ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಸ್ಕಿ ತಾಲೂಕಿನಲ್ಲಿ ಅಕಾಲಿಕ ಮಳೆಗೆ 2601 ಹೆಕ್ಟರ್ ಬೆಳೆ ಹಾನಿ
20 ದಿನಗಳಲ್ಲಿ 4,923 ಫಲಾನುಭವಿಗಳಿಗೆ 4 ಕೋಟಿ 3 ಲಕ್ಷ ಬೆಳೆ ಹಾನಿ ಪರಿಹಾರ
ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ಸರ್ವೆ ಕಾರ್ಯ
ಸಿಂಧನೂರಿನಲ್ಲಿ ಶಾಸಕ ಹಂಪನಗೌಡ ಬಾದರ್ಲಿ ನೇತೃತ್ವದಲ್ಲಿ ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆ ಸರ್ವೆಕಾರ್ಯ ನಡೆಸಿದರು.
ಅಮಿತ್ ಶಾ ಹೇಳಿಕೆ ಖಂಡಿಸಿ ಪ್ರತ್ಯೇಕ ಪ್ರತಿಭಟನೆ
ರಾಯಚೂರಿನ ಡಿಸಿ ಕಚೇರಿ ಮುಂದೆ ಅಂಬೇಡ್ಕರ್ ಸೇನೆ ಮುಖಂಡರು ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಪ್ರತಿಭಟನೆ ನಡೆಸಿದರು. ಇನ್ನು, ಸಿಂಧನೂರಿನ ಮಿನಿವಿಧಾನಸೌಧ ಮುಂದೆಯೂ ಗೃಹ ಮಂತ್ರಿ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಾಣಿಕೆಗೆ ತಡೆ
ಕರ್ನಾಟಕದಿಂದ ತೆಲಂಗಾಣ ರಾಜ್ಯಕ್ಕೆ ಭತ್ತ ಸಾಗಾಣಿಕೆಯನ್ನು ನಿರ್ಬಂಧಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆಯನ್ನು ಗುರುವಾರ ನಡೆಸಲಾಯಿತು.
ಆತ್ಮ ಭರವಸೆಯಿಂದ ಕೆಲಸ ಮಾಡಿದರೆ ಯಶಸ್ಸು ಸಾಧ್ಯ: ಬಾಬರ್ ಅಲಿ
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ವಿಶ್ವದ ಅತಿ ಕಿರಿಯ ವಯಸ್ಸಿನ ಮುಖ್ಯಶಿಕ್ಷಕ ಎಂಬ ಖ್ಯಾತಿ ಹೊಂದಿದ ಬಾಬರ್ ಅಲಿ ಅವರು ಭಾಗವಹಿಸಿದ್ದರು.
ಬಾಣಂತಿಯರ ಸಾವು: ಅವ್ಯವಸ್ಥೆಗೆ ಬೇಕಿದೆ ಸರ್ಜರಿ
ರಾಯಚೂರು ಜಿಲ್ಲೆಯಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಘಟಿಸಿದ ಹಿನ್ನೆಲೆಯಲ್ಲಿ ಜಿಪಂ ಸಿಇಒ ಪಾಂಡ್ವೆ ರಾಹುಲ್ ತುಕಾರಾಂ ಕ್ರಮಗಳ ಕುರಿತು ಖುದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಎರಡೇ ತಿಂಗಳಲ್ಲಿ 10 ಬಾಣಂತಿಯರ ಸಾವು!
ಕಳೆದ ಎರಡು ತಿಂಗಳಲ್ಲಿ 10 ಬಾಣಂತಿಯರು ಸಾವನಪ್ಪಿರುವ ಘಟನೆಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್)ಯ ಬೋಧಕ ಆಸ್ಪತ್ರೆ ಮತ್ತು ಸಮಾಜ ಕಲ್ಯಾಣ ಇಲಾಖೆಕೆಗಳನ್ನು ಫಜೀತಿಗೆ ಸಿಲುಕಿಸುವಂತೆ ಮಾಡಿದೆ.
ಮಹಾಶರಣ ಮಾದರ ಚನ್ನಯ್ಯ ಅದ್ಧೂರಿ ಜಯಂತ್ಯೋತ್ಸವ
ರಾಯಚೂರು ನಗರದ ಮಹಿಳಾ ಸಮಾಜದ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಶ್ರೀಮಾದರ ಚನ್ನಯ್ಯನವರ ಜಯಂತ್ಯೋತ್ಸವ ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಉದ್ಘಾಟಿಸಿದರು.
ಒಳ ಮೀಸಲು ಜಾರಿಗಾಗಿ ತಮಟೆ ಚಳವಳಿ
ರಾಯಚೂರು ನಗರದ ಸಚಿವರ ಹಾಗೂ ಶಾಸಕರ ಮನೆಗಳ ಮುಂದೆ ತಮಟೆ ಚಳವಳಿಯನ್ನು ನಡೆಸಲಾಯಿತು.
3ನೇ ದಿನದ ಕೃಷಿ ಮೇಳದಲ್ಲಿ ರೈತರೇ ಕಣ್ಮರೆ!
ರಾಯಚೂರು ನಗರ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ ಕೃಷಿ ಮೇಳದ ಕೊನೆ ದಿನ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
< previous
1
...
12
13
14
15
16
17
18
19
20
...
139
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?