• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸಲು ಕ್ರಮ ವಹಿಸಿ
ಸಿಂಧನೂರಿನ ಕರವೇ (ಟಿ.ನಾರಾಯಣಗೌಡ ಬಣ) ತಾಲೂಕು ಘಟಕದಿಂದ ಪ್ರತಿಭಟಿಸಿ ಪೌರಾಯುಕ್ತ ಮಂಜುನಾಥ ಗುಂಡೂರುಗೆ ಮನವಿ ಪತ್ರ ಸಲ್ಲಿಸಲಾಯಿತು.
ಒಗ್ಗಿದ ಸಮಾಜದಲ್ಲಿ ವಿದ್ಯಾರ್ಥಿಗಳು ಭವಿಷ್ಯದ ರೂವಾರಿಗಳಾಗಿ: ನ್ಯಾ. ದಯಾನಂದ ಎಂ. ಬೇಲೂರೆ
ರಾಯಚೂರಿನ ಕೆಇಬಿ ಕಾಲೋನಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಮತ್ತು ಸಂವಿಧಾನದ ಕಡೆ ವಿದ್ಯಾರ್ಥಿಗಳ ನಡೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಬೋಧಿಸಲಾಯಿತು.
ಮಠಗಳು ಸಂಸ್ಕೃತಿ ಬೆಳೆಸುವ ಕೇಂದ್ರವಾಗಲಿ: ಡಾ.ಪಂಚಾಕ್ಷರಿ ಶ್ರೀ
ದೇವದುರ್ಗ ತಾಲೂಕು ಯರಮರಸ್ ಗ್ರಾಮದ ಆರಾಧ್ಯದೈವ ವೀರಭದ್ರ ತಾತನವರ 37ನೇ ಪುಣ್ಯತಿಥಿ, ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಿತು.
ಕೇಂದ್ರ ಮೋಟಾರು ಕಾಯ್ದೆ ರದ್ದತಿಗೆ ಆಗ್ರಹ
ಹಿಟ್ ಆ್ಯಂಡ್ ರನ್ ಪ್ರಕರಣದ ಶಾಸನದಲ್ಲಿನ ನ್ಯೂನತೆ ಸರಿಪಡಿಸಲು ಒತ್ತಾಯ. ರಾಯಚೂರಿನಲ್ಲಿ ಲಾರಿ ಮಾಲೀಕರಿಂದ ಅನಿರ್ದಿಷ್ಟಾವಧಿ ಮುಷ್ಕರ; ಪ್ರತಿಭಟನಾ ಮೆರವಣಿಗೆ. ಎಪಿಎಂಸಿಯಲ್ಲಿ ಲಾರಿ ಮುಷ್ಕರದಿಂದಾಗಿ ರೈತರು, ವ್ಯಾಪಾರಸ್ಥರು ಸಮಸ್ಯೆಯನ್ನು ಅನುಭವಿಸಿದರು.
ಶಕ್ತಿ ನಗರದ ಕೃಷ್ಣಾ ನದಿ ಸೇತುವೆ ದುರಸ್ತಿ ಕಾರ್ಯ ಆರಂಭ
45 ದಿನ ಸಂಚಾರ ಬಂದ್, ತೆಲಂಗಾಣ ಸಂಪರ್ಕ ಕಡಿತ. ಗದ್ವಾಲ್ ಮೂಲಕ ರಾಯಚೂರು ನಗರಕ್ಕೆ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಡಳಿತ ತಿಳಿಸಿದೆ.
ಹಿಟ್ ಆ್ಯಂಡ್ ರನ್ ಪ್ರಕರಣದ ಕಾಯ್ದೆ ರದ್ದು ಮಾಡಿ
ಸಿಂಧನೂರಿನ ಮಿನಿವಿಧಾನಸೌಧ ಕಚೇರಿ ಮುಂದೆ ಲಾರಿ ಚಾಲಕರ ಮತ್ತು ಕ್ಲೀನರ್ಸ್‌ಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಮಾಡಿದರು. ಬಳಿಕ ಗ್ರೇಡ್-2 ತಹಸೀಲ್ದಾರ್ ಚಂದ್ರಶೇಖರ ಮನವಿ ಪತ್ರ ನೀಡಲಾಯಿತು.
ಪ್ರಾಮಾಣಿಕ ಪ್ರಯತ್ನದಿಂದ ವ್ಯವಸ್ಥೆ ಸುಧಾರಣೆ ಸಾಧ್ಯ: ಸಚಿವ ಬೋಸರಾಜು
ರಾಯಚೂರಿನಲ್ಲಿ ನವೀಕರಣಗೊಂಡ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರವನ್ನು ಸಚಿವ ಎನ್‌.ಎಸ್‌.ಬೋಸರಾಜು ಉದ್ಘಾಟಿಸಿ ಮಾತನಾಡಿದರು.
ಇ-ಕಚೇರಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ; ಸಚಿವ ಕೃಷ್ಣ ಭೈರೇಗೌಡ ಕಿಡಿ
ಕಡತಗಳನ್ನು ಭೌತಿಕವಾಗಿ ಪಡೆಯದೆ ಇ-ಸೇವೆಯಡಿ ನಿರ್ವಹಿಸಬೇಕು ಎಂದಿದ್ದರೂ ಇನ್ನು ಆರಂಭಿಸಿಲ್ಲ ಎಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ತರಾಟೆ
ಹೂಲಗೇರಿ ನಡವಳಿಕೆ ಅಸಮಾಧಾನಕ್ಕೆ ಕಾರಣ: ಭೂಪನಗೌಡ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಯಲ್ಲಿ ಹಿರಿಯರ ಹಾಗೂ ಪ್ರಮುಖ ಮುಖಂಡರ ಅಭಿಪ್ರಾಯ ಪಡೆಯದೆ ಬಿಜೆಪಿ ಹಾಗೂ ಸಂಘ ಪರಿವಾರದ ತತ್ವ ಸಿದ್ಧಾಂತಗಳಿಗೆ ಗುರುತಿಸಿಕೊಂಡವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಇದು ಪಕ್ಷದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಆರೋಪ.
ಹೈಟೆಕ್ ಬಸ್ ನಿಲ್ದಾಣ, ಡಿಪೋ ಮಂಜೂರಾತಿಗೆ ಆಗ್ರಹ
ಮುದಗಲ್‌ನ ಕೆಕೆಆರ್‌ಟಿಸಿ ಸಂಘಟನೆ ಮತ್ತು ಸ್ಥಳೀಯ ಯುವಕರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 143
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved