• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಕರಗಲ್‌ ಸಮೀಪ ಶಾಸಕಿ ಕರೆಮ್ಮ ಪುತ್ರನ ಗುಂಪಿನಿಂದ ಟೋಲ್‌ಗೇಟ್‌ ಧ್ವಂಸ

  ರಾಜ್ಯ ಹೆದ್ದಾರಿಯ ಕಾಕರಗಲ್‌ ಸಮೀಪ ನಿರ್ಮಿಸಿದ್ದ ಟೋಲ್‌ಗೇಟ್‌ನಿಂದ ತೀವ್ರ ವಿರೋಧದ ನಡುವೆಯೂ ಹಣ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ಶಾಸಕಿ ಕರೆಮ್ಮ ಜಿ.ನಾಯಕ ಪುತ್ರ ಸಂತೋಷ ಜಿ.ನಾಯಕ ನೇತೃತ್ವದ ತಂಡವು ಟೋಲ್‌ಗೇಟ್‌ಗೆ ನುಗ್ಗಿ ಧ್ವಂಸ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಬಡವರ ಆರ್ಥಿಕ ವೃದ್ಧಿಗೆ ಗ್ಯಾರಂಟಿ ಯೋಜನೆ ಸಹಕಾರಿ
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲ ಜಾತಿ, ಜನಾಂಗದವರಿಗೂ ಅನುಕೂಲವಾಗಿ ಆರ್ಥಿಕವಾಗಿ ಶಕ್ತಿ ತುಂಬಿದೆ ಎಂದು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ, ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ದೇಶಕ್ಕಿದೆ ಉಗ್ರರನ್ನು ಮಟ್ಟ ಹಾಕುವ ಶಕ್ತಿ
ಕಾಶ್ಮೀರದಲ್ಲಿ ನಡೆದಿರುವ ದುರ್ಘಟನೆಗೆ ಭಾರತ ತಕ್ಕ ಉತ್ತರ ನೀಡಲಿದೆ. ಉಗ್ರರನ್ನು ಮಟ್ಟಹಾಕುವ ಶಕ್ತಿ ದೇಶಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಯಾವುದೇ ಕಾರಣಕ್ಕೂ ಉಗ್ರರನ್ನು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಅಭಿವೃದ್ಧಿ ಕೆಲಸಕ್ಕೆ ಬೆಂಗಳೂರಿಗೆ ಹೋಗೋದು ಅನಿವಾರ್ಯ
ಕ್ಷೇತ್ರದ ಅಭಿವೃದ್ದಿಗೆ ಅನುದಾನದ ಅಗತ್ಯ ಇದೆ. ಅದಕ್ಕಾಗಿ ಶಾಸಕರಾದವರು ಬೆಂಗಳೂರಿಗೆ ಹೋಗಬೇಕಾಗುತ್ತದೆ. ಮುಖ್ಯಮಂತ್ರಿ, ಮಂತ್ರಿ ಮಹೋದಯರು ಹೇಳಿದ ಸಮಯಕ್ಕೆ ಸರಿಯಾಗಿ ಭೇಟಿಯಾಗಿ ಜನರ ಸಮಸ್ಯೆಗಳ ಗಮನಕ್ಕೆ ತಂದಾಗ ಅವರು ಪರಿಹಾರ ನೀಡುತ್ತಾರೆ. ಇದನ್ನು ಸಹಿಸದೇ ಬೆಂಗಳೂರು ಶಾಸಕ ಎಂದು ಆರೋಪ ಮಾಡುವವರಿಗೆ ಅನುಭವದ ಕೊರತೆ ಇದೆ ಎಂದು ಶಾಸಕ ಮಾನಪ್ಪ ಡಿ. ವಜ್ಜಲ್ ತಿವಿದರು
ಹೆದ್ದಾರಿ ವಿಸ್ತರಣೆ ಕಾಮಗಾರಿ ಅರ್ಧಕ್ಕೆ ಬಂದ್, ಜನ ಪರದಾಟ
ಪಟ್ಟಣದಲ್ಲಿ ಹುಸೇನಪುರ ಕ್ರಾಸ್‌ನಿಂದ ಮಸ್ಕಿ ಕ್ರಾಸ್ ವರೆಗೆ ಕೈಗೊಂಡ ಬೆಳಗಾವಿ ಹೈದರಾಬಾದ್ ರಾಜ್ಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಬೇಸಿಗೆಯ ಬಿಸಿಲಿನ ಜೊತೆ ವಿಪರೀತ ಧೂಳಿನಿಂದ ಸಾರ್ವಜನಿಕರು ಪರದಾಡುವಂತಾಗಿದೆ.
ಕಾರ್ಪೋರೇಟ್ ಬಳಗ ಬೆಳೆಸುತ್ತಿದೆ ಬಿಜೆಪಿ
ಸಂವಿಧಾನ ವಿವಿಧ ವರ್ಗಗಳಿಗೆ ಕೊಟ್ಟಿದ್ದ ಹಕ್ಕುಗಳ ತದ್ವಿರುದ್ಧ ದಿಕ್ಕಿನಲ್ಲಿ ಕೇಂದ್ರ ಸರ್ಕಾರ ಕಾನೂನುಗಳನ್ನು ರೂಪಿಸಿ ತನ್ನ ಕಾರ್ಪೋರೇಟ್ ಬಳಗವನ್ನು ಬೆಳೆಸಿ ಜನಸಾಮಾನ್ಯರನ್ನು ದೋಚಲಾಗುತ್ತಿದೆ. ಆದ್ದರಿಂದ ದೇಶ ಉಳಿಸುವ ಮಹಾ ಅಭಿಯಾನದ ಭಾಗವಾಗಿ ಏ. 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎದ್ದೇಳು ಕರ್ನಾಟಕ ಮಹಾಅಭಿಯಾನದ ಜಿಲ್ಲಾ ಸಂಯೋಜಕ ಶರಣು ಕುಮಾರ ತಿಳಿಸಿದರು.
ವಕೀಲರ ಮೇಲಿನ ಹಲ್ಲೆ ನಿಯಂತ್ರಿಸಿ
ರಾಜ್ಯ ವಕೀಲರ ಪರಿಷತ್ತಿನ ಸದಸ್ಯ, ಹಿರಿಯ ವಕೀಲ ಸದಾಶಿವರೆಡ್ಡಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಾನ್ವಿ ತಾಲೂಕು ವಕೀಲರ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಜಾತಿಗಣತಿ ವರದಿ ಬಗ್ಗೆ 17ಕ್ಕೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ
ಜಾತಿಗಣತಿ ವರದಿ ಕುರಿತು ಏ.17 ಕ್ಕೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು, ಸಾಧಕ-ಬಾಧಕಗಳ ಅವಲೋಕನೆ ನಂತರ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದು ಸಣ್ಣ ನೀರಾವರಿ,ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು ತಿಳಿಸಿದರು.
ವಕ್ಫ್‌ ಬಿಲ್ ತಿದ್ದುಪಡಿಗೆ ವಿರೋಧ ಸರಿಯಲ್ಲ: ಪ್ರಮೋದ ಮುತಾಲಿಕ್
ಕೇಂದ್ರ ಸರ್ಕಾರ ವಕ್ಪ್ ಬಿಲ್ ತಿದ್ದುಪಡಿ ಮಾಡಿರುವುರುದನ್ನು ಖಂಡಿಸಿ, ಮುಸ್ಲಿಮರು ವಿರೋಧ ಮಾಡುವುದು ಸರಿಯಲ್ಲ ಎಂದು ಶ್ರೀರಾಮ ಸೇನೆ ಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದರು.
ಜಿಲ್ಲೆಯ ವಿವಿಧೆಡೆ ಗುಡುಕು ಸಹಿತ ಮಳೆ
ಮಸ್ಕಿ: ತಾಲೂಕಿನಾದ್ಯಂತ ಗುಡುಗು ಹಾಗೂ ಗಾಳಿಯಿಂದ ಕೂಡಿದ ಮಳೆಯಾಗಿದೆ. ಅಕಾಲಿಕವಾಗಿ ಸುರಿದ ಮಳೆಯಿಂದಾಗಿ ರೈತರು ಬೆಳೆದಿದ್ದ ಭತ್ತದ ಬೆಳೆ ನೆಲ ಕಚ್ಚಿದ್ದು ಅಪಾರ ಪ್ರಮಾಣದ ಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 139
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved