ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುರ್ವಿಹಾಳದಲ್ಲಿ ಗಣರಾಜ್ಯೋತ್ಸವ ಆಚರಣೆ
ತುರ್ವಿಹಾಳ ಪಟ್ಟಣ ಪಂಚಾಯ್ತಿಯಲ್ಲಿ 75 ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಅಭಿವೃದ್ಧಿ, ಒಳ್ಳೆ ಆಡಳಿತಕ್ಕೆ ಅಧಿಕಾರಿಗಳು ಸಹಕರಿಸಿ: ಸಚಿವ ಡಾ.ಶರಣಪ್ರಕಾಶ
ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 75ನೇ ಗಣರಾಜ್ಯೋತ್ಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ತದನಂತರ ಸಂವಿಧಾನ ಜಾಗೃತಿ ಜಾಥಕ್ಕೆ ಸಚಿವರು ಚಾಲನೆ ನೀಡಿದರು.
ಭಾರತೀಯ ಸಂವಿಧಾನ ವಿಶ್ವಕ್ಕೆ ಶ್ರೇಷ್ಠ: ಶಾಸಕ ಹಂಪನಗೌಡ ಬಾದರ್ಲಿ
ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತದಿಂದ ನಡೆದ 75ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು
ಶೆಟ್ಟರ್ ಬಿಜೆಪಿಗೆ: ಕಾಂಗ್ರೆಸ್ಗೆ ಹಾನಿಯಿಲ್ಲ: ಸಚಿವ ಡಾ.ಶರಣಪ್ರಕಾಶ ಪಾಟೀಲ್
ಕಾಂಗ್ರೆಸ್ ಪಕ್ಷವನ್ನು ಜಗದೀಶ ಶೆಟ್ಟರ್ ಬಿಡುವುದರಿಂದ ಪಕ್ಷಕ್ಕೆ ಯಾವುದೇ ಹಾನಿಯಾಗಲ್ಲ. ಬಿಜೆಪಿ ಪಕ್ಷ ತೊರೆದು ಪಕ್ಷಕ್ಕೆ ಬಂದಾಗ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ, ಗೌರವದಿಂದ ನಡೆದುಕೊಳ್ಳಲಾಗಿದೆ ಎಂದು ಪಾಟೀಲ್ರು ತಿಳಿಸಿದರು.
ರಾಯಚೂರು: ರಾಮಕೃಷ್ಣ-ವಿವೇಕಾನಂದ ಆಶ್ರಮದಲ್ಲಿ ವಿವೇಕ ಪೂರ್ಣಿಮೆ
ಆಹಾರ, ಆರೋಗ್ಯ ಮತ್ತು ಆಧ್ಯಾತ್ಮ ವಿಷಯದ ಕುರಿತು ನಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಆಹಾರದ ಕ್ರಮ, ಆಸ್ಪತ್ರೆ ರಹಿತ ಜೀವನ ನಡೆಸುವ ಬಗ್ಗೆ ಅಪರೂಪದ ಸಂಗತಿಗಳನ್ನು ಡಾ.ಮಲ್ಲಿಕಾರ್ಜುನ ಡಂಬಳವರು ಹಂಚಿಕೊಂಡರು.
ಕವಿತಾಳ ಪಟ್ಟಣದ ವಿವಿಧೆಡೆ 75ನೇ ಗಣರಾಜ್ಯೋತ್ಸವ
ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು.
ಗಣರಾಜ್ಯೋತ್ಸವ: ಮುದಗಲ್ ಪಪಂ, ಪೊಲೀಸ್ ಠಾಣೆ ಜಗಮಗ
ಮುದಗಲ್ ಪುರಸಭೆಯಲ್ಲಿ ಮುಖ್ಯಾಧಿಕಾರಿ ನಬೀ ಎಂ. ಕಂದಗಲ್ಲ ಹಾಗೂ ಉಪ ತಹಶೀಲ್ದಾರ್ ಕಾರ್ಯಾಲಯದಲ್ಲಿ ಉಪ ತಹಶೀಲ್ದಾರ್ ತುಳಜಾರಾಮ ಸಿಂಗ್ ಧ್ವಜಾರೋಹಣ ನೆರವೇರಿಸಿದರು.
ಅಂಬಾದೇವಿ ಜಾತ್ರೆ: ವಿಜೃಂಭಣೆಯಿಂದ ನಡೆದ ರಥೋತ್ಸವ
ಸೋಮಲಾಪುರ ಬಳಿ ಇರುವ ಅಂಬಾಮಠದ ಅಂಬಾದೇವಿ ಜಾತ್ರೆಯ ನಿಮಿತ್ತ ವೈಭವದ ರಥೋತ್ಸವಕ್ಕೆ ಬಗಳಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು.
ಮಟಮಾರಿ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವೀರಭದ್ರೇಶ್ವರ ರಥೋತ್ಸವ
ರಾಯಚೂರು ತಾಲೂಕಿನ ಸುಕ್ಷೇತ್ರ ಮಟಮಾರಿ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ನಡೆದ ರಥೋತ್ಸವಕ್ಕೆ ಬಿಚ್ಚಾಲಿ-ಮಟಮಾರಿ ಸಂಸ್ಥಾನ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ ಚಾಲನೆ ನೀಡಿದರು.
ಇಂದಿನಿಂದ 28 ದಿನ ಸಂವಿಧಾನ ಜಾಗೃತಿ ಜಾಥಾ ಸಂಚಾರ: ಜಿಲ್ಲಾಧಿಕಾರಿ
ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್ ಅವರಿಂದ ಚಾಲನೆ. ಕಾರ್ಯಕ್ರಮದ ಯಶಸ್ವಿಗೆ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳನ್ನು ನೇಮಿಸಿ ಅನುಷ್ಠಾನ ತಂಡಗಳ ರಚನೆ ಮಾಡಲಾಗಿದೆ ಎಂದು ಡಿಸಿ ಎಲ್. ಚಂದ್ರಶೇಖರ ನಾಯಕ ತಿಳಿಸಿದರು.
< previous
1
...
121
122
123
124
125
126
127
128
129
...
143
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!