• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಸಿದ್ದರಾಮಯ್ಯರನ್ನು ಯಾರೂ ಏನು ಮಾಡಲಾಗದು : ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌
ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ಬಳಿರುವ ಕನಕಗುರುಪೀಠದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಸಂಕ್ರಾಂತಿ ಜಾತ್ರಾ ಮಹೋತ್ಸವ ಸಮಾರಂಭದಲ್ಲಿ ನಗರಾಭಿವೃದ್ಧಿ ಸಚಿವ ಸುರೇಶ ಭೈರತಿ ಭಾಗವಹಿಸಿ, ಮಾತನಾಡಿದರು.
ಆರ್ಥಿಕ ಅಭಿವೃದ್ಧಿಗೆ ಸಹಕಾರಿ ಸಂಘಗಳ ಕೊಡುಗೆ ಅಪಾರ: ಜಿ.ನಂಜನಗೌಡ
ಸಿಂಧನೂರಿನಲ್ಲಿ ನಡೆದ ರಜತ ಮಹೋತ್ಸವ ಕಾರ್ಯಕ್ರಮ ಜರುಗಿತು, ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ರಾಜ್ಯ ಅಧ್ಯಕ್ಷ ಜಿ.ನಂಜನಗೌಡ ಚಾಲನೆ ನೀಡಿದರು.
800 ಕಿ.ಮೀ. ದೂರದ ವಿಶಾಖಪಟ್ಟಣ ರೈಲ್ವೆ ವಲಯಕ್ಕೆ ರಾಯಚೂರು, ಯಾದಗಿರಿ ಜಿಲ್ಲೆ!
ಕಲಬುರಗಿಯಲ್ಲಿ ಪ್ರತ್ಯೇಕ ರೈಲ್ವೆ ವಲಯ ಸ್ಥಾಪನೆಗೆ ಕಲ್ಯಾಣ ಕರ್ನಾಟಕದ ಭಾಗದ ಜನರು ಆಗ್ರಹಿಸುತ್ತಿರುವಾಗಲೇ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ರೈಲ್ವೆ ಜಾಲವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಬುಧವಾರವಷ್ಟೇ ಆರಂಭವಾದ ದಕ್ಷಿಣ ಕರಾವಳಿ ರೈಲ್ವೆ ವಲಯಕ್ಕೆ ಸೇರ್ಪಡೆ ಮಾಡಲಾಗಿದೆ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಆಹಾರ ಭದ್ರತೆಗಾಗಿ ಸ್ಮಾರ್ಟ್ ಕೃಷಿಗೆ ಬದಲಾಗಬೇಕಿದೆ: ಡಾ.ಎಸ್.ವಿ.ಸುರೇಶ ಪ್ರತಿಪಾದನೆ
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಕ್ಷೇಗೃಹದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಕೃಷಿ ಮತ್ತು ಕೃಷಿ ಅವಲಂಬಿತ ವಿಸ್ತರಣಾ ಚಟುವಟಿಕೆಗಳಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಗಣ್ಯರು ಉದ್ಘಾಟಿಸಿದರು.
ಒಳಗೆ ಹೊರಗೆ ಗದ್ದಲದ್ದೇ ಸದ್ದು, ಅಭಿವೃದ್ಧಿ ಚರ್ಚೆಗೆ ಗುದ್ದು
ರಾಯಚೂರು ಮಹಾನಗರ ಪಾಲಿಕೆ ಮೊದಲ ಸಾಮಾನ್ಯ ಮಹಾಸಭೆ ವಾಗ್ವಾದಗಳಲ್ಲಿಯೇ ಮುಗಿದು ಹೋಗಿದೆ.
25 ವರ್ಷಗಳಿಂದ ನಕ್ಸಲ್‌ ಚಳವಳಿಯಲ್ಲಿದ್ದ ಮಾರೆಪ್ಪ ಸರ್ಕಾರದ ಮುಂದೆ ಶರಣಾಗಿ, ಮುಖ್ಯವಾಹಿನಿಗೆ
ಇದೀಗ ಸರ್ಕಾರದ ಮುಂದೆ ಶರಣಾಗಿ, ಮುಖ್ಯವಾಹಿನಿಗೆ ಬಂದಿರುವ 6 ಜನ ನಕ್ಸಲ್‌ ಅವರ ಪೈಕಿ ಒಬ್ಬರಾದ ಶರಣಾಗತಿಯಾಗಿರುವ ಮಾರೆಪ್ಪ ಅರೋಲಿ ರಾಯಚೂರಿನವರಾಗಿದ್ದಾರೆ.
ಅಯ್ಯಪ್ಪನ ಮಾಲಾಧಾರಿಗಳಿಗೆ ಮಸೀದಿಯಲ್ಲಿ ಭೋಜನ
ಲಿಂಗಸುಗೂರು ತಾಲೂಕಿನ ಯರಡೋಣಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮಸೀದಿಯಲ್ಲಿ ಅನ್ನಸಂತರ್ಪಣೆ ಮಾಡುವುದರ ಮುಖಾಂತರ ಭಾವೈಕ್ಯತೆ ಮೆರೆದಿದ್ದಾರೆ.
ಅಂಬೇಡ್ಕರ್‌ ನಿಂದನೆ ಖಂಡಿಸಿ ದೇವದುರ್ಗ ಬಂದ್ ಯಶಸ್ವಿ
ಅಂಬೇಡ್ಕರ್‌ ಬಗ್ಗೆ ಅಮಿತ್‌ ಶಾ ಹೇಳಿಕೆ ಮತ್ತು ನಿಲುವು ಖಂಡಿಸಿ, ಸಂವಿಧಾನ ಸಂರಕ್ಷಣಾ ಸಮಿತಿ ಕರೆ ನೀಡಿದ್ದ ದೇವದುರ್ಗ ಬಂದ್ ಮಂಗಳವಾರ ಸಂಪೂರ್ಣ ಯಶಸ್ವಿಯಾಯಿತು.
ಟಿಎಲ್‌ಬಿಸಿ-76 ಉಪಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಧರಣಿ
ಮಾನ್ವಿ ತಾಲೂಕಿನ ಹಿರೇಕೊಟ್ನೇಕಲ್ ಗ್ರಾಮದ ಸಹಾಯಕ ಕಾರ್ಯಪಾಲಕ ಅಭಿಯಂತರ ಕಚೇರಿ ಆವರಣದಲ್ಲಿ ಧರಣಿ ನಿರತ ರೈತರೊಂದಿಗೆ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ವಿಜಯಲಕ್ಷ್ಮಿ ಚರ್ಚೆ ನಡೆಸಿದರು.
ಜಿಲ್ಲೆಗೆ 15 ಸಾವಿರ ಮನೆಗಳು ಮಂಜೂರು: ಸಂಸದ ಖಂಡ್ರೆ
15 thousand houses sanctioned for the district: MP Khandre
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 143
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved