• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಸಕ್ಕೆ ತೆರಳಿದ್ದ ಸಜ್ಜಲಗುಡ್ಡ ವಿದ್ಯಾರ್ಥಿಗಳ ಬಸ್ ಪಲ್ಟಿ: ನಾಲ್ವರಿಗೆ ಗಾಯ
ಶಿಗ್ಗಾಂವಿ ತಾಲೂಕಿನ ಗೋಟ ಗೋಡಿಯ ರಾಕ್‌ ಗಾರ್ಡ್ಸ್‌ಗೆ ಹೋಗುತ್ತಿದ್ದ ಬಸ್‌, ಹಾವೇರಿಯ ಸವಣೂರು ತಾಲೂಕಿನ ಅಲ್ಲಿಪುರ ಕ್ರಾಸ್‌ ಬಳಿ ಘಟನೆ
ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಇಂದು ಉಪಚುನಾವಣೆ
ರಾಯಚೂರಿನ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿ-ಸಿಬ್ಬಂದಿ ವರ್ಗದವರು ಪೂರ್ವಭಾವಿ ಸಭೆ ನಡೆಯಿತು. ಜಿಲ್ಲೆ ವಿವಿಧ ಪ್ರದೇಶಗಳಲ್ಲಿ ತೆರವಾದ ಸ್ಥಾನಕ್ಕೆ ಮತದಾನ, ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ, ಚುನಾವಣೆ ಅಧಿಕಾರಿ, ಸಿಬ್ಬಂದಿಗೆ ಅಗತ್ಯ ತರಬೇತಿ.
ಯಡಿಯೂರಪ್ಪ ಪಂಚಮಸಾಲಿಗೆ 2ಎ ಮೀಸಲಾತಿ ಕೊಡಲಿಲ್ಲ: ಬಸನಗೌಡ ಪಾಟೀಲ ಯತ್ನಾಳ
ಲಿಂಗಸುಗೂರಿನ ಯರಡೋಣ ಗ್ರಾಮದಲ್ಲಿ ನಡೆದ ಪಂಚಮಸಾಲಿ ಸಮಾಜದ ಸಮಾವೇಶದಲ್ಲಿ ಶಾಸಕರು ಆರೋಪ, ಬರುವ ಫೆಬ್ರವರಿಯಲ್ಲಿ ಬೃಹತ್‌ ಸಮಾವೇಶ ಮಾಡಿ ಸರ್ಕಾರಕ್ಕೆ ಒತ್ತಾಯಿಸಲಾಗುವುದು
ಕೇಂದ್ರದ ಸರ್ವಾಧಿಕಾರಿ ಧೋರಣೆ, ಸಂಸದರ ಅಮಾನತು ಖಂಡಿಸಿ ಸಿಪಿಐಎಂ ಪ್ರತಿಭಟನೆ
ರಾಯಚೂರಿನ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ-ಮಾರ್ಕ್ಸ್‌ವಾದಿ (ಸಿಪಿಐಎಂ) ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹೋರಾಟ. ಪದಾಧಿಕಾರಿಗಳು, ಸದಸ್ಯರು, ಮುಖಂಡರಿಂದ ಕೇಂದ್ರದ ವಿರುದ್ಧ ಘೋಷಣೆ
ರಾಯಚೂರು: ಸಂಭ್ರಮ- ಸಡಗರದ ಕ್ರಿಸ್‌ಮಸ್‌ ಆಚರಣೆ
ನಗರದ ಚರ್ಚ್‌ಗಳಿಗೆ ಕ್ರೈಸ್ತ ಬಾಂಧವರಿಂದ ಭೇಟಿ, ವಿಶೇಷ ಪ್ರಾರ್ಥನೆ । ಏಸುವಿನ ಜೀವನ, ಪವಾಡ, ಸಾಧನೆ ಸ್ಮರಣೆ
ಲಿಂಗಸುಗೂರು: ಇಷ್ಟಲಿಂಗ ಪೂಜೆ ಮಾಡಿ 2ಎ ಮೀಸಲಾತಿಗೆ ಆಗ್ರಹ
ಮೀಸಲಾತಿ ಜಾರಿಗೆಗಾಗಿ ಕೂಡಲ ಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು ಆಗ್ರಹಿಸಿ, ಲಿಂಗಸುಗೂರಿನ ಯರಡೋಣಾ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ರೈತರು ಸವಾಲುಗಳನ್ನು ಮೆಟ್ಟಿನಿಂತು ಬದುಕು ಕಟ್ಟಿಕೊಳ್ಳಿ
ರೈತರು ಆಧುನಿಕ ಸವಾಲುಗಳನ್ನು ಮೆಟ್ಟಿನಿಲ್ಲಲು ಸಾಮರ್ಥ್ಯ ಹೊಂದಬೇಕು.
ನಿರುಪಯುಕ್ತವಾದ ಗುಂಜಳ್ಳಿ ಕ್ಯಾಂಪ್ ಸರ್ಕಾರಿ ಶಾಲೆ ಕಟ್ಟಡ
ಗುಂಜಳ್ಳಿಯ ಸರ್ಕಾರಿ ಶಾಲೆ ಕಟ್ಟಡ ಪ್ರಾರಂಭವಾಗದೆ ಹಾಗೇ ಉಳಿದಿದ್ದು, ಇದು ಮದ್ಯ ವ್ಯಸನಿಗಳ ತಾಣವಾಗಿ ದುರ್ಬಳಕೆಯಾಗುತ್ತಿದೆ.
ವೈಕುಂಠ ಏಕಾದಶಿ: ವೆಂಕಟೇಶ್ವರನಿಗೆ ವಿಶೇಷ ಅಲಂಕಾರ, ಪೂಜೆ
ವೈಕುಂಠ ಏಕಾದಶಿ ಹಿನ್ನೆಲೆ ರಾಯಚೂರಿನ ವಿವಿಧೆಡೆ ವೆಂಕಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಿಜೆಪಿ ಸರ್ಕಾರದಲ್ಲಿ ಎಸ್ಸಿ, ಎಸ್ಟಿ ಅನುದಾನ ದೂರುಪಯೋಗ ಆರೋಪ
ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅನುದಾನವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಸಚಿವ ಬೋದರಾಜು ಆರೋಪ
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 139
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved