• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಯಚೂರಿನಲ್ಲಿ ಒಟ್ಟು 16 ಮಂದಿಗೆ ಪಾಸಿಟಿವ್‌: ಡಿಸಿ ಚಂದ್ರಶೇಖರ ನಾಯಕ
ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಳವಾಗದಂತೆ ಕ್ರಮ ಕೈಗೊಳ್ಳಿ. ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮುಂಜಾಗೃತಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೂಚನೆ.
ಕಸ ಮುಕ್ತ, ಸ್ವಚ್ಛ, ಸುಂದರ ನಗರಕ್ಕಾಗಿ ಕೈ ಜೋಡಿಸಿ: ಅಮಿತ್‌ ಸಿಂಹ
ರಾಯಚೂರು ನಗರಸಭೆ ಕಚೇರಿ ಸಭಾಂಗಣದಲ್ಲಿ ಕಸಮುಕ್ತ ನಗರದ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಈ ವೇಳೆ ನಗರದಲ್ಲಿ ಸ್ವಚ್ಛತೆ ಕಾಪಾಡುವಂತೆ ಜಾಗೃತಿ ಮೂಡಿಸಲು ದೆಹಲಿ ಫೀಡ್ ಬ್ಯಾಕ್ ಫೌಂಡೇಷನ್ ನ ಮುಖ್ಯಸ್ಥ ಅಮಿತ್ ಸಿಂಹ ಅಧಿಕಾರಿಗಳಿಗೆ ತಿಳಿಸಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಶಾಸಕ ಆರ್‌. ಬಸನಗೌಡ
ಮಸ್ಕಿ ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಸ್ವಚ್ಛತೆಗೆ ಆದ್ಯತೆ ನೀಡುವಂತೆ ಶಾಸಕರು ಸೂಚನೆ. ಮಸ್ಕಿಯ ಕನ್ನಾಳ ಗ್ರಾಪಂ ವ್ಯಾಪ್ತಿಯ ಕನ್ನಾಳ, ಮೂಡಲದಿನ್ನಿ, ಸುಲ್ತಾನಪೂರು ಗ್ರಾಮಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮೊಕೊಳ್ಳಲಾಗಿತ್ತು.
ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಶಾಸಕ ಆರ್‌. ಬಸನಗೌಡ
ಮಸ್ಕಿ ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಸ್ವಚ್ಛತೆಗೆ ಆದ್ಯತೆ ನೀಡುವಂತೆ ಶಾಸಕರು ಸೂಚನೆ. ಮಸ್ಕಿಯ ಕನ್ನಾಳ ಗ್ರಾಪಂ ವ್ಯಾಪ್ತಿಯ ಕನ್ನಾಳ, ಮೂಡಲದಿನ್ನಿ, ಸುಲ್ತಾನಪೂರು ಗ್ರಾಮಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮೊಕೊಳ್ಳಲಾಗಿತ್ತು.
ಮನುಷ್ಯ ಜೀವನದಲ್ಲಿ ಶ್ರದ್ಧೆ, ಸರಳತೆ ಪಾಲಿಸಲಿ: ಅಯ್ಯಪ್ಪ ತಾತ
ಕವಿತಾಳ ಸಮೀಪದ ಮಲದಗುಡ್ಡ ಗ್ರಾಮದಲ್ಲಿ ಕರಿಬಸವ ತಾತನವರ 8ನೇ ಪುಣ್ಯಸ್ಮರಣೋತ್ಸವದ ನಿಮಿತ್ತ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.
ಕೆಪಿಎಸ್ಸಿ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಲಿಗೆ ಎಡಿಸಿ ಸೂಚನೆ. ಇಂದು, ನಾಳೆ ರಾಯಚೂರಿನಲ್ಲಿ ನಡೆಯಲಿರುವ ಪರೀಕ್ಷೆಗಳು.
ಸಾವಿತ್ರಿಬಾಯಿ ಫುಲೆ ದೇಶದ ಮೊದಲ ಶಿಕ್ಷಕಿ: ವಿಜಯಲಕ್ಷ್ಮಿ ಗುರಿಕಾರ
ಸಿಂಧನೂರು ತಾಲೂಕಿನ ಬುಕ್ಕನಟ್ಟಿ ಗ್ರಾಮದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಹಾಗೂ ಸಾವಿತ್ರಿಬಾಯಿ ಫುಲೆ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು.
ಎಪಿಎಂಸಿಯಲ್ಲಿ ರೈತರಿಗೆ ಅನ್ಯಾಯ ಸರಿಪಡಿಸುವಂತೆ ಸಚಿವ ಶಿವಾನಂದ ಪಾಟೀಲ್‌ಗೆ ಮನವಿ
ರಾಯಚೂರು ಎಪಿಎಂಸಿಯಲ್ಲಿನ ವಿವಿಧ ಸಮಸ್ಯೆ ಬಗೆಹರಿಸುವಂತೆ ರಾಜ್ಯ ರೈತ ಸಂಘ, ಹಸಿರು ಸೇನೆ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಚಿವರಿಗೆ ಆಗ್ರಹಿಸಿದರು.
ಮೂಲ ಸೌಕರ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿನಿಯರಿಂದ ಬಿಸಿಎಂ ಕಚೇರಿ ಮುತ್ತಿಗೆ
ಬಿಸಿಎಂ ಇಲಾಖೆ ಅಧೀನದಲ್ಲಿ ಪಟ್ಟಣದ ಸಾಯಿಬಾಬಾ ದೇವಸ್ಥಾನದ ಬಳಿ ಇರುವ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಕುಡಿಯಲು ಸರಿಯಾದ ನೀರಿನ ವ್ಯವಸ್ಥೆ, ಮಲಗಲು ಜಾಗ, ಶೌಚಾಲಯದ ಸಮಸ್ಯೆ ಹಿನ್ನೆಲೆ ವಿದ್ಯಾರ್ಥಿನಿಯರಿಂದ ಪ್ರತಿಭಟನೆ.
ಎಪಿಎಂಸಿ ಕಾಯ್ದೆ ಅಭಿಪ್ರಾಯ ಸಂಗ್ರಹಿಸಿ ವರದಿ ಸಲ್ಲಿಕೆ: ಸಚಿವ ಶಿವಾನಂದ ಪಾಟೀಲ್
ಕರ್ನಾಟಕ ರಾಜ್ಯದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಕಾಯ್ದೆಯನ್ನು ಸಂಪೂರ್ಣವಾಗಿ ರದ್ದುಪಡಿಸುವ ಮುನ್ನ ಎಲ್ಲಾ ಜಿಲ್ಲೆಗಳಿಗೆ ತೆರಳಿ ಅಭಿಪ್ರಾಯ ಸಂಗ್ರಹಿಸಿ, ವರದಿಯನ್ನು ರೂಪಿಸಿ ಸರ್ಕಾರಕ್ಕೆ ಅದನ್ನು ಮಂಡಿಸಲು ನಿರ್ಧರಿಸಿದ್ದು ಅದರಂತೆ ಸಮಿತಿ ಕೆಲಸ ಮಾಡುತ್ತಿದೆ ಎಂದು ಸಚಿವರು ತಿಳಿಸಿದರು.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 152
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved