ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
- ಅಂಗನವಾಡಿ ಕಾರ್ಯಕರ್ತೆಯರಿಂದ ಪತ್ರ ಚಳವಳಿ
ಗೌರವಧನ ಹೆಚ್ಚಿಸಿ ಕನಿಷ್ಠ ವೇತನ ಜಾರಿಗೆಗೆ ಆಗ್ರಹ ಮಾಡಲಾಯಿತು. ವಿವಿಧ ಬೇಡಿಕೆ ಈಡೇರಿಸಲು ಪಿಎಂ, ಸಿಎಂಗೆ ಮನವಿಯನ್ನು ಸಿಂಧನೂರಿನಲ್ಲಿ ಅಂಚೆ ಮೂಲಕ ಕಳಿಸಲಾಯಿತು.
10 ರುಪಾಯಿಯ ಸಾಬೂನಿನಲ್ಲಿ ಅರಳಿದ ಶ್ರೀರಾಮ
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮಾಕಾಪುರ ಗ್ರಾಮದ ಕಲಾವಿದ ವಿಜಯ ಕುಮಾರ ಸೋಪಿನಲ್ಲಿ ಶ್ರೀರಾಮನನ್ನು ರೂಪಿಸಿ ಗಮನ ಸೆಳೆದಿದ್ದಾರೆ.
ಚೌಡಯ್ಯ ಇಡೀ ಮನುಕುಲಕ್ಕೆ ದಾರಿದೀಪ: ಸಚಿವ ಬೋಸರಾಜು
ರಾಯಚೂರು ಜಿಲ್ಲಾಡಳಿತದಿಂದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಿಸಲಾಯಿತು. ಇದೆ ಸಂದರ್ಭದಲ್ಲಿ ನಗರದಲ್ಲಿ ಚೌಡಯ್ಯ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ಬರ ಪರಿಹಾರ ನಿಧಿ ಬಿಡುಗಡೆಗೆ ಸಿಪಿಐ ಒತ್ತಾಯ
ಕಾರ್ಮಿಕರಿಗೆ ಕನಿಷ್ಠ ಕೂಲಿ ರು.600 ಹೆಚ್ಚಿಸುವಂತೆ ಸೇರಿಸಿ ವಿವಿಧ ಬೇಡಿಕೆ ಈಡೇರಿಸುವಂತೆ ಸಿಂಧನೂರಿನಲ್ಲಿ ಜನಾಗ್ರಹ ಚಳವಳಿ ನಡೆಸಲಾಯಿತು. ಪಕ್ಷದ ವತಿಯಿಂದ ಗ್ರೇಡ್-2 ತಹಸೀಲ್ದಾರ್ ಚಂದ್ರಶೇಖರಗೆ ಮನವಿ ಪತ್ರ ಸಲ್ಲಿಸಲಾಯಿತು.
ಒಳಪಂಗಡಗಳನ್ನು ಸಂಘಟಿಸುವ ಕೆಲಸವಾಗಲಿ: ರಂಭಾಪುರಿ ಶ್ರೀ
ರಾಯಚೂರಿನಲ್ಲಿ ರಾಚೋಟಿವೀರ ಶಿವಾಚಾರ್ಯ ಮಂಗಳ ಭವನ ಲೋಕಾರ್ಪಣೆ, ರಂಭಾಪುರಿ ಜಗದ್ಗುರುಗಳ ಶೋಭಾಯಾತ್ರೆ ಅದ್ಧೂರಿಯಾಗಿ ಜರುಗಿತು.
ಮಂತ್ರಾಲಯದಲ್ಲಿ 36 ಅಡಿಯ ಅಭಯ ರಾಮ
ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸುಕ್ಷೇತ್ರ ಮಂತ್ರಾಲಯದಲ್ಲಿ 36 ಅಡಿ (ವೇದಿಕೆ ಸೇರಿ 52 ಅಡಿ) ಎತ್ತರದ ಏಕಶಿಲಾ ಅಭಯ ಶ್ರೀರಾಮ ಏಕಶಿಲಾ ಮೂರ್ತಿಯ ಅನಾವರಣ ಮಾಡಲಾಯಿತು.
ಪಕ್ಷ ಸಂಘಟಿಸಿ,ಲೋಕಸಭೆಯಲ್ಲಿ ಬಿಜೆಪಿ ಗೆಲ್ಲಿಸಿ: ಶಾಸಕ ಶಿವರಾಜ್ ಪಾಟೀಲ್
ಪದಗ್ರಹಣ ಕಾರ್ಯಕ್ರಮದಲ್ಲಿ ಶಾಸಕರು ಕಾರ್ಯಕರ್ತರಿಗೆ ಕರೆ. ರಾಯಚೂರು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಪದಗ್ರಹಣ ಸಮಾರಂಭದಲ್ಲಿ ಪಕ್ಷದ ಹೊಸ ಜಿಲ್ಲಾಧ್ಯಕ್ಷರಾಗಿ ಶಾಸಕ ಡಾ.ಶಿವರಾಜ ಪಾಟೀಲ್ ಅಧಿಕಾರ ಸ್ವೀಕರಿಸಿದರು.
ಪ್ರತಿ ಗ್ರಾಮಕ್ಕೂ ನೀರು ಪೂರೈಸಲು ಕ್ರಮ: ಬಸನಗೌಡ ತುರ್ವಿಹಾಳ
ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಪ್ಪೂರು, ಹರಳಳ್ಳಿ, ಕೋಳಬಾಳ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿಗಳಿಗೆ ಶನಿವಾರ ಶಾಸಕರು ಚಾಲನೆ ನೀಡಿದರು.
ಮಂತ್ರಾಲಯದ 36 ಅಡಿ ಎತ್ತರದ ಅಭಯ ಶ್ರೀರಾಮ ಮೂರ್ತಿ ಅನಾವರಣ
ಪೂಜಾ ವಿಧಿ ವಿಧಾನಗಳಿಂದ ಡಾ.ಸುಬುಧೇಂದ್ರ ತೀರ್ಥರಿಂದ ಮೂರ್ತಿ ಪ್ರತಿಷ್ಠಾಪನೆ. 22ರಂದು ಸುಕ್ಷೇತ್ರದಲ್ಲಿ ವಿಶೇಷ ಪೂಜೆ, ಹೋಮ, ಭಜನೆ, ಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ಸುಬುಧೇಂದ್ರ ತೀರ್ಥರು ಮಾಹಿತಿ ನೀಡಿದರು.
ಸ್ಥಳಿಯ ರಂಗಭೂಮಿ ಕಲಾವಿದರನ್ನು ಪ್ರೋತ್ಸಾಹಿಸಿ: ರಾಜಶೇಖರ
ಕವಿತಾಳ ಪಟ್ಟಣ ಸಮೀಪದ ತೊಪ್ಪಲದೊಡ್ಡಿ ಗ್ರಾಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ರತಿ ಕಲ್ಯಾಣ, ಕೌಡ್ಲಿಕನ ಆರ್ಭಟ ರತಿಯ ಗೋಳಾಟ ಎಂಬ ಬಯಲಾಟ ಸಾರ್ವಜನಿಕರ ಗಮನ ಸೆಳೆಯಿತು.
< previous
1
...
124
125
126
127
128
129
130
131
132
...
143
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!