• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಹಳ್ಳಿಯ ಪರಿಸರ ಪರಿಚಯಿಸುವ ಕೆಲಸ ನಿರಂತರವಾಗಬೇಕು: ಹನುಮೇಶ್ ಭಂಗಿ
ಆಧುನಿಕ ಜೀವನಶೈಲಿಯಿಂದ ಮರೆಯಾಗುತ್ತಿರುವ ಗ್ರಾಮೀಣ ಬದುಕಿನ ಪರಂಪರೆಯನ್ನು ನೆನಪಿಸುವುದರ ಜೊತೆಗೆ ಮಕ್ಕಳಿಗೆ ಹಳ್ಳಿ ಪರಿಸರವನ್ನು ಪರಿಚಯಿಸುವ ಕೆಲಸಗಳು ನಿರಂತರವಾಗಿ ನಡೆಯಬೇಕು ಎಂದು ಸಂಪನ್ಮೂಲ ವ್ಯಕ್ತಿ ಹನುಮೇಶ್ ಭಂಗಿ ಹೇಳಿದರು.
ಯಕ್ಲಾಸಪುರ ಜನಕ್ಕೆ ಕಿರಿಕಿರಿಯಾದ ಜಿಲ್ಲಾಡಳಿತ ಭವನ
ಸಮೀಪದ ಯಕ್ಲಾಸಪುರ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಿಸಿರುವ ಜಿಲ್ಲಾಡಳಿತ ಭವನದಿಂದಾಗಿ ಕೇವಲ ಜಿಲ್ಲೆ ಸಾರ್ವಜನಿಕರಿಗೆ, ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗದವರಿಗಷ್ಟೇ ಅಲ್ಲ, ಅಲ್ಲಿಯ ಗ್ರಾಮಸ್ಥರಿಗೂ ಹಲವಾರು ರೀತಿಯಲ್ಲಿ ಕಿರಿಕಿರಿ ಶುರುವಾಗಿದೆ.
ಕೇಂದ್ರ ಸರ್ಕಾರದ ಬಜೆಟ್ ಪ್ರತಿ ಸುಟ್ಟು ಆಕ್ರೋಶ
ರಾಯಚೂರಿನ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಜಿಲ್ಲಾ ಸಮಿತಿಯಿಂದ ಕೇಂದ್ರ ಬಜೆಟ್ ಪ್ರತಿಯನ್ನು ಸುಟ್ಟು ಪ್ರತಿಭಟಿಸಲಾಯಿತು.
ಏಮ್ಸ್‌ಗಾಗಿ ಅವಿರತ ಹೋರಾಟಕ್ಕೀಗ ಸಾವಿರ ದಿನ
ರಾಯಚೂರು ಏಮ್ಸ್‌ ಮಂಜೂರಾತಿ ಹೋರಾಟ ಸಮಿತಿ ಕೈಗೊಂಡಿರುವ ಐತಿಹಾಸಿಕ ಅನಿರ್ಧಿಷ್ಟ ಧರಣಿ ಇದೇ ಫೆ.5 ರಂದು 1000 ದಿನ ಪೂರೈಸಲಿದ್ದು, ಈ ಹಿನ್ನೆಲೆಯಲ್ಲಿ ಅಂದು ಜಿಲ್ಲೆಯಾದ್ಯಂತ ಬೃಹತ್‌ ಹೋರಾಟ ಕೈಗೊಳ್ಳಲಾಗಿದೆ.
ಅಕ್ರಮವಾಗಿ ಸಾಲ ವಸೂಲಿಗೆ ಮುಂದಾದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ನಿತೀಶ್ ಕೆ.
ಮೈಕ್ರೋಫೈನಾನ್ಸಗಳಿಂದ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಎಚ್ಚರಿಕೆ ನೀಡಿದರು.
ವೈಟಿಪಿಎಸ್‌ನಿಂದ ದಾಖಲೆ ಕರೆಂಟ್ ಉತ್ಪಾದನೆ
ಇಲ್ಲಿನ ಯರಮರಸ್‌ ಅತ್ಯಾಧುನಿಕ ಶಾಖೋತ್ಪನ್ನ ವಿದ್ಯುತ್‌ ಸ್ಥಾವರದಿಂದ (ವೈಟಿಪಿಎಸ್) ದಾಖಲೆಯ ಕರೆಂಟ್‌ ಉತ್ಪಾದಿಸಲಾಗಿದೆ.
ಏಮ್ಸ್ ಸ್ಥಾಪನೆ ಮಾಡಲು ಚಳವಳಿ ತೀವ್ರಗೊಳ್ಳಲಿ: ಡಾ.ಬಿ.ಶಿವಬಸ್ಸಪ್ಪ ಹೆಸರೂರು
ಏಮ್ಸ್ಗಾಗಿ ನಡೆಯುತ್ತಿರುವ ಚಳುವಳಿ ತೀವ್ರಗೊಳಸಲು ಜನರೇ ಮುಂದಾಗಬೇಕೆಂದು ಹಿರಿಯ ಮುಖಂಡ, ಏಮ್ಸ್ ಹೋರಾಟ ಸಮಿತಿಯ ಮುಖಂಡ ನಿವೃತ್ತ ವೈದ್ಯಾಧಿಕಾರಿ ಡಾ.ಬಿ.ಶಿವಬಸ್ಸಪ್ಪ ಹೆಸರೂರು ಹೇಳಿದರು.
ಶಿಕ್ಷಣದಿಂದ ಮಾತ್ರ ಸಮಾಜದ ಅಭಿವೃದ್ಧಿ: ಕೆ.ಶಾಂತಪ್ಪ
ಹಿಂದುಳಿದ ಚಿಕ್ಕ ಸಮುದಾಯಗಳು ಅಭಿವೃದ್ದಿಯಾಗಲು ಶಿಕ್ಷಣ ಮಹತ್ವವಾಗಿದ್ದು, ಮುಂಬರುವ ದಿನಗಳಲ್ಲಿ ತಮ್ಮ ಮಕ್ಕಳನ್ನು ಉತ್ತಮ ಶಿಕ್ಷಣ ನೀಡುವಲ್ಲಿ ಪಾಲಕರು ಮುಂದಾಗಬೇಕು ಎಂದು ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಸಲಹೆ ನೀಡಿದರು.
ಸನಾತನ ಸಂವಿಧಾನ ಜಾರಿ ಹುನ್ನಾರ ಹುಸಿಗೊಳಿಸಿ: ಕನಕಗುರುಪೀಠದ ಶ್ರೀಗಳ ಕರೆ
ಲಿಂಗಸುಗೂರು ಪಟ್ಟಣದ ಆಯ್ದಕ್ಕಿ ಲಕ್ಕಮ್ಮ ವೇದಿಕೆಯಲ್ಲಿ ನಡೆದ ಆರ್‌ಎಸ್ಎಸ್ ಹಿಂದು ರಾಷ್ಟ್ರ ವಿರೋಧಿ ಸಮಾವೇಶವನ್ನು ಶ್ರೀಗಳು ಹಾಗೂ ಹೋರಾಟಗಾರರು ಉದ್ಘಾಟಿಸಿದರು.
ಪ್ರೇಯಸಿಯ ಕತ್ತು ಕೋಯ್ದು ಕೊಲೆ ಮಾಡಿದ ಪ್ರಿಯಕರ
ಎಂಟು ವರ್ಷಗಳಿಂದ ಶಿಫಾ ಮತ್ತು ಮುಬಿನ್ ಪ್ರೀತಿ ಮಾಡುತ್ತಿದ್ದರು, ಈ ಇಬ್ಬರ ಪ್ರೀತಿಯನ್ನು ಒಪ್ಪದ ಯುವತಿ ಕುಟುಂಬಸ್ಥರು ಆಕೆಗೆ ಬೇರೆಯವರೊಂದಿಗೆ ಮದುವೆ ನಿಶ್ಚಯಿಸಿದ್ದರು ಇದರಿಂದಾಗಿ ಕುಪಿತಗೊಂಡ ಆರೋಪಿ ಕೃತ್ಯವೆಸಗಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 143
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved