• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾಮಿಯಾ ಮಸೀದಿ ನವೀಕರಣಕ್ಕೆ ₹25 ಲಕ್ಷ ಅನುದಾನ: ಜಮೀರ್‌ ಅಹ್ಮದ್‌
ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಮಸ್ಕಿಯ ಜಾಮಿಯಾ ಮಜೀದ್ ಸಮಿತಿಯ ಸದಸ್ಯರು ಸನ್ಮಾನಿಸಿದರು. ಶಾಸಕ ಆರ್ ಬಸನಗೌಡ ತುರ್ವಿಹಾಳ ಇದ್ದರು.
ನರೇಗಾ ಅಕ್ರಮ: 31 ಜನ ಪಿಡಿಒ, 1 ಎಡಿ ಅಮಾನತು

ದೇವದುರ್ಗ ತಾಲೂಕಿನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಡೆದಿರುವ ಭಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 31 ಜನ ಪಿಡಿಒ, ಒಬ್ಬ ಸಹಾಯಕ ನಿರ್ದೇಶಕರನ್ನು ಅಮಾನತು ಮಾಡಿ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ತುಕಾರಾಂ ಪಾಂಡ್ವೆ ಆದೇಶ ಹೊರಡಿಸಿದ್ದಾರೆ.

ವೇಮನರು ನೀಡಿದ ಸಂದೇಶ ಅಳವಡಿಸಿಕೊಳ್ಳಿ: ರೋಣಿ
ಮಹಾಯೋಗಿ ವೇಮನರು ಸಮಾಜಕ್ಕೆ ನೀಡಿದ ಉತ್ತಮ ಸಂದೇಶಗಳನ್ನು ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಪಾಲಿಸಿ ಮತ್ತು ಸಮಾಜದ ಅಭಿವೃದ್ಧಿಗೆ ಪ್ರತಿಯೊಬ್ಬರ ಶ್ರಮಿಸಬೇಕೆಂದು.
ಪ್ರಬಲ ಟಿಕೆಟ್ ಆಕಾಂಕ್ಷಿ, ಪಕ್ಷದ ವರಿಷ್ಠರತೀರ್ಮಾನವೇ ಅಂತಿಮ: ಸಂಸದ ಕರಡಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಲೋಕಸಭೆ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದು, ಪಕ್ಷದ ವರಿಷ್ಠರು ನನಗೆ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ. ಬೇರೆಯವರಿಗೆ ಟಿಕೆಟ್ ನೀಡಿದರೆ ಅವರ ಗೆಲುವಿಗೆ ಶ್ರಮಿಸುತ್ತೇನೆ. ಯಾವುದಕ್ಕೂ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ.
ರಾಮಮಂದಿರ ಸಂಭ್ರಾಮಚರಣೆ, ವಿಶೇಷ ಪೂಜೆ: ನಾಗರಾಜ ಅಕ್ಕರಕಿ
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಮೂರ್ತಿ ಪ್ರಾಣಪ್ರತಿಷ್ಠಾಪನೆ ಹಿನ್ನಲೆಯಲ್ಲಿ ದೇವದುರ್ಗ ಪಟ್ಟಣದಲ್ಲಿ ಕೆಇಬಿ ಹತ್ತಿರುವ ಇರುವ ಹನುಮಾನ ದೇವಸ್ಥಾನ ಅವರಣದಲ್ಲಿ ಅದ್ಧೂರಿಯಾಗಿ ಸಂಭ್ರಮಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಾಂತಿಯುತ ವಾತವರಣ ನಿರ್ಮಾಣಕ್ಕೆ ಸಹಕಾರ ಅತ್ಯಗತ್ಯ: ಎಸ್ಪಿ
ಪೊಲೀಸ್ ಇಲಾಖೆ ಸಾರ್ವಜನಿಕರ ಸೇವೆಗಾಗಿ ಶ್ರಮಿಸುವ ಇಲಾಖೆಯಾಗಿದ್ದು, ಜಿಲ್ಲೆಯಲ್ಲಿ ಶಾಂತಿಯುತ ವಾತವರಣ ನಿರ್ಮಾಣವಾಗಬೇಕಾದರೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ.
ಕೈಗಾರಿಕಾ ಪ್ರದೇಶಕ್ಕೆ ನೀರು ಬಿಡಲು ಕ್ರಮ ವಹಿಸಿ: ಡಿಸಿ ಚಂದ್ರಶೇಖರ ನಾಯಕ
ರಾಯಚೂರು ಗ್ರೋಥ್ ಸೆಂಟರ್‌ ಜಮೀನು ಒತ್ತುವರಿ ಮಾಡಿಕೊಂಡವರಿಗೆ ನೋಟೀಸ್ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲಾಮಟ್ಟದ ಏಕಗವಾಕ್ಷಿ ಸಭೆ ನಡೆಯಿತು.
ಬರ ಪರಿಹಾರ ಹಣ ಜಮೆ ಮಾಡುವಂತೆ ಆಗ್ರಹಿಸಿ ಮನವಿ
ಕೆಲ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ರೈತರಿಗೆ ತಪ್ಪು ಮಾಹಿತಿ ನೀಡುತ್ತಿದ್ದರಿಂದ ಅಲೆದಾಟ ತಪ್ಪುತ್ತಿಲ್ಲ ಎಂದು ದೂರು. ದೇವದುರ್ಗದಲ್ಲಿ ಕೆಆರ್‌ಎಸ್‌ ಪದಾಧಿಕಾರಿಗಳಿಂದ ಉಪತಹಸೀಲ್ದಾರ್‌ಗೆ ಮನವಿ ಸಲ್ಲಿಕೆ
ಕಡ್ಡಾಯವಾಗಿ ಪರೀಕ್ಷಾ ನಿಯಮ ಪಾಲಿಸಿ: ಡಿಸಿ ಎಲ್.ಚಂದ್ರಶೇಖರ ನಾಯಕ
ಲೋಪದೋಷವಾಗದಂತೆ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ. 20, 21ರಂದು ರಾಯಚೂರಿನಲ್ಲಿ ನಡೆಯಲಿರುವ ಕೆಪಿಎಸ್‌ಸಿ ಪರೀಕ್ಷೆ ಕುರಿತು ಪೂರ್ವ ಸಿದ್ಧತಾ ಸಭೆ ಹಮ್ಮಿಕೊಳ್ಳಲಾಗಿತ್ತು.
ಮೋದಿಗೆ ಬೆಂಬಲಿಸದಿದ್ದರೆ ಅವನತಿ ಖಚಿತ: ಚಕ್ರವರ್ತಿ ಸೂಲಿಬೆಲೆ
ಕಾಂಗ್ರೆಸ್‌ ಸರ್ಕಾರದ ಟೀಕೆಗೆ ನರೇಂದ್ರ ಮೋದಿ ಸಾಧನೆಗಳ ಪಟ್ಟಿ ಮಾಡಿ ಉತ್ತರ ನೀಡಿದ ನಮೋ ಬ್ರಿಗೇಡ್ ಮಾರ್ಗದರ್ಶಕ. ಸಿರವಾರದಲ್ಲಿ ನಮೋ ಭಾರತ’ ‘ಈಗ ಶುರುವಾಗಿದೆ ಭಾರತದ ಕಾಲ’ ಎಂಬ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 143
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved