• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರ ಪರಿಹಾರ ನಿಧಿ ಬಿಡುಗಡೆಗೆ ಸಿಪಿಐ ಒತ್ತಾಯ
ಕಾರ್ಮಿಕರಿಗೆ ಕನಿಷ್ಠ ಕೂಲಿ ರು.600 ಹೆಚ್ಚಿಸುವಂತೆ ಸೇರಿಸಿ ವಿವಿಧ ಬೇಡಿಕೆ ಈಡೇರಿಸುವಂತೆ ಸಿಂಧನೂರಿನಲ್ಲಿ ಜನಾಗ್ರಹ ಚಳವಳಿ ನಡೆಸಲಾಯಿತು. ಪಕ್ಷದ ವತಿಯಿಂದ ಗ್ರೇಡ್-2 ತಹಸೀಲ್ದಾರ್ ಚಂದ್ರಶೇಖರಗೆ ಮನವಿ ಪತ್ರ ಸಲ್ಲಿಸಲಾಯಿತು.
ಒಳಪಂಗಡಗಳನ್ನು ಸಂಘಟಿಸುವ ಕೆಲಸವಾಗಲಿ: ರಂಭಾಪುರಿ ಶ್ರೀ
ರಾಯಚೂರಿನಲ್ಲಿ ರಾಚೋಟಿವೀರ ಶಿವಾಚಾರ್ಯ ಮಂಗಳ ಭವನ ಲೋಕಾರ್ಪಣೆ, ರಂಭಾಪುರಿ ಜಗದ್ಗುರುಗಳ ಶೋಭಾಯಾತ್ರೆ ಅದ್ಧೂರಿಯಾಗಿ ಜರುಗಿತು.
ಮಂತ್ರಾಲಯದಲ್ಲಿ 36 ಅಡಿಯ ಅಭಯ ರಾಮ
ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸುಕ್ಷೇತ್ರ ಮಂತ್ರಾಲಯದಲ್ಲಿ 36 ಅಡಿ (ವೇದಿಕೆ ಸೇರಿ 52 ಅಡಿ) ಎತ್ತರದ ಏಕಶಿಲಾ ಅಭಯ ಶ್ರೀರಾಮ ಏಕಶಿಲಾ ಮೂರ್ತಿಯ ಅನಾವರಣ ಮಾಡಲಾಯಿತು.
ಪಕ್ಷ ಸಂಘಟಿಸಿ,ಲೋಕಸಭೆಯಲ್ಲಿ ಬಿಜೆಪಿ ಗೆಲ್ಲಿಸಿ: ಶಾಸಕ ಶಿವರಾಜ್‌ ಪಾಟೀಲ್‌
ಪದಗ್ರಹಣ ಕಾರ್ಯಕ್ರಮದಲ್ಲಿ ಶಾಸಕರು ಕಾರ್ಯಕರ್ತರಿಗೆ ಕರೆ. ರಾಯಚೂರು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಪದಗ್ರಹಣ ಸಮಾರಂಭದಲ್ಲಿ ಪಕ್ಷದ ಹೊಸ ಜಿಲ್ಲಾಧ್ಯಕ್ಷರಾಗಿ ಶಾಸಕ ಡಾ.ಶಿವರಾಜ ಪಾಟೀಲ್‌ ಅಧಿಕಾರ ಸ್ವೀಕರಿಸಿದರು.
ಪ್ರತಿ ಗ್ರಾಮಕ್ಕೂ ನೀರು ಪೂರೈಸಲು ಕ್ರಮ: ಬಸನಗೌಡ ತುರ್ವಿಹಾಳ
ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಪ್ಪೂರು, ಹರಳಳ್ಳಿ, ಕೋಳಬಾಳ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿಗಳಿಗೆ ಶನಿವಾರ ಶಾಸಕರು ಚಾಲನೆ ನೀಡಿದರು.
ಮಂತ್ರಾಲಯದ 36 ಅಡಿ ಎತ್ತರದ ಅಭಯ ಶ್ರೀರಾಮ ಮೂರ್ತಿ ಅನಾವರಣ
ಪೂಜಾ ವಿಧಿ ವಿಧಾನಗಳಿಂದ ಡಾ.ಸುಬುಧೇಂದ್ರ ತೀರ್ಥರಿಂದ ಮೂರ್ತಿ ಪ್ರತಿಷ್ಠಾಪನೆ. 22ರಂದು ಸುಕ್ಷೇತ್ರದಲ್ಲಿ ವಿಶೇಷ ಪೂಜೆ, ಹೋಮ, ಭಜನೆ, ಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ಸುಬುಧೇಂದ್ರ ತೀರ್ಥರು ಮಾಹಿತಿ ನೀಡಿದರು.
ಸ್ಥಳಿಯ ರಂಗಭೂಮಿ ಕಲಾವಿದರನ್ನು ಪ್ರೋತ್ಸಾಹಿಸಿ: ರಾಜಶೇಖರ
ಕವಿತಾಳ ಪಟ್ಟಣ ಸಮೀಪದ ತೊಪ್ಪಲದೊಡ್ಡಿ ಗ್ರಾಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ರತಿ ಕಲ್ಯಾಣ, ಕೌಡ್ಲಿಕನ ಆರ್ಭಟ ರತಿಯ ಗೋಳಾಟ ಎಂಬ ಬಯಲಾಟ ಸಾರ್ವಜನಿಕರ ಗಮನ ಸೆಳೆಯಿತು.
ಜಾಮಿಯಾ ಮಸೀದಿ ನವೀಕರಣಕ್ಕೆ ₹25 ಲಕ್ಷ ಅನುದಾನ: ಜಮೀರ್‌ ಅಹ್ಮದ್‌
ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಮಸ್ಕಿಯ ಜಾಮಿಯಾ ಮಜೀದ್ ಸಮಿತಿಯ ಸದಸ್ಯರು ಸನ್ಮಾನಿಸಿದರು. ಶಾಸಕ ಆರ್ ಬಸನಗೌಡ ತುರ್ವಿಹಾಳ ಇದ್ದರು.
ನರೇಗಾ ಅಕ್ರಮ: 31 ಜನ ಪಿಡಿಒ, 1 ಎಡಿ ಅಮಾನತು

ದೇವದುರ್ಗ ತಾಲೂಕಿನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಡೆದಿರುವ ಭಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 31 ಜನ ಪಿಡಿಒ, ಒಬ್ಬ ಸಹಾಯಕ ನಿರ್ದೇಶಕರನ್ನು ಅಮಾನತು ಮಾಡಿ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ತುಕಾರಾಂ ಪಾಂಡ್ವೆ ಆದೇಶ ಹೊರಡಿಸಿದ್ದಾರೆ.

ವೇಮನರು ನೀಡಿದ ಸಂದೇಶ ಅಳವಡಿಸಿಕೊಳ್ಳಿ: ರೋಣಿ
ಮಹಾಯೋಗಿ ವೇಮನರು ಸಮಾಜಕ್ಕೆ ನೀಡಿದ ಉತ್ತಮ ಸಂದೇಶಗಳನ್ನು ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಪಾಲಿಸಿ ಮತ್ತು ಸಮಾಜದ ಅಭಿವೃದ್ಧಿಗೆ ಪ್ರತಿಯೊಬ್ಬರ ಶ್ರಮಿಸಬೇಕೆಂದು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 152
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved