• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗೆ ತಲುಪಲಿ: ಶಾಸಕ
ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಬಡಜನರಿಗಾಗಿ ಬಂದ ಯೋಜನೆಗಳನ್ನು ಅಧಿಕಾರಿಗಳು ನಿಜವಾದ ಫಲಾನುಭವಿಗಳಿಗೆ ತಲುಪಿಸಿದಾಗ ಮಾತ್ರ ಯೋಜನೆ ಉದ್ದೇಶ ಸಾರ್ಥಕತೆ ಪಡೆಯುತ್ತದೆ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
ಸೆಪ್ಟೆಂಬರ್‌ 22ರಂದು ಹುಲಿಗೆಮ್ಮದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ
ನಗರದ ವಳಬಳ್ಳಾರಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಹುಲಿಗೆಮ್ಮ ದೇವಿಯ ಶಿಲಾ ಮಂಟಪ ದೇವಸ್ಥಾನದ ಲೋಕಾರ್ಪಣೆ, ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಹಾಗೂ 18ನೇ ವರ್ಷದ ಶೀದೇವಿ ಮಹಾತ್ಮೆಯ ಪುರಾಣ ಪ್ರವಚನ ಕಾರ್ಯಕ್ರಮ ಸೆ.22ರಂದು ಹಮ್ಮಿಕೊಳ್ಳಲಾಗಿದೆ ಎಂದು ಶಾಂಭವಿ ಪುಣ್ಯಾಶ್ರಮದ ಪೀಠಾಧಿಪತಿ ವೀರೇಶ ಯಡಿಯೂರಮಠ ಹೇಳಿದರು.
ರಾಯಚೂರಿನಲ್ಲಿ ಮಹಿಳಾ ಆಯೋಗದ ಅಧ್ಯಕ್ಷರ ಸಂವಾದ
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಅವರು ಸ್ಥಳೀಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಹಿಳಾ ಸಂವಾದ ಸಮಾರಂಭದಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಸಾರ್ವಜನಿಕರಿಂದ ಸ್ವೀಕೃತವಾದ ದೂರರ್ಜಿಗಳನ್ನು ಶುಕ್ರವಾರ ಸ್ವೀಕರಿಸಿದರು.
ಅಸ್ಪೃಶ್ಯರೆಂದು ದಾಖಲಿಸಿ, ಶೇ.6 ಮೀಸಲಾತಿ ನೀಡಲು ಆಗ್ರಹ
ರಾಜ್ಯ ಸರ್ಕಾರ ಅವೈಜ್ಞಾನಿಕ ಒಳ ಮೀಸಲಾತಿ ಹಂಚಿಕೆ ಮಾಡಿರುವುದನ್ನು ವಿರೋಧಿಸಿ ಬಂಜಾರ, ಭೋವಿ, ಕೊರಮ, ಕೊರಚ ಮೀಸಲಾತಿ ಒಕ್ಕೂಟದಿಂದ ಶುಕ್ರವಾರ ನಗರದ ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಿನಿವಿಧಾನಸೌಧ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಕೃಷಿ ಬೆಳವಣಿಗೆಗೆ ವಿಜ್ಞಾನ, ತಂತ್ರಜ್ಞಾನ ಬಳಕೆ ಪೂರಕ: ಎನ್.ಎಸ್.ಬೋಸರಾಜು
ಇಡೀ ಪ್ರಪಂಚದಲ್ಲೇ ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಯೋಗಗಳ ಗತಿ ವೇಗವಾಗಿದೆ. ಈ ದಿಶೆಯಲ್ಲಿ ಕೃಷಿ ಬೆಳವಣಿಗೆಗೆ ವಿಜ್ಞಾನ, ತಂತ್ರಜ್ಞಾನ ಬಳಕೆಯು ಪೂರಕವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹಾಗೂ ವಿಧಾನ ಪರಿಷತ್ತು ಸಭಾ ನಾಯಕ ಎನ್.ಎಸ್.ಬೋಸರಾಜು ಅಭಿಪ್ರಾಯ ವ್ಯಕ್ತಪಡಿಸಿದರು.
ಗಂಗಾಮತಸ್ಥರು ಜಾತಿ ಕಾಲಂ 9ರಲ್ಲಿ ಬೆಸ್ತ ಎಂದು ನಮೂದಿಸಿ: ಕೆ.ಶಾಂತಪ್ಪ
ರಾಜ್ಯದಲ್ಲಿ ಇದೇ ಸೆ.22 ರಿಂದ ನಡೆಯುತ್ತಿರುವ ಮನೆ ಮನೆ ಸಮೀಕ್ಷೆಯಲ್ಲಿ ಗಂಗಾಮಸ್ಥರ ಸಮಾಜದವರ ಸಕ್ರಿಯವಾಗಿ ಭಾಗವಹಿಸಬೇಕು ಇಷ್ಟೇ ಅಲ್ಲದೇ ಗಣತಿಯ ಕಲಂ 9 ರಲ್ಲಿ ಬೆಸ್ತ,ಬೆಸ್ತರ ಎಂದು ನಮೂದಿಸಬೇಕು ಎಂದು ಜಿಲ್ಲಾ ಗಂಗಾಮತಸ್ಥ ಸಮಾಜದ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಕೋರಿದರು.
ವಿಕಲಚೇತನರು ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಿ: ಸಂಸದ ಕುಮಾರ ನಾಯಕ
ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ವಿಕಲಚೇತನರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅವುಗಳ ಬಗ್ಗೆ ವಿಕಲ ಚೇತನರಿಗೆ ಸರಿಯಾಗಿ ಮಾಹಿತಿ ನೀಡಬೇಕು. ವಿಕಲಚೇತನ ಫಲಾನುಭವಿಗಳು ಕಾರ್ಯಕ್ರಮಗಳನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಸಂಸದ ಜಿ.ಕುಮಾರ್ ನಾಯಕ ಸಲಹೆ ನೀಡಿದರು.
4 ಲಕ್ಷ ಕುಟುಂಬ ಗಣತಿಗೆ ರಾಯಚೂರಿನಲ್ಲಿ 3,586 ಸಿಬ್ಬಂದಿ ಸಜ್ಜು
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಇದೇ ಸೆ.22ರಿಂದ ಅ.7ರವರೆಗೆ ನಡೆಯುತ್ತಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಅಗತ್ಯವಾದ ಎಲ್ಲ ರೀತಿಯ ತಯಾರಿಯನ್ನು ಮಾಡಿಕೊಳ್ಳಲಾಗಿದೆ. ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ವಿಚಾರವಾಗಿ ಎಲ್ಲೆಡೆ ಜಾಗೃತಿ ಅಭಿಯಾನಗಳು, ಆಯಾ ಸಮುದಾಯಗಳ ಮುಖಾಂತರ ಮನವಿಗಳು ಭರಪೂರ ಸಾಗಿವೆ.
ದುಶ್ಚಟಗಳಿಂದ ದೂರವಿದ್ದರೆ ಅಂಬೇಡ್ಕರ್ ಮಕ್ಕಳಾಗಬಹುದು: ಡಾ.ನಾಗಲಕ್ಷ್ಮೀ ಚೌದರಿ
ನಾವೆಲ್ಲ ಅಂಬೇಡ್ಕರ್ ಮಕ್ಕಳು. ಮದ್ಯ ಸೇವನೆ, ಧೂಮಪಾನ, ಮಾದಕ ವಸ್ತುಗಳ ಸೇವನೆ ಹಾಗೂ ದುಶ್ಚಟಗಳಿಂದ ದೂರವಿದ್ದರೆ ಮಾತ್ರ ಅಂಬೇಡ್ಕರ್ ಮಕ್ಕಳಾಗಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಹೇಳಿದರು.
ಮಕ್ಕಳಿಗೆ ಜ್ಞಾನದ ಜತೆ ಹೃದಯವಂತಿಕೆ ಬೆಳೆಸಿ: ಚಿಂತಕ ಅಶೋಕ ಹಂಚಲಿ
ಶಿಕ್ಷಕರ ವೃತ್ತಿ ಬಹಳ ಪವಿತ್ರವಾದದು ಇದಕ್ಕೆ ಪಗಾರದ ಹಂಗಿಲ್ಲ. ಸದೃಢ ಸಮಾಜದ ನಿರ್ಮಾಣಕ್ಕೆ ಮಕ್ಕಳಿಗೆ ಜ್ಞಾನದ ಜೊತೆಗೆ ಹೃದಯವಂತಿಕೆ ಬೆಳೆಯುವಂತೆ ಬೋಧಿಸಬೇಕೆಂದು ಚಿಂತಕ, ವಾಗ್ಮಿ ಅಶೋಕ ಹಂಚಲಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 152
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved