• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದರಾಮೇಶ್ವರರ ಆದರ್ಶಗಳು ಅವಶ್ಯಕ: ತಹಸೀಲ್ದಾರ್ ಸುಧಾ
ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಶಿವಯೋಗಿ ಸಿದ್ದರಾಮೇಶ್ವರರ 852ನೇ ಜಯಂತಿ ಸೋಮವಾರ ಆಚರಿಸಲಾಯಿತು.
ಅಧಿಕಾರಿಗಳೊಂದಿಗೆ ಸಚಿವ ಬೋಸರಾಜು ಸುಧೀರ್ಘ ಚರ್ಚೆ
ಶುದ್ಧ ಕುಡಿಯುವ ನೀರು ಸರಬರಾಜು, ವಿಮಾನ ನಿಲ್ದಾಣ ಕಾಮಗಾರಿ, ಮಾವಿನ ಕೆರೆ ಅಭಿವೃದ್ಧಿ, ಶೈಕ್ಷಣಿಕ ಸೌಲಭ್ಯಗಳು, ಕೆಕೆಆರ್ ಡಿ ಬಿ ಅಭಿವೃದ್ಧಿ ಕಾಮಗಾರಿಗಳು, ಕೇಂದ್ರ ಗ್ರಂಥಾಲಯಕ್ಕೆ ಸೌಲಭ್ಯ ಸೇರಿ ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಎನ್.ಎಸ್ ಬೋಸರಾಜು ಅವರು ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚಿಸಿದರು.
ಸಂಕ್ರಾಂತಿ ಸಂಭ್ರಮದಲ್ಲಿ ಮಿಂದೆದ್ದ ಜನ
ಸಂಭ್ರಮ ದಿಂದ ಮಕರ ಸಂಕ್ರಮಣ ಹಬ್ಬವನ್ನು ಆಚಾರಿಸಲಾಯಿತು. ವಿವಿಧ ಗ್ರಾಮಗಳ ಜನರು ತುಂಗಭದ್ರನದಿ ಹರಿಯುವ ಚೀಕಲಪರ್ವಿ, ಯಡಿವಾಳ, ಮದ್ಲಾಪುರ, ಕಾತರಕಿ ಗ್ರಾಮಗಳಲ್ಲಿ ಸಾವಿರಾರು ಜನರು ನದಿಯಲ್ಲಿ ಪುಣ್ಯಸ್ನಾನವನ್ನು ಮಾಡಿ ನದಿ ದಂಡೆಯಲ್ಲಿ ಪುಣ್ಯಸ್ನಾನವನ್ನು ಮಾಡಿ ನದಿ ದಂಡೆಯಲ್ಲಿಯೇ ತಾವು ತಂದ ಆಹಾರವನ್ನು ಸಾಮೂಹಿಕವಾಗಿ ಸವಿದರು.
ಕೃಷ್ಣಾ ನದಿ ಪಾತ್ರದಲ್ಲಿ ನೀರೆ ಇಲ್ಲ: ಪುಣ್ಯ ಸ್ನಾನಕ್ಕೆ ಭಕ್ತರ ಪರದಾಟ
ಮರಳು ಗಣಿಕಾರಿಕೆ, ಮಳೆ ಕೊರತೆ ಪರಿಣಾಮ ಉಲ್ಬಣಗೊಂಡ ನೀರಿನ ಸಮಸ್ಯೆ. ಸಂಕ್ರಾಂತಿ ಹಬ್ಬದ ಹಿನ್ನೆಲೆ ನದಿಯಲ್ಲಿ ನೀರಿಲ್ಲದ ಕಾರಣ ಸ್ನಾನಕ್ಕೆ ಭಕ್ತರು ಪರದಾಡುವ ಪರಿಸ್ಥಿತಿ ಉಂಟಾಗಿದೆ.
ಎಲ್ಲರನ್ನು ಭಾವೈಕ್ಯತೆಯಿಂದ ಕಾಣುವ ಹಿಂದು ಧರ್ಮ: ಶಾಸಕ ಡಾ.ಶಿವರಾಜ್‌ ಪಾಟೀಲ್‌
ಹಳ್ಳಿಗಳಲ್ಲಿ ಧರ್ಮ, ಭಗವದ್ಗೀತೆ ಸಾರ ತಿಳಿಸುತ್ತಿರುವ ಕಾರ್ಯಕ್ಕೆ ಶಾಸಕರ ಶ್ಲಾಘನೆ. ರಾಯಚೂರಿನಲ್ಲಿ ಪ್ರಬೋಧಾಶ್ರಮದ ಪ್ರಬೋಧ ಸೇವಾ ಸಮಿತಿ ಹಾಗೂ ಹಿಂದೂ ಜ್ಞಾನ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ತ್ರೈತ ಸಿದ್ಧಾಂತ ಜ್ಞಾನ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಲ್ಲೂರು ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸಚಿವ ಪ್ರಹ್ಲಾದ ಜೋಶಿ ಭೇಟಿ
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಕೇಂದ್ರೀಯ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕುಟುಂಬ ಸಮೇತರಾಗಿ ಭೇಟಿ ನೀಡಿದರು.
ಕವಿತಾಳದಲ್ಲಿ ಬೋಗಿ ಬಾಗಿನ ಅರ್ಪಣೆ
ಕವಿತಾಳ ಕವಿತಾಳದಲ್ಲಿ ಸಂಕ್ರಾಂತಿ ಹಬ್ಬದ ಭೋಗಿ ಅಂಗವಾಗಿ ಬ್ರಾಹ್ಮಣ ಸಮಾಜದ ಮುತ್ತೈದೆಯರಿಗೆ ಮನೆ ಮೆನೆಗೆ ಕರೆದು ಬಾಗಿನ ಅರ್ಪಿಸಲಾಯಿತು.
ಜೆಜೆಎಂ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಗಿಸಿ: ತುರ್ವಿಹಾಳ
ಮಸ್ಕಿಯಲ್ಲಿ 2.5 ಕೋಟಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸವಗೌಡ ತುರ್ವಿಹಾಳ ಚಾಲನೆ ನೀಡಿದರು.
ವಿವೇಕಾನಂದರ ಆದರ್ಶ ಎಲ್ಲರೂ ಪಾಲಿಸಿ: ಕಿರಣಕುಮಾರ
ಸಿಂಧನೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಮೈದಾನದಲ್ಲಿ ನಡೆದ ಯುವ ಸಮ್ಮೇಳನವನ್ನು ಆಶ್ರಮದ ಭೂದಾನಿ ರಾಜಶೇಖರರಡ್ಡಿ ಉದ್ಘಾಟಿಸಿದರು.
ಶೋಷಿತರು ಸಂಘಟಿತರಾಗಿ ಹೋರಾಡಿ: ಸಿಎಂ ಸಿದ್ದರಾಮಯ್ಯ
ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ಬಳಿ ಇರುವ ಕಲಬುರಗಿ ವಿಭಾಗೀಯ ಕನಕಗುರುಪೀಠದಲ್ಲಿ ನಡೆಯುತ್ತಿರುವ ಹಾಲುಮತ ಸಾಂಸ್ಕೃತಿಕ ವೈಭವ-2024 ಕಾರ್ಯಕ್ರಮ ಉದ್ಘಾಟನೆ, ಸಾಮಾಜಿಕ-ಧಾರ್ಮಿಕ ನ್ಯಾಯ ಚಿಂತನಾ ಗೋಷ್ಠಿ, ವಿದ್ಯಾರ್ಥಿ ನಿಲಯ ಭೂಮಿ ಪೂಜೆ ಹಾಗೂ ಪ್ರಶಸ್ತಿ ಸಮಾರಂಭವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 152
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved