• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛತಾ ವಾಹಿನಿ ಚಲಾಯಿಸಲು ಮಹಿಳೆಯರು ಮುಂದಾಗಿ: ಡಾ.ಟಿ. ರೋಣಿ
ನಗರದ ಆಶಾಪೂರು ರಸ್ತೆಯಲ್ಲಿರುವ ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮಹಿಳೆಯರಿಗೆ ಘನತ್ಯಾಜ್ಯ ಕಸ ವಿಲೇವಾರಿ ವಾಹನ ಚಾಲನೆ ಮಾಡುವ ತರಬೇತಿ ನಡೆಯಿತು.
ಶರಣರು ಒಂದು ಜಾತಿಗೆ ಸೀಮಿತವಾಗದಿರಲಿ: ತಹಸೀಲ್ದಾರ್ ಅಂಗಡಿ
12ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರು ತಮ್ಮದೇ ಆದ ಕಾಯಕದ ಸನ್ಮಾರ್ಗವನ್ನು ಕೊಟ್ಟಿದ್ದಾರೆ. ಅವರಲ್ಲಿ ಮಡಿವಾಳ ಮಾಚಿದೇವ ಅವರು ಕೂಡ ಒಬ್ಬರು, ಅಂತಹ ಶರಣರನ್ನು ಒಂದು ಜಾತಿಗೆ ಸೀಮಿತಗೊಳಿಸದೆ ಅವರ ಸನ್ಮಾರ್ಗಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ತಹಸೀಲ್ದಾರ್ ರವಿ ಎಸ್.ಅಂಗಡಿ ಅಭಿಪ್ರಾಯ ಪಟ್ಟರು.
ಚುನಾವಣೆ ಘೋಷಣೆ ಮುನ್ನವೇ ಶುರುವಾಗಿದೆ ಬಲಾಬಲ ಲೆಕ್ಕಾಚಾರ
ಕಾಂಗ್ರೆಸ್‌, ಬಿಜೆಪಿ-ಜೆಡಿಎಸ್‌ನಲ್ಲಿ ಪ್ಲೆಸ್‌-ಮೈನಸ್‌ ಆತ್ಮಾವಲೋಕನ. ಪಕ್ಷ ಸಂಘಟನೆಗೆ ಅನುಕೂಲ-ಅನಾನುಕೂಲದ ಆಂತರಿಕ ಲೆಕ್ಕಾಚಾರ. ರಾಜ್ಯ ಕಾಂಗ್ರೆಸ್‌ ಸರ್ಕಾರ, ಕೇಂದ್ರ ಬಿಜೆಪಿ ಸರ್ಕಾರದ ಆಡಳಿತ ಸಮಾಲೋಚನೆ.
ಕುಷ್ಠರೋಗ ಲಕ್ಷಣಗಳು ಕಂಡುಬಂದಲ್ಲಿ ಚಿಕಿತ್ಸೆ ಪಡೆದುಕೊಳ್ಳಿ: ಸುರೇಶ ವರ್ಮಾ
ರಾಯಚೂರು ನಗರದ ತಹಸೀಲ್ದಾರ್‌ ಕಚೇರಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಪಾಕ್ಷಿಕ ಕಾರ್ಯಕ್ರಮ ನಡೆಯಿತು.
ಪಾಮನಕಲ್ಲೂರಿನಲ್ಲಿ ನೀರಿನ ಸಮಸ್ಯೆ, ಜನರ ಅಲೆದಾಟ
ಕವಿತಾಳ ಸಮೀಪದ ಪಾಮನಕಲ್ಲೂರು ಗ್ರಾಮದ 1, 2ನೇ ವಾರ್ಡಿನಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಮಹಿಳೆಯರು ಮಕ್ಕಳು ಹನಿ ನೀರಿಗಾಗಿ ಪರದಾಡುತ್ತಿದ್ದಾರೆ.
ಹಮಾಲರು ಸಮಾಜದ ಉನ್ನತಸ್ಥಾನ ಪಡೆಯುವಂತಾಗಲಿ: ಹನುಮಂತಪ್ಪ
ಮಸ್ಕಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ ಮಸ್ಕಿ ತಾಲೂಕು ಘಟಕದಿಂದ ಹಮಾಲಿ ಕಾರ್ಮಿಕರಿಗೆ ಗುರುತಿನ ಚೀಟಿಗಳ ವಿತರಿಸಲಾಯಿತು.
ರಾಯಚೂರು ಜಿಲ್ಲೆಗೆ ನಿರಾಸೆ ಮೂಡಿಸಿದ ಕೇಂದ್ರ ಬಜೆಟ್
371 (ಜೆ) ಜಿಲ್ಲೆಯಾಗಿದ್ದರೂ ದೊರೆಯದ ವಿಶೇಷ ಮನ್ನಣೆ. ಏಮ್ಸ್ ಘೋಷಣೆಯೂ ಗೌಣ. ರೈಲ್ವೆ ಯೋಜನೆ, ನೀರಾವರಿ ಯೋಜನೆಗಳಿಗಿಲ್ಲ ಹಣ.
ಚಿಕ್ಕಮಂಚಾಲಿ ಬ್ರಿಡ್ಜ್ ಕಂ ಬ್ಯಾರೇಜ್‌ಗೆ ₹158 ಕೋಟಿ
ಸಚಿವ ಸಂಪುಟದಲ್ಲಿ ಅನುಮೋದನೆ. ಬಸನಗೌಡ ದದ್ದಲ್ ಅವರ ಸತತ ಪ್ರಯತ್ನಕ್ಕೆ ಸಂದ ಫಲ. ರಾಯಚೂರು ಗ್ರಾಮೀಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಚಿಕ್ಕ ಮಂಚಾಲಿ ಬ್ರೀಡ್ಜ್‌ ಕಂ ಬ್ಯಾರೇಜ್‌ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ 158 ಕೋಟಿ ರು. ಅನುಮೋದನೆ ನೀಡಿದ್ದರಿಂದ ಶಾಸಕ ಬಸನಗೌಡ ದದ್ದಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಅಭಿನಂದಿಸಿದರು.
ಫೆ.3ರಂದು ಮರಿಬಸವಲಿಂಗ ತಾತನವರ 33ನೇ ಜಾತ್ರೋತ್ಸವ
ಉಟಕನೂರು ಅಡವಿ ಸಿದ್ದೇಶ್ವರ ಮಠದಲ್ಲಿ ಮನೆಮಾಡಿದ ಸಂಭ್ರಮ. ಜಾತ್ರೆಗೆ ಅಗತ್ಯ ಸಿದ್ಧತೆ. ಇಂದು ಕತೃ ಗದ್ದುಗೆಗೆ ರುದ್ರಾಭಿಷೇಕ.
ಅಸಂಸ್ಕೃತಿಯ ಕೊಳಕು ತೊಳೆದ ಯೋಗಿ: ಶಾಸಕ ಡಾ.ಶಿವರಾಜ್ ಪಾಟೀಲ್
ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ನಗರಸಭೆ ವತಿಯಿಂದ ಮಡಿವಾಳ ಮಾಚಿದೇವ ಜಯಂತಿ ಆಚರಿಸಲಾಯಿತು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved