• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10ರಂದು ಏಮ್ಸ್‌ ನಿಯೋಗ ಅಮಿತ್‌ ಶಾ ಭೇಟಿ: ಬಸವರಾಜ ಕಳಸ
ಅಂದು ಬೆಂಗಳೂರಿಗೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಜಿಲ್ಲೆಗೆ ಏಮ್ಸ್‌ ಮಂಜೂರು ಮಾಡುವ ವಿಚಾರದ ಕುರಿತು ಮನವಿ ಸಲ್ಲಿಸಲಾಗುವುದು ಎಂದು ಏಮ್ಸ್‌ ಮಂಜೂರಾತಿ ಹೋರಾಟ ಸಮಿತಿ ಪ್ರಧಾನ ಸಂಚಾಲಕರು ತಿಳಿಸಿದರು.
ಕುಡಿವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳೆ ಹೊಣೆ: ಶಾಸಕ ಆರ್‌.ಬಸನಗೌಡ

ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಕ್ಷೇತ್ರದಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಅಧಿಕಾರಿಗಳು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಶಾಸಕ ಶಾಸಕ ಆರ್‌.ಬಸನಗೌಡ ಸೂಚನೆ ನೀಡಿದರು.

ಟ್ರ್ಯಾಕ್ಟರ್ ಸಾಲ ನೀಡುವಾಗ ರೈತರಿಗೆ ಮೋಸ: ಕ್ರಮಕ್ಕೆ ನಂದಿಹಾಳ ಆಗ್ರಹ
ಟ್ರ್ಯಾಕ್ಟರ್ ಸಾಲ ಪಾವತಿಗೆ ನ್ಯಾಯಾಲಯದಿಂದ ಮಹೀಂದ್ರಾ ಫೈನಾನ್ಸ್‌ನವರು ಹೊರಡಿಸಿದ ವಾರೆಂಟ್‌ನ್ನು ಖಂಡಿಸಿ ಬ್ಯಾಂಕ್‌ಗಳ ವಿರುದ್ಧ ರೈತ ಸಂಘದ ಅಧ್ಯಕ್ಷ ಶಿವಪುತ್ರಗೌಡ ನಂದಿಹಾಳ ಆಕ್ರೋಶ ವ್ಯಕ್ತಪಡಿಸಿದರು.
ನೀರಿನ ಸಮಸ್ಯೆ ನಿರ್ಲಕ್ಷಿಸಿದ್ದಲ್ಲಿ ಅಮಾನತು: ಸಚಿವ ರಹೀಮ್‌ ಖಾನ್‌
ರಾಯಚೂರು ನಗರದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ರಹೀಮ್ ಖಾನ್ ಖಡಕ್‌ ಸೂಚನೆ.
ಮೊದಲಿನಿಂದಲೂ ಬಿಜೆಪಿ, ಜೆಡಿಎಸ್ ಒಂದೇ: ಸಚಿವ ರಹೀಮ್ ಖಾನ್
ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ದೆಹಲಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ರಾಯಚೂರಿನಲ್ಲಿ ಪೌರಾಡಳಿತ ಸಚಿವ ತಿಳಿಸಿದರು.
ವಸತಿ ನಿಲಯಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ: ಶಾಸಕ ವಜ್ಜಲ
ವಸತಿ ನಿಲಯದಲ್ಲಿರುವ ಮಕ್ಕಳಿಗೆ ಉತ್ತಮ ಆಹಾರ, ಶುದ್ಧ ಕುಡಿವ ನೀರು ಸೇರಿ ಸಮರ್ಪಕವಾಗಿ ಮೂಲಭೂತ ಸೌಲಭ್ಯ ನೀಡಬೇಕೆಂದು ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳಿಗೆ ಶಾಸಕ ವಜ್ಜಲ ಸೂಚಿಸಿದರು.
ಗ್ರಾಪಂ ಸೌಲಭ್ಯ ಸ್ವಸಹಾಯ ಗುಂಪಿನ ಮಹಿಳೆಯರಿಗೆ ಸಮರ್ಪಕವಾಗಿ ತಲುಪಲಿ
ರಾಯಚೂರು ಜಿಪಂ ಕಚೇರಿ ಆವರಣದಲ್ಲಿರುವ ಜಲನಿರ್ಮಲ ಸಭಾಂಗಣದಲ್ಲಿ ಪಂಚಾಯತ್ ರಾಜ್ ಸಂಸ್ಥೆ ಮತ್ತು ಸಮುದಾಯ ಆಧಾರಿತ ಸಂಸ್ಥೆಗಳ ಒಗ್ಗೂಡಿಸುವಿಕೆ ಕಾರ್ಯಕ್ರಮದ ತರಬೇತಿ ಕಾರ್ಯಾಗಾರ ನಡೆಯಿತು.
ಶಾಲೆ ಜಾಗ ಒತ್ತುವರಿ; ಕ್ರಮ ಕೈಗೊಳ್ಳದಿದ್ರೆ ಗೋ ಬ್ಯಾಕ್ ಚಳವಳಿ
ಶಾಲೆ ಜಾಗ ರಕ್ಷಣೆ ಮಾಡಬೇಕಿರುವ ಶಾಸಕ ಡಾ.ಶಿವರಾಜ ಪಾಟೀಲ್‌ರು ಶಾಲೆಯನ್ನು ಬೇರೆಡೆ ವರ್ಗಾಯಿಸಬೇಕು ಎಂದು ಪತ್ರ ಬರೆದಿದ್ದು ಖಂಡನೀಯ. ಶಾಲೆಗೆ ಮೀಸಲಾದ ಜಾಗದಲ್ಲಿಯೇ ಶಾಲೆ ನಿರ್ಮಾಣ ಮಾಡಬೇಕು ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.
ವಿವೇಕಾನಂದರ ವಿಚಾರ ಯುವಕರಿಗೆ ಪ್ರೇರಣೆ: ಹಾರಿಕಾ
ಸಿರವಾರ ತಾಲೂಕಿನ ನವಲಕಲ್ ಗ್ರಾಮದಲ್ಲಿ ವಂದೇ ಭಾರತ ಯುವ ವೇದಿಕೆಯಿಂದ ಹಮ್ಮಿಕೊಂಡಿದ್ದ ಯುವಕರ ವಿಚಾರಧಾರೆ ಕಾರ್ಯಕ್ರಮದಲ್ಲಿ ಯುವವಾಗ್ಮಿ ಹಾರಿಕಾ ಮಂಜುನಾಥ ಮಾತನಾಡಿದರು.
ಎಲ್ಲ ಸಮುದಾಯ ಅಭಿವೃದ್ಧಿಗೆ ಸಿಎಂ ಶ್ರಮ: ಸಚಿವ ಎನ್‌.ಎಸ್‌. ಬೋಸರಾಜು
ರಾಯಚೂರಿನ ವೀರಶೈವ ಮಹಾಂತೇಶ ಕಲ್ಯಾಣ ಮಂಟಪದಲ್ಲಿ ರಾಯಚೂರು ಜಿಲ್ಲಾ ವೀರಶೈವ ಜಂಗಮ ಪುರೋಹಿತ ಅರ್ಚಕರ ಸಂಘದ ಸಂಸ್ಥಾಪನಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಸಚಿವ ಎನ್.ಎಸ್ ಬೋಸರಾಜು ಉದ್ಘಾಟಿಸಿದರು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved