ಟಿಎಪಿಸಿಎಂಎಸ್ ಕಚೇರಿ ನಿರ್ಮಾಣಕ್ಕೆ ನಿಯೋಗಸ್ಥಳೀಯ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ(ಟಿಎಪಿಸಿಎಂಎಸ್)ದ ಕಚೇರಿ ಕಟ್ಟಡದ ನಿರ್ಮಾಣಕ್ಕಾಗಿ ಅನುದಾನ ಕೋರಲು ಕೆಆರ್ ಡಿಬಿ ಅಧ್ಯಕ್ಷ ಅಜಯಸಿಂಗ್ ಬಳಿ ಕಾರ್ಯಕಾರಿ ಸಮಿತಿ ನಿಯೋಗ ತೆರಳಲು ನಿರ್ಧರಿಸಿದೆ ಎಂದು ಟಿಎಪಿಸಿಎಂಎಸ್ ಅಧ್ಯಕ್ಷ ಶರಣಗೌಡ ಮಾಲಿ ಪಾಟೀಲ್ ಮದರಕಲ್ ತಿಳಿಸಿದರು.