• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇಲ್ವಿಚಾರಕರ ಯಡವಟ್ಟು, ಗೊಂದಲದಲ್ಲೇ ಎನ್ಎಂಎಂಎಸ್ ಪರೀಕ್ಷೆ
ಕೆಎಸ್ಇಎಬಿ, ಕೆಎಸ್ಕ್ಯೂಎಎಸಿವತಿಯಿಂದ ಜ.7ರಂದು ನಡೆದ 2023-24ನೇ ಸಾಲಿನ ಎನ್ಎಂಎಂಎಸ್ ಪರೀಕ್ಷೆ ಉರ್ದು ಭಾಷೆಯಲ್ಲಿ ಪ್ರಶ್ನೆ ಪತ್ರಿಕೆ ಕೇಳಿದ್ದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಪ್ರಶ್ನೆ ಪತ್ರಿಕೆ ಕೊಟ್ಟು ಪರೀಕ್ಷೆ ಬರೆಯುವಂತೆ ಕೊಠಡಿ ಮೇಲ್ವಿಚಾರಕ ಸೂಚನೆ ನೀಡಿದ್ದು, ವಿದ್ಯಾರ್ಥಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪಾಲಕರ ದೂರು, ಪರೀಕ್ಷಾ ಮೆಲ್ವಿಚಾರಕರಿಗೆ ನೊಟೀಸ್ ಜಾರಿಮಾಡಲಾಗಿದೆ.
ಬೇಸಿಗೆಯಲ್ಲಿ ನೀರಿನ ಸಮಸ್ಯೆ ಬಾರದಂತೆ ಜಾಗೃತಿವಹಿಸಿ
ದೇವದುರ್ಗ ಹಾಗೂ ಅರಕೇರಾ ತಾಲೂಕುಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿವ ನೀರಿನ ಯಾವುದೇ ತೊಂದರೆಗಳಾಗದಂತೆ ಮುಂಜಾಗ್ರತಾ ಸಿದ್ಧತೆ ವ್ಯವಸ್ಥೆ ಕೈಗೊಳ್ಳಿ.
ವಕ್ಫ್ ಆಸ್ತಿ ಕಬಳಿಕೆ ಹುನ್ನಾರ, ಕ್ರಮಕ್ಕೆ ಆಗ್ರಹ
ಜಹಿರಾಬಾದ್ ಕಾಲನಿಯ ಈರಣ್ಣ ವೃತ್ತದಲ್ಲಿರುವ ವಕ್ಫ್ ಸೇರಿದ ದರ್ಗಾ ಮತ್ತು ಮಸೀದಿ ಆಸ್ತಿಯನ್ನು ಹಿಂದಿನ ವಕ್ಫ್ ಅಧಿಕಾರಿ ಜತೆ ಕೆಲವರು ದುರ್ಬಳಕೆ ಮಾಡಿಕೊಳ್ಳಲು ಹುನ್ನಾರ ನಡೆದಿದೆ.
ಮಸ್ಕಿಯಲ್ಲಿ ಹಾಡುಹಗಲೇ ಪೊಲೀಸರ ಮೇಲೆ ಹಲ್ಲೆ
ವಾಲ್ಮೀಕಿ ವೃತ್ತದ ಹತ್ತಿರ ಬಳಗಾನೂರು ಪೊಲೀಸ್ ಠಾಣೆಯ ಮಂಜುನಾಥ್ ಹಾಗೂ ಗೋಪಾಲ್ ಎಂಬ ಪೊಲೀಸ್ ಪೇದೆಗಳ ಮೇಲೆಐದರಿಂದ ಆರು ಜನರ ತಂಡ ಹಾಡುಹಗಲೇ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.
ಬೋಳಮಾನದೊಡ್ಡಿ ನೀರಾವರಿ ಯೋಜನೆ ವರದಿ ಸಲ್ಲಿಕೆ: ಸಚಿವ ಬೋಸರಾಜು
ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರೈತರಿಗೆ ಕಡ್ಡಾಯವಾಗಿ ವಿಮೆ ಸೌಲಭ್ಯ ಒದಗಿಸಿ: ದುರುಗೇಶ
ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೊಂದಾಯಿಸಿಕೊಂಡ ರೈತರಿಗೆ ಕಡ್ಡಾಯವಾಗಿ ಬೆಳೆ ವಿಮೆ ಸೌಲಭ್ಯ ಒದಗಿಸಬೇಕು.
ಫ್ರೂಟ್ಸ್‌ ತಂತ್ರಾಂಶ ಕುರಿತು ಜಾಗೃತಿ ಮೂಡಿಸಿ: ಶಾಸಕ ಬಸನಗೌಡ ದದ್ದಲ್‌
ನಗರದ ಜಿಪಂ ಸಭಾಂಗಣದಲ್ಲಿ ನಡೆದ ತಾಲೂಕು ಪಂಚಾಯಿತಿ ಕೆಡಿಪಿ ಸಭೆಯಲ್ಲಿ ರೈತರಿಗೆ ಬೆಳೆಹಾನಿ ಪರಿಹಾರ ಕಲ್ಪಿಸಲು ಒತ್ತು ಕೊಡಿ ಎಂದು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.
12ರಿಂದ 14ರವರೆಗೆ ಹಾಲುಮತ ಸಂಸ್ಕೃತಿ ವೈಭವ-2024: ಸಿದ್ದರಮಾನಂದ ಸ್ವಾಮಿ
ಮೂರು ದಿನ ನಡೆಯಲಿರುವ ಉತ್ಸವದಲ್ಲಿ ವಿವಿಧ ಸ್ಪರ್ಧೆ, ಕಾರ್ಯಕ್ರಮಗಳು ಆಯೋಜನೆ: ಸಿದ್ದರಮಾನಂದ ಸ್ವಾಮಿ । ರಾಜಕೀಯ ಗಣ್ಯರು ಭಾಗಿ. ಜ.12ರಂದು ಅಮೃತರಾವ್ ಚಿಮ್ಕೋಡೆಯವರಿಂದ ಧ್ವಜಾರೋಹಣ, ಬಿ.ವೈ.ವಿಜಯೇಂದ್ರ ಅವರಿಂದ ಯುವಜನ ಸಮಾವೇಶ ಉದ್ಘಾಟನೆ ನಡೆಯಲಿದೆ.
ಸ್ವಾತಂತ್ರ್ಯ ಹೋರಾಟಕ್ಕೆ ರಾಯಚೂರು ರೈಲ್ವೆ ನಿಲ್ದಾಣ ಸ್ಫೂರ್ತಿ: ಡಿ. ಪಂಪಣ್ಣ
ನಗರಕ್ಕೆ ಗಾಂಧೀಜಿ ಬಂದಿದ್ದ ಸಂದರ್ಭ ಮೆಲಕು ಹಾಕಿದ ಸ್ವತಂತ್ರ ಹೋರಾಟಗಾರ ಡಿ.ಹಂಪಣ್ಣ. ರಾಯಚೂರಿನ ಕೇಂದ್ರ ರೈಲ್ವೆ ನಿಲ್ದಾಣದ 152 ನೇ ಮಹೋತ್ಸವದ ಸಮಾರಂಭಕ್ಕೆ ಗಣ್ಯರು ಚಾಲನೆ ನೀಡಿದರು.
45 ದಿನ ಶಕ್ತಿನಗರದ ಕೃಷ್ಣಾನದಿ ಸೇತುವೆ ಬಂದ್‌: ಡಿವೈಎಸ್‌ಪಿ ಸತ್ಯನಾರಾಯಣರಾವ್
ಸೇತುವೆ ದುರಸ್ತಿ ಹಿನ್ನೆಲೆ ಜನವರಿ 10ರಿಂದ ಸಂಚಾರ ನಿಷೇಧ. ಶೀಘ್ರ ಮಾರ್ಗ ಬದಲಾವಣೆ ಕುರಿತು ಮಾಹಿತಿ. ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಕೃಷ್ಣಾ ಸೇತುವೆಯ ದುರಸ್ತಿ ಕಾಮಗಾರಿ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಡಿವೈಎಸ್‌ಪಿ ಸತ್ಯನಾರಾಯಣರಾವ್ ಮಾತನಾಡಿದರು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 152
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved