ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅನುದಾನ ಸದ್ಬಳಕೆಯಿಂದ ಅಭಿವೃದ್ಧಿ ಸಾಧ್ಯ: ಬಸನಗೌಡ ತುರ್ವಿಹಾಳ
ಮಸ್ಕಿ ತಾಲೂಕಿನ ಸಂತೆಕಲ್ಲೂರು ಗ್ರಾಮದಲ್ಲಿ ಜೆಜೆಎಂ ಕಾಮಗಾರಿಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಚಾಲನೆ ನೀಡಿದರು.
ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಿರಲಿ: ಶಾಸಕ ಹಂಪಯ್ಯ ನಾಯಕ
ಗ್ರಾಪಂ ವ್ಯಾಪ್ತಿಯಲ್ಲಿನ ನೀರಿನ ತೊಂದರೆ ಬಗ್ಗೆ ಮಾಹಿತಿ ನೀಡಬೇಕು. ಮಾನ್ವಿಯಲ್ಲಿ ನಡೆದ ಕುಡಿಯುವ ನೀರಿನ ನಿರ್ವಹಣೆ ಕುರಿತು ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕರು ತಾಕೀತು ನೀಡಿದರು.
ನಿಗದಿತ ಅವಧಿಯಲ್ಲಿ ಜನರ ಕೆಲಸ ಮಾಡಿಕೊಡದಿದ್ದರೆ ಕ್ರಮ: ಶಶಿಧರ್ ಎಂ.ಎನ್
ಸಿಂಧನೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯಲ್ಲಿ ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್ ಎಂ.ಎನ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಂವಿಧಾನದ ತಿರುಳನ್ನು ಮಕ್ಕಳಿಗೆ ತಿಳಿಸಿ: ರಾಜಕುಮಾರ ಡೋಣಿ
ದೇವದುರ್ಗ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಶ್ರೀ ಬಸವೇಶ್ವರ ಡಿಇಡಿ ಕಾಲೇಜಿನಲ್ಲಿ ಸಂವಿಧಾನದ ಕಡೆ ವಿದ್ಯಾರ್ಥಿಗಳ ನಡೆ ಕಾರ್ಯಕ್ರಮ ನಡೆಯಿತು.
ಭಾರತ್ ಜೋಡೋ ನ್ಯಾಯ ಯಾತ್ರೆ ತಡೆ: ಪ್ರತಿಭಟನೆ
ಬಿಜೆಪಿ ಕಾರ್ಯಕರ್ತರ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಖಂಡನೆ ರಾಯಚೂರಿನ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಡಿಸಿಸಿ ನೇತೃತ್ವದಲ್ಲಿ ಪದಾಧಿಕಾರಿಗಳು, ಸದಸ್ಯರು, ಮುಖಂಡರು ಧರಣಿ ಪ್ರತಿಭಟನೆಯನ್ನು ನಡೆಸಿದರು.
26ಕ್ಕೆ ಜನತಾ ಗಣರಾಜ್ಯೋತ್ಸವ ಟ್ರ್ಯಾಕ್ಟರ್ಗಳ ಪರೇಡ್ ಚಳವಳಿ
ಸಿಂಧನೂರಿನ ಪ್ರವಾಸಿ ಮಂದಿರದಲ್ಲಿ ಜನತಾ ಗಣರಾಜ್ಯೋತ್ಸವ ಟ್ರ್ಯಾಕ್ಟರ್ಗಳ ಪರೇಡ್ ಚಳವಳಿಯ ಕರಪತ್ರ ಬಿಡುಗಡೆಗೊಳಿಸಿ ಪ್ರಚಾರಾಂದೋಲನಕ್ಕೆ ಚಾಲನೆ ನೀಡಲಾಯಿತು. ಸುದ್ದಿಗೋಷ್ಠಿಯಲ್ಲಿ ರೈತ ವಿರೋಧಿ ಕೃಷಿ ಕಾನೂನುಗಳ ರದ್ದತಿ ಹೋರಾಟ ಸಮಿತಿ ಸಂಚಾಲಕ ಶರಣಪ್ಪ ಮರಳಿ ಮಾತನಾಡಿದರು.
ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
ರಾಯಚೂರು ನಗರದಲ್ಲಿ ಟಿಯುಸಿಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ನೌಕರರು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು. ಬಿಸಿಯೂಟ ನೌಕರರಿಂದ ಪ್ರತಿಭಟನೆ, ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಸಂಸದರ ಕಚೇರಿ ಚಲೋ ಹೋರಾಟ ನಡೆಸಲಾಯಿತು. ಜಿಲ್ಲೆಯ ಸಾವಿರಾರು ನೌಕರರು ಪಾಲ್ಗೊಂಡಿದ್ದರು.
ಜನಸ್ಪಂದನದ ಸದುಪಯೋಗ ಪಡೆದುಕೊಳ್ಳಿ: ತುರ್ವಿಹಾಳ
ಸಾರ್ವಜನಿಕರು ವೈಯಕ್ತಿಕ, ಗ್ರಾಮದ ಸಮಸ್ಯೆ ಬಗ್ಗೆ ಮಾಹಿತಿ ನೀಡಿದರೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಶಾಸಕ ಬಸನಗೌಡ ತಿಳಿಸಿದರು. ಮಸ್ಕಿ ತಾಲೂಕಿನ ಕವಿತಾಳ ಸಮೀಪದ ಅಮೀನಗಡ ಮತ್ತು ಯತಗಲ್ ಗ್ರಾಮಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಾನ್ವಿಯಲ್ಲಿ ಶ್ರೀರಾಮೋತ್ಸವ ಅದ್ಧೂರಿ ಮೆರವಣಿಗೆ
ಮಾನ್ವಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಯೋಧ್ಯೆ ಶ್ರೀ ರಾಮೋತ್ಸವ ಸೇವಾ ಸಮಿತಿಯ ವತಿಯಿಂದ ಶ್ರೀರಾಮ ದೇವರ ಪಲ್ಲಕ್ಕಿ ಉತ್ಸವ ಹಾಗೂ ಭಾವಚಿತ್ರ ಮೆರವಣಿಗೆ ನಡೆಯಿತು. ವಿವಿಧ ಕಲಾತಂಡದವರು ರಾಮಾಯಣ ಕಥಾ ಪ್ರಸಂಗದ ಸನ್ನಿವೇಶಗಳನ್ನು ಪ್ರದರ್ಶಿಸಿದರು.
ಬರಗಾಲದಲ್ಲಿ ಬೆಳೆದ ಜೋಳ ಮಾರಿ ರಾಮಮಂದಿರಕ್ಕೆ ದೇಣಿಗೆ
ಸಿಂಧನೂರು ತಾಲೂಕಿನ ಗೋಮರ್ಸಿ ಸಣ್ಣ ಕರಿಯಪ್ಪರಿಂದ ವಿಚಿತ್ರ ಸಂಕಲ್ಪ. 50 ಚೀಲ ಜೋಳ ಮಾರಿ ಬಂದ 91,870 ಶ್ರೀರಾಮಜನ್ಮಭೂಮಿ ಟ್ರಸ್ಟ್ಗೆ ಆರ್ಟಿಜಿಎಸ್ ಮೂಲಕ ವರ್ಗಾವಣೆ.
< previous
1
...
128
129
130
131
132
133
134
135
136
...
149
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ