮಾಣಕ್ಕೆ ಸಹಕಾರ ಅತ್ಯಗತ್ಯ: ಎಸ್ಪಿ
ಪೊಲೀಸ್ ಇಲಾಖೆ ಸಾರ್ವಜನಿಕರ ಸೇವೆಗಾಗಿ ಶ್ರಮಿಸುವ ಇಲಾಖೆಯಾಗಿದ್ದು, ಜಿಲ್ಲೆಯಲ್ಲಿ ಶಾಂತಿಯುತ ವಾತವರಣ ನಿರ್ಮಾಣವಾಗಬೇಕಾದರೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ.
ಕೈಗಾರಿಕಾ ಪ್ರದೇಶಕ್ಕೆ ನೀರು ಬಿಡಲು ಕ್ರಮ ವಹಿಸಿ: ಡಿಸಿ ಚಂದ್ರಶೇಖರ ನಾಯಕ
ರಾಯಚೂರು ಗ್ರೋಥ್ ಸೆಂಟರ್‌ ಜಮೀನು ಒತ್ತುವರಿ ಮಾಡಿಕೊಂಡವರಿಗೆ ನೋಟೀಸ್ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲಾಮಟ್ಟದ ಏಕಗವಾಕ್ಷಿ ಸಭೆ ನಡೆಯಿತು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 139
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved