ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೈಗಾರಿಕಾ ಪ್ರದೇಶಕ್ಕೆ ನೀರು ಬಿಡಲು ಕ್ರಮ ವಹಿಸಿ: ಡಿಸಿ ಚಂದ್ರಶೇಖರ ನಾಯಕ
ರಾಯಚೂರು ಗ್ರೋಥ್ ಸೆಂಟರ್ ಜಮೀನು ಒತ್ತುವರಿ ಮಾಡಿಕೊಂಡವರಿಗೆ ನೋಟೀಸ್ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲಾಮಟ್ಟದ ಏಕಗವಾಕ್ಷಿ ಸಭೆ ನಡೆಯಿತು.
ಬರ ಪರಿಹಾರ ಹಣ ಜಮೆ ಮಾಡುವಂತೆ ಆಗ್ರಹಿಸಿ ಮನವಿ
ಕೆಲ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ರೈತರಿಗೆ ತಪ್ಪು ಮಾಹಿತಿ ನೀಡುತ್ತಿದ್ದರಿಂದ ಅಲೆದಾಟ ತಪ್ಪುತ್ತಿಲ್ಲ ಎಂದು ದೂರು. ದೇವದುರ್ಗದಲ್ಲಿ ಕೆಆರ್ಎಸ್ ಪದಾಧಿಕಾರಿಗಳಿಂದ ಉಪತಹಸೀಲ್ದಾರ್ಗೆ ಮನವಿ ಸಲ್ಲಿಕೆ
ಕಡ್ಡಾಯವಾಗಿ ಪರೀಕ್ಷಾ ನಿಯಮ ಪಾಲಿಸಿ: ಡಿಸಿ ಎಲ್.ಚಂದ್ರಶೇಖರ ನಾಯಕ
ಲೋಪದೋಷವಾಗದಂತೆ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ. 20, 21ರಂದು ರಾಯಚೂರಿನಲ್ಲಿ ನಡೆಯಲಿರುವ ಕೆಪಿಎಸ್ಸಿ ಪರೀಕ್ಷೆ ಕುರಿತು ಪೂರ್ವ ಸಿದ್ಧತಾ ಸಭೆ ಹಮ್ಮಿಕೊಳ್ಳಲಾಗಿತ್ತು.
ಮೋದಿಗೆ ಬೆಂಬಲಿಸದಿದ್ದರೆ ಅವನತಿ ಖಚಿತ: ಚಕ್ರವರ್ತಿ ಸೂಲಿಬೆಲೆ
ಕಾಂಗ್ರೆಸ್ ಸರ್ಕಾರದ ಟೀಕೆಗೆ ನರೇಂದ್ರ ಮೋದಿ ಸಾಧನೆಗಳ ಪಟ್ಟಿ ಮಾಡಿ ಉತ್ತರ ನೀಡಿದ ನಮೋ ಬ್ರಿಗೇಡ್ ಮಾರ್ಗದರ್ಶಕ. ಸಿರವಾರದಲ್ಲಿ ನಮೋ ಭಾರತ’ ‘ಈಗ ಶುರುವಾಗಿದೆ ಭಾರತದ ಕಾಲ’ ಎಂಬ ಕಾರ್ಯಕ್ರಮ ನಡೆಯಿತು.
ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸಲು ಕ್ರಮ ವಹಿಸಿ
ಸಿಂಧನೂರಿನ ಕರವೇ (ಟಿ.ನಾರಾಯಣಗೌಡ ಬಣ) ತಾಲೂಕು ಘಟಕದಿಂದ ಪ್ರತಿಭಟಿಸಿ ಪೌರಾಯುಕ್ತ ಮಂಜುನಾಥ ಗುಂಡೂರುಗೆ ಮನವಿ ಪತ್ರ ಸಲ್ಲಿಸಲಾಯಿತು.
ಒಗ್ಗಿದ ಸಮಾಜದಲ್ಲಿ ವಿದ್ಯಾರ್ಥಿಗಳು ಭವಿಷ್ಯದ ರೂವಾರಿಗಳಾಗಿ: ನ್ಯಾ. ದಯಾನಂದ ಎಂ. ಬೇಲೂರೆ
ರಾಯಚೂರಿನ ಕೆಇಬಿ ಕಾಲೋನಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಮತ್ತು ಸಂವಿಧಾನದ ಕಡೆ ವಿದ್ಯಾರ್ಥಿಗಳ ನಡೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಬೋಧಿಸಲಾಯಿತು.
ಮಠಗಳು ಸಂಸ್ಕೃತಿ ಬೆಳೆಸುವ ಕೇಂದ್ರವಾಗಲಿ: ಡಾ.ಪಂಚಾಕ್ಷರಿ ಶ್ರೀ
ದೇವದುರ್ಗ ತಾಲೂಕು ಯರಮರಸ್ ಗ್ರಾಮದ ಆರಾಧ್ಯದೈವ ವೀರಭದ್ರ ತಾತನವರ 37ನೇ ಪುಣ್ಯತಿಥಿ, ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಿತು.
ಕೇಂದ್ರ ಮೋಟಾರು ಕಾಯ್ದೆ ರದ್ದತಿಗೆ ಆಗ್ರಹ
ಹಿಟ್ ಆ್ಯಂಡ್ ರನ್ ಪ್ರಕರಣದ ಶಾಸನದಲ್ಲಿನ ನ್ಯೂನತೆ ಸರಿಪಡಿಸಲು ಒತ್ತಾಯ. ರಾಯಚೂರಿನಲ್ಲಿ ಲಾರಿ ಮಾಲೀಕರಿಂದ ಅನಿರ್ದಿಷ್ಟಾವಧಿ ಮುಷ್ಕರ; ಪ್ರತಿಭಟನಾ ಮೆರವಣಿಗೆ. ಎಪಿಎಂಸಿಯಲ್ಲಿ ಲಾರಿ ಮುಷ್ಕರದಿಂದಾಗಿ ರೈತರು, ವ್ಯಾಪಾರಸ್ಥರು ಸಮಸ್ಯೆಯನ್ನು ಅನುಭವಿಸಿದರು.
ಶಕ್ತಿ ನಗರದ ಕೃಷ್ಣಾ ನದಿ ಸೇತುವೆ ದುರಸ್ತಿ ಕಾರ್ಯ ಆರಂಭ
45 ದಿನ ಸಂಚಾರ ಬಂದ್, ತೆಲಂಗಾಣ ಸಂಪರ್ಕ ಕಡಿತ. ಗದ್ವಾಲ್ ಮೂಲಕ ರಾಯಚೂರು ನಗರಕ್ಕೆ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಡಳಿತ ತಿಳಿಸಿದೆ.
ಹಿಟ್ ಆ್ಯಂಡ್ ರನ್ ಪ್ರಕರಣದ ಕಾಯ್ದೆ ರದ್ದು ಮಾಡಿ
ಸಿಂಧನೂರಿನ ಮಿನಿವಿಧಾನಸೌಧ ಕಚೇರಿ ಮುಂದೆ ಲಾರಿ ಚಾಲಕರ ಮತ್ತು ಕ್ಲೀನರ್ಸ್ಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಮಾಡಿದರು. ಬಳಿಕ ಗ್ರೇಡ್-2 ತಹಸೀಲ್ದಾರ್ ಚಂದ್ರಶೇಖರ ಮನವಿ ಪತ್ರ ನೀಡಲಾಯಿತು.
< previous
1
...
131
132
133
134
135
136
137
138
139
...
149
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ