• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್‌ ನಿಂದನೆ ಖಂಡಿಸಿ ದೇವದುರ್ಗ ಬಂದ್ ಯಶಸ್ವಿ
ಅಂಬೇಡ್ಕರ್‌ ಬಗ್ಗೆ ಅಮಿತ್‌ ಶಾ ಹೇಳಿಕೆ ಮತ್ತು ನಿಲುವು ಖಂಡಿಸಿ, ಸಂವಿಧಾನ ಸಂರಕ್ಷಣಾ ಸಮಿತಿ ಕರೆ ನೀಡಿದ್ದ ದೇವದುರ್ಗ ಬಂದ್ ಮಂಗಳವಾರ ಸಂಪೂರ್ಣ ಯಶಸ್ವಿಯಾಯಿತು.
ಟಿಎಲ್‌ಬಿಸಿ-76 ಉಪಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಧರಣಿ
ಮಾನ್ವಿ ತಾಲೂಕಿನ ಹಿರೇಕೊಟ್ನೇಕಲ್ ಗ್ರಾಮದ ಸಹಾಯಕ ಕಾರ್ಯಪಾಲಕ ಅಭಿಯಂತರ ಕಚೇರಿ ಆವರಣದಲ್ಲಿ ಧರಣಿ ನಿರತ ರೈತರೊಂದಿಗೆ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ವಿಜಯಲಕ್ಷ್ಮಿ ಚರ್ಚೆ ನಡೆಸಿದರು.
ಜಿಲ್ಲೆಗೆ 15 ಸಾವಿರ ಮನೆಗಳು ಮಂಜೂರು: ಸಂಸದ ಖಂಡ್ರೆ
15 thousand houses sanctioned for the district: MP Khandre
ಕವಿತಾಳ ಠಾಣೆ ಪಿಎಸ್ಐ ಅಮಾನತಿಗೆ ಒತ್ತಾಯಿಸಿ ಪ್ರತಿಭಟನೆ
Protest by Dalit, progressive organization platform at Kavitha Maski Cross
60 ಪರ್ಸೆಂಟ್‌ ಆರೋಪಿಸುವವರು ಸಾಬೀತು ಪಡಿಸಿ: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ

ರಾಜ್ಯದಲ್ಲಿ ಶೇ.60 ಪರ್ಸೇಂಟ್‌ ಸರ್ಕಾರವಿದೆ ಎಂದು ಬಿಜೆಪಿಗರು ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಅಗತ್ಯ ದಾಖಲೆಗಳೊಂದಿಗೆ ಸಾಬೀತು ಪಡಿಸಬೇಕೆ ಹೊರತು ಸುಮ್ಮನೇ ಹೇಳಿಕೆಗಳನ್ನು ನೀಡಿದರೆ ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿರುಗೇಟು ನೀಡಿದರು.

ಸರ್ಕಾರಿ ಪಾಲಿಟೆಕ್ನಿಕ್ ಅತಿಥಿ ಉಪನ್ಯಾಸಕರಿಗೆ ಪ್ರತಿ ತಿಂಗಳ ವೇತನ ನೀಡಿ
Government polytechnics should pay guest lecturers a monthly salary.
ಬೀದಿಬದಿ ವ್ಯಾಪಾರಸ್ಥರಿಗೆ ಪರ್‍ಯಾಯ ವ್ಯವಸ್ಥೆಗೆ ಶಾಸಕ ಬಾದರ್ಲಿ ಭರವಸೆ
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯ ಮುಂಭಾಗದಲ್ಲಿ ಬೀದಿಬದಿ ವ್ಯಾಪಾರಸ್ಥರ ಹೋರಾಟ ಸಮಿತಿಯಿಂದ ಭಾನುವಾರ ನಡೆದ 6ನೇ ದಿನದ ಉಪವಾಸ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಬಂದು ಚರ್ಚಿಸಿ ಮಾತನಾಡಿದರು.
ಸಚಿನ್ ಸಾವಿನ ಪ್ರಕರಣ ಸಿಬಿಐಗೆ ವಹಿಸಿ: ವಿಶ್ವಕರ್ಮ ಸಮಾಜ ತಾಲೂಕು ಘಟಕ
ಪ್ರಭಾವಿ ಸಚಿವರ ಬೆಂಬಲಿಗರ ಕಿರುಕುಳಕ್ಕೆ ಬೇಸತ್ತು ಸ್ವಯಂ ಪ್ರೇರಿತವಾಗಿ ಡೆತ್ ನೋಟ್ ಬರೆದಿಟ್ಟು ಸಚಿನ್ ಪಂಚಾಳ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತನ ಸಾವಿಗೆ ಕಾರಣರಾದದವರನ್ನು ಬಂಧಿಸಬೇಕು ಎಂದು ವಿಶ್ವಕರ್ಮ ಸಮಾಜದ ತಾಲ್ಲೂಕು ಘಟಕ ಆಗ್ರಹಿಸಿದೆ.
ಜೆಡಿಎಸ್ ಬಿಜೆಪಿ ಮೈತ್ರಿ ಅಬಾಧಿತ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಜಾತ್ಯಾತೀತ ಸಿದ್ಧಾಂತಗಳಿಗೆ ಈಗಲೂ ಬದ್ಧವಾಗಿದೆ. ಬಿಜೆಪಿಯೊಂದಿಗಿನ ಮೈತ್ರಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ರಾಯಚೂರು ವಿವಿಗೆ ಸಿಬ್ಬಂದಿ ಕೊರತೆಯ ಬಾಧೆ
ರಾಯಚೂರು ವಿವಿಯಲ್ಲಿ 517 ಬೋಧಕ, 1017 ಬೋಧಕೇತರ ಸೇರಿ ಒಟ್ಟು 1,534 ಹುದ್ದೆಗಳಲ್ಲಿ ಪ್ರಸ್ತುತ 264 ಬೋಧಕ ಹಾಗೂ 451 ಬೋಧಕೇತರರು ಸೇರಿ ಒಟ್ಟು 715 ಜನರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಉಳಿದಂತೆ 253 ಬೋಧಕ, 566 ಬೋಧಕೇತರರು ಸೇರಿ ಒಟ್ಟು 819 ಹುದ್ದೆಗಳು ಖಾಲಿಯಿವೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 139
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved