• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಪ್ ವಿರುದ್ಧ ಬಿಜೆಪಿಯಿಂದ ನಮ್ಮ ಭೂಮಿ, ನಮ್ಮ ಹಕ್ಕು ಹೋರಾಟ
ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಹೆಸರಿನಲ್ಲಿ ರೈತರ, ಧಾರ್ಮಿಕ ಕ್ಷೇತ್ರಗಳ, ಮಠಗಳು ಸೇರಿದಂತೆ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಸುತ್ತಿರುವುದರ ವಿರುದ್ಧ ಬಿಜೆಪಿಯಿಂದ ನಮ್ಮ ಭೂಮಿ, ನಮ್ಮ ಹಕ್ಕು ಹೆಸರಿನಲ್ಲಿ ಶುಕ್ರವಾರ ಹೋರಾಟ ನಡೆಸಲಾಯಿತು.
ಆಕ್ಸಿಜನ್ ಘಟಕಕ್ಕೆ ಶಾಸಕಿ ಕರೆಮ್ಮ ಚಾಲನೆ
ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಿಸಲಾಗಿರುವ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಘಟಕ ಕಾರ್ಯಾರಂಭಕ್ಕೆ ಶಾಸಕಿ ಕರೆಮ್ಮ ಜಿ.ನಾಯಕ ಶುಕ್ರವಾರ ಚಾಲನೆ ನೀಡಿದರು.
ವಿಕಲಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಎಡಿಸಿ ಶಿವಾನಂದ ಸಲಹೆ
ರಾಯಚೂರು ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಿಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಚಾಲನೆ ನೀಡಿದರು.
25ಕ್ಕೆ ಜಾನಪದ ಸಂಭ್ರಮ, ಪ್ರಶಸ್ತಿ ಪ್ರದಾನ: ಡಾ.ಶರಣಪ್ಪ ಗೋನಾಳ
ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ, ಜಾನಪದ ಸಂಭ್ರಮ-2024 ಜಾನಪದ ಹಾಡು,ನೃತ್ಯ, ಭರತನಾಟ್ಯ ಹಾಗೂ ಸಂಗೀತ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಇದೇ ನ.25 ರಂದು ನಗರದ ಪಂಡಿತ್‌ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಡಾ.ಶರಣಪ್ಪ ಗೋನಾಳ ತಿಳಿಸಿದರು.
ಬಸ್ಸು ಸಿಗದೇ ಅಕ್ಕ-ಬಾವ ವಾಪಸಾಗಿದ್ದಕ್ಕೆ ವಾಹನಗಳ ಮೇಲೆ ಕಲ್ಲು ತೂರಿ ಆಕ್ರೋಶ
ಅಕ್ಕ, ಬಾವರಿಗೆ ಸಾರಿಗೆ ಬಸ್ಸಿನಲ್ಲಿ ಸೀಟು ಸಿಗದೆ ಊರಿಗೆ ಹೋಗದೆ ಮನೆಗೆ ವಾಪಸ್ಸಾಗಿದ್ದರಿಂದ ರೊಚ್ಚಿಗೆದ್ದ ಯುವಕರು ಕಂಠಪೂರ್ತಿ ಕುಡಿದು ಸಾರಿಗೆ ವಾಹನ ಸೇರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ಮೆರೆದಿದ್ದಾರೆ.
ತುಂಗಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಐಸಿಸಿ ಸಭೆಯಲ್ಲಿ ತೀರ್ಮಾನ
ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯಲ್ಲಿ ಸಚಿವರು, ಶಾಸಕರು, ಅಧಿಕಾರಿಗಳು, ರೈತ ಮುಖಂಡರು ಪಾಲ್ಗೊಂಡಿದ್ದರು.
ಪೀಠೋಪಕರಣಗಳ ಪೂರೈಕೆದಾರರಿಂದ ಗ್ರಾಹಕರಿಗೆ ವಂಚನೆ
ತಮಿಳುನಾಡಿನ ಮೂಲದವರು ಎನ್ನಲಾದ 5-6 ಮಂದಿ ಸ್ಥಳೀಯ ವಿಳಾಸದಡಿ ಆಕ್ಸಿಜನ್ ಆರ್ಡರ್ ಸಪ್ಲಾಯರ್ಸ್ ಎಂದು ನಾಮಫಲಕ ಹಾಕಿಕೊಂಡು ಫರ್ನಿಚರ್ಸ್‌ಗಳ ಮಾರಾಟ ಮಾಡುತ್ತಿದ್ದು, ಇದೀಗ ಮುಂಗಡ ಹಣ ಪಡೆದು ಗ್ರಾಹಕರಿಗೆ ಪಂಗನಾಮ ಹಾಕಿ ಪರಾರಿಯಾದ ಘಟನೆ ನಡೆದಿದೆ.
ರಾತ್ರೋರಾತ್ರಿ ದೇವಳ ತೆರವು, ಶಾಲೆ ಕಾಮಗಾರಿ ಆರಂಭ
ರಾಯಚೂರಿನ ಸಂತೋಷ ಬಡಾವಣೆಯ ಸಿಎ ಸೈಟ್‌ನಲ್ಲಿ ನಿರ್ಮಿಸಿದ ಶಿವ- ಗಣೇಶ ದೇವಾಲಯ ಪೊಲೀಸ್ ಭದ್ರತೆ ತೆರವುಗೊಳಿಸಲಾಯಿತು. ಇದೇ ಸಮಯದಲ್ಲಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿದರು.
ಪವರ್ ಮೆಕ್ ಕಂಪನಿ ವಿರುದ್ಧ ಕ್ರಮಕ್ಕೆ ಸೂಚನೆ
ರಾಯಚೂರು: ಇಲ್ಲಿನ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್)ನ ನಿರ್ವಹಣೆಗೆ ಗುತ್ತಿಗೆ ಪಡೆದಿರುವ ಪವರ ಮೆಕ್ ಕಂಪನಿಯ ನಿರ್ಲಕ್ಷ್ಯತನದ ವಿರುದ್ಧ ಕ್ರಮಕ್ಕಾಗಿ ಕರ್ನಾಟಕ ವಿದ್ಯುತ್ ನಿಗಮ(ಕೆಪಿಸಿ)ಗೆ ದೂರು ಸಲ್ಲಿಸುವಂತೆ ಕೆಪಿಸಿಯ ಅಧಿಕಾರಿಗಳಿಗೆ ಮಂಗಳವಾರ ಸೂಚಿಸಲಾಯಿತು.
ವಾಹನಗಳ ಮೇಲೆ ಕಲ್ಲು ತೂರಾಟ : ದರೋಡೆ ಯತ್ನ ಶಂಕೆ
ಹಟ್ಟಿಚಿನ್ನದಗಣಿ: 30ಕ್ಕೂ ಅಧಿಕ ವಾಹನಗಳ ಮೇಲೆ ದರೋಡೆ ಕೋರರ ಗುಂಪು ಕಲ್ಲು ತೂರಿರುವ ಘಟನೆ ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ (150ಎ)ನ ಗುರುಗುಂಟಾ ಗ್ರಾಮದ ಬಳಿಯ ಗೊಲ್ಲಪಲ್ಲಿ ಘಾಟ್ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 139
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved