• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲೆಡೆ ಸಂಭ್ರಮ, ಸಡಗರದ ಮಕರ ಸಂಕ್ರಾಂತಿ
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಸಮೀಪದ ತುಂಗಭದ್ರಾ ನದಿಯಲ್ಲಿ ಭಕ್ತರು ಸಂಕ್ರಮಣದ ಪುಣ್ಯಸ್ನಾನ ಮಾಡಿದರು.
ಕರ್ನಾಟಕ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ 17ರಿಂದ ರಾಜ್ಯಮಟ್ಟದ ಪಶು, ಕುಕ್ಕುಟ, ಮತ್ಸ್ಯ ಮೇಳ

ಆಧುನಿಕ ರೀತಿಯಲ್ಲಿ ಪಶುಪಾಲನೆ ಹಾಗೂ ರೈತರಿಗೆ ಸರ್ಕಾರದ ಯೋಜನೆಗಳು ಸೇರಿದಂತೆ ಇನ್ನಿತರ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಇಲ್ಲಿನ ಕರ್ನಾಟಕ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ 17ರಿಂದ 19ರ ವರೆಗೆ ಮೂರು ದಿನಗಳ ವರೆಗೆ ಜಾನುವಾರು, ಕುಕ್ಕಟ ಹಾಗೂ ಮತ್ಸ್ಯ ಮೇಳ ಆಯೋಜಿಸಲಾಗಿದೆ

ಕ್ರೀಡೆಯಲ್ಲಿ ಸೋಲು ಗೆಲುವು ಸಮಾನಾಗಿ ಸ್ವೀಕರಿಸಬೇಕು:ಮಾರುತಿ ಬೌಧ್ದೆ
In sports, victory and defeat should be accepted equally: Maruti Boudhde
ಕರ್ತವ್ಯಕ್ಕೆ ಅನಧೀಕೃತ ಗೈರು: ಹಾಜರಾಗಲು ಸೂಚನೆ
Unauthorized absence from duty: notice to attend
ಡಿಜಿಟಲೀಕರಣದಿಂದ ಭೂ ದಾಖಲೆ ಬೇಗ ಕೈಗೆಟಕುತ್ತವೆ: ಶಾಸಕ ವಜ್ಜಲ್
Digitization will make land records more accessible: MLA Vajjal
ಕಿರಾಣಿ ಅಂಗಡಿಗೆ ಬೆಂಕಿ: ಅಪಾರ ಹಾನಿ
Grocery store fire: extensive damage
ಫೆ.10 ಕ್ಕೆ ಬೆಂಗಳೂರಿನಲ್ಲಿ ಅನಿರ್ದಿಷ್ಟ ಧರಣಿ: ಯು.ಬಸವರಾಜ ಮಾಹಿತಿ
A sit-in at Vidhana Soudhadedur in Bangalore by Raitha Sangha, Provincial Agricultural Laborers' Association
ಸಿಎಂ ಸಿದ್ದರಾಮಯ್ಯರನ್ನು ಯಾರೂ ಏನು ಮಾಡಲಾಗದು : ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌
ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ಬಳಿರುವ ಕನಕಗುರುಪೀಠದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಸಂಕ್ರಾಂತಿ ಜಾತ್ರಾ ಮಹೋತ್ಸವ ಸಮಾರಂಭದಲ್ಲಿ ನಗರಾಭಿವೃದ್ಧಿ ಸಚಿವ ಸುರೇಶ ಭೈರತಿ ಭಾಗವಹಿಸಿ, ಮಾತನಾಡಿದರು.
ಆರ್ಥಿಕ ಅಭಿವೃದ್ಧಿಗೆ ಸಹಕಾರಿ ಸಂಘಗಳ ಕೊಡುಗೆ ಅಪಾರ: ಜಿ.ನಂಜನಗೌಡ
ಸಿಂಧನೂರಿನಲ್ಲಿ ನಡೆದ ರಜತ ಮಹೋತ್ಸವ ಕಾರ್ಯಕ್ರಮ ಜರುಗಿತು, ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ರಾಜ್ಯ ಅಧ್ಯಕ್ಷ ಜಿ.ನಂಜನಗೌಡ ಚಾಲನೆ ನೀಡಿದರು.
800 ಕಿ.ಮೀ. ದೂರದ ವಿಶಾಖಪಟ್ಟಣ ರೈಲ್ವೆ ವಲಯಕ್ಕೆ ರಾಯಚೂರು, ಯಾದಗಿರಿ ಜಿಲ್ಲೆ!
ಕಲಬುರಗಿಯಲ್ಲಿ ಪ್ರತ್ಯೇಕ ರೈಲ್ವೆ ವಲಯ ಸ್ಥಾಪನೆಗೆ ಕಲ್ಯಾಣ ಕರ್ನಾಟಕದ ಭಾಗದ ಜನರು ಆಗ್ರಹಿಸುತ್ತಿರುವಾಗಲೇ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ರೈಲ್ವೆ ಜಾಲವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಬುಧವಾರವಷ್ಟೇ ಆರಂಭವಾದ ದಕ್ಷಿಣ ಕರಾವಳಿ ರೈಲ್ವೆ ವಲಯಕ್ಕೆ ಸೇರ್ಪಡೆ ಮಾಡಲಾಗಿದೆ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved