• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಯಚೂರು ಜಿಲ್ಲಾದ್ಯಂತ ದಾಸಶ್ರೇಷ್ಠ ಕನಕದಾಸ ಜಯಂತಿ
ಸರ್ಕಾರಿ-ಅರೆ ಸರ್ಕಾರಿ, ಖಾಸಗಿ ಕಚೇರಿಗಳು, ವಿಶ್ವವಿದ್ಯಾಲಯ, ಶಾಲಾ-ಕಾಲೇಜುಗಳಲ್ಲಿ ಕನಕದಾಸರ ಭಾವಚಿತ್ರಕ್ಕೆ ವಿಶೇಷಪೂಜೆ, ಮಾಲಾರ್ಪಣೆ, ಭಾವಚಿತ್ರದ ಅದ್ದೂರಿ ಮೆರವಣಿಗೆ, ಮ್ಯಾರಥಾನ್‌ ಓಟ ಹಾಗೂ ಅವರ ಜೀವನ ಸಾಧನೆಯ ಮೆಲುಕನ್ನು ಹಾಕಲಾಯಿತು.
ಸಿಂಧನೂರು ತಾಲೂಕು ಸರ್ಕಾರಿ ನೌಕರರ ಸಂಘದ ತಾಲೂಕು ಘಟಕಕ್ಕೆ ಹಿರೇಮಠ ಅಧ್ಯಕ್ಷ
ಸಿಂಧನೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಿಂಧನೂರು ತಾಲೂಕು ಘಟಕಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಂದ್ರಶೇಖರ ಹಿರೇಮಠ ಆಯ್ಕೆಯಾದರು.
ಎಚ್‌.ಡಿ.ಕುಮಾರಸ್ವಾಮಿಗೆ ಮಾಡಿದ್ದುಣ್ಣೋ ಮಾರಾಯ ಪರಿಸ್ಥಿತಿ: ಮಾಜಿ ಸಚಿವ ಸಿಎಂ ಇಬ್ರಾಹಿಂ

ಮಾಜಿ ಸಿಎಂ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ತಂದೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಕುರಿತಾಗಿ ಸಚಿವ ಜಮೀರ್‌ ಅಹ್ಮದ್‌ ನೀಡಿರುವ ಹೇಳಿಕೆ ತಪ್ಪಾಗಿದೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದರು.

ಸಂಸ್ಕೃತಿ ಉತ್ಸವಗಳಿಂದ ಸಮಾಜದಲ್ಲಿ ಬದಲಾವಣೆ ಕ್ರಾಂತಿ: ಡಾ.ಸೇಡಂ
ಬೀದರ್‌ ನಗರದ ಗುರುನಾನಕ ದೇವ್‌ ಎಂಜಿನಿಯರಿಂಗ್‌ ಕಾಲೇಜಿನ ಗುರುಭವನದಲ್ಲಿ ಭಾರತೀಯ ಸಂಸ್ಕೃತಿ ಉತ್ಸವ ನಿಮಿತ್ತ ಜರುಗಿದ ಗಣ್ಯರ ಪೂರ್ವಭಾವಿ ಸಭೆ ಜರುಗಿತು.
ಯುವಜನೋತ್ಸವ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ: ಸಚಿವ ಎನ್‌.ಎಸ್‌.ಬೋಸರಾಜು ಅಭಿಮತ
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೊಸರಾಜು ಉದ್ಘಾಟಿಸಿದರು.
ವಿವಿಧಡೆ ಅಕಾಲಿಕ ಮಳೆಗೆ ಭತ್ತದ ಬೆಳೆ ಹಾನಿ. ಶಾಸಕರಿಂದ ಪರಿಶೀಲನೆ
ಮಸ್ಕಿ ಕ್ಷೇತ್ರ ವ್ಯಾಪ್ತಿಯ ವಿವಿಧಡೆ ಅಕಾಲಿಕ ಮಳೆಗೆ ಹಾನಿಗೆ ಒಳಗಾದ ಜಮೀನುಗಳಿಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಭೇಟಿ ನೀಡಿದರು.
ರೈತರು ಪರ್ಯಾಯ ಬೆಳೆ ಕೃಷಿಗೆ ಆದ್ಯತೆ ನೀಡಿ: ಸಚಿವ ಎನ್.ಎಸ್.ಬೋಸರಾಜು ಸಲಹೆ
ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ಬೆಳವಣಿಗೆಗೆ ಹೊಸ ದೃಷ್ಟಿಕೋನ ಕುರಿತು ಸಂವಾದಕ್ಕೆ ಸಚಿವ ಎನ್‌.ಎಸ್‌.ಬೋಸರಾಜು ಅವರು ಚಾಲನೆ ನೀಡಿದರು.
ಎನ್‌ಆರ್‌ಬಿಸಿ ಕಾಲುವೆಗೆ ನೀರು: ರೈತರ ಹಿತ ಕಾಯಿರಿ
ದೇವದುರ್ಗ: ನಾರಾಯಣಪೂರ ಬಲದಂಡೆ ನಾಲಾ ವ್ಯಾಪ್ತಿಯಲ್ಲಿ ನೀರು ಹರಿಸಲು ಸಲಹಾ ಸಮಿತಿ ಸಭೆ ಆಯೋಜಿಸಲಾಗಿದ್ದು, ರೈತರ ಹಿತಾಸಕ್ತಿ ಆಧರಿಸಿ ಸಭೆಯ ನಿರ್ಣಯಗಳು ಇರಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಣ್ಣ ನಾಯಕ ಒತ್ತಾಯಿಸಿದರು.
ಶಾಖೋತ್ಪನ್ನ ಸ್ಥಾವರಗಳಿಂದ ವಿದ್ಯುತ್‌ ಉತ್ಪಾದನೆ ಇಳಿಕೆ
ಮೂರು ಶಾಖೋತ್ಪನ್ನ ಸ್ಥಾವರಗಳಾದ ರಾಯಚೂರು ಬೃಹತ್‌ ಶಾಖೋತ್ಪನ್ನ ವಿದ್ಯುತ್‌ ಸ್ಥಾವರ (ಆರ್ಟಿಪಿಎಸ್) ಯರಮರಸ್‌ ಅತ್ಯಾಧುನಿಕ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ (ವೈಟಿಪಿಎಸ್) ಮತ್ತು ಪಕ್ಷದ ಬಿಟಿಪಿಎಸ್‌ನ ಘಟಕಗಳನ್ನು ಬೇಡಿಕೆಯಾನುಸಾರವಾಗಿಯೇ ನಡೆಸಿ ಕರೆಂಟ್ ಉತ್ಪಾದಿಸಲಾಗುತ್ತಿದೆ.
ಎಲ್ಲೆಂದರಲ್ಲಿ ಮದ್ಯ ಮಾರಾಟ: ಠಾಣೆಯ ಮೆಟ್ಟಿಲೇರಿದ ವ್ಯಾಸನಂದಿಹಾಳ ಸ್ತ್ರೀಶಕ್ತಿ!
ಮುದಗಲ್ ಸಮೀಪದ ವ್ಯಾಸನಂದಿಹಾಳ ಗ್ರಾಮದ ಮಹಿಳೆಯರು ಮದ್ಯ ಮಾರಾಟ ನಿಷೇಧಿಸುವಂತೆ ಪೊಲೀಸರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 143
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved