• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
''''ಕೋಟೆ'''' ಗೂ ವಕ್ರದೃಷ್ಟಿ; ಗ್ರಾಮ, ಮನೆಗಳೂ ''''ವಕ್ಫ್‌ ಪಾಲು''''
"Fort " is also crooked; Village, houses also "Waqf share "
7ಠಾಣೆಗಳ 18 ಅಪರಾಧ ಕೃತ್ಯ ಪತ್ತೆ: 24 ಲಕ್ಷ ಮೌಲ್ಯದ ವಸ್ತು ಜಪ್ತಿ
18 crimes detected in 7 stations: 24 lakh worth of items seized
ದಲಿತ ಅಧಿಕಾರಿ ಎಂದು ನಾನು ಟಾರ್ಗೆಟ್‌ : ಆರ್‌ಟಿಒ ಮಂಜುನಾಥ
I am a target as a Dalit officer: RTO Manjunath
ಇಂದು ಬೀದರ್‌ನಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಟ
Struggle against Congress government in Bidar today
ವಕ್ಫ್ ಗೊಂದಲ ಉಪಚುನಾವಣೆಗೆ ಬಿಜೆಪಿಯ ಹೊಸ ಅಸ್ತ್ರ: ಡಾ.ಶರಣಪ್ರಕಾಶ ಪಾಟೀಲ್ ಆರೋಪ
ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದು, ರಾಜ್ಯ ಸರ್ಕಾರವು ಈ ಕುರಿತು ಯಾವುದೇ ಗೊಂದಲಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಎಂದು ಅಭಯ ನೀಡಿದರು.
ಕನ್ನಡಿಗರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ: ಶಾಸಕ ಆರ್.ಬಸನಗೌಡ ತುರ್ವಿಹಾಳ
ಮಸ್ಕಿ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಕನ್ನಡ ಬಾವುಟ ಹಿಡಿದು ಕುಣಿದು ಸಂಭ್ರಮಿಸಿದರು.
ಕನ್ನಡ ನಾಡು-ನುಡಿ ರಕ್ಷಣೆ ಎಲ್ಲರ ಹೊಣೆ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್
ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಅವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದರು.
ರಾಯಚೂರು : ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವು - ಇಂದಿನಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ
ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವು ಸಂಭವಿಸುತ್ತಿರುವುದು ಕಂಡು ಬಂದಿರುವುದರಿಂದ, ಜಿಲ್ಲೆಯಾದ್ಯಂತ ಶುಕ್ರವಾರ ಹೆಲ್ಮೆಟ್ ಧರಿಸಿವುದನ್ನು ಕಡ್ಡಾಯ ಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದ್ದಾರೆ.
ರಾಷ್ಟ್ರದ ಕೆಲಸಕ್ಕೆ ಪಕ್ಷಭೇದ ಮರೆತು ಬೆಂಬಲಿಸಿ: ಶಿವಶಣರಪ್ಪ ವಾಲಿ ಕರೆ
ಸರದಾರ ವಲ್ಲಭಭಾಯಿ ಪಟೇಲ್‌ ಪ್ರತಿಷ್ಠಾನದ ವತಿಯಿಂದ ಸರ್ದಾರ್‌ ವಲ್ಲಭ ಭಾಯಿ ಪಟೇಲ್‌ ಅವರ 150ನೇ ಜಯಂತಿ ಹಾಗೂ 11ನೇ ರಾಷ್ಟ್ರೀಯ ಏಕತಾ ದಿವಸ್‌ ಕಾರ್ಯಕ್ರಮ ಜರುಗಿತು.
ಬೆಳಕಿನ ಹಬ್ಬ ದೀಪಾವಳಿಗೆ ರಾಯಚೂರಿನಲ್ಲಿ ಭರದ ಸಿದ್ಧತೆ
ತೀವ್ರ ಬರದ ಬಳಿಕ ಉತ್ತಮ ಮುಂಗಾರು-ಹಿಂಗಾರಿನಿಂದಾಗಿ ಪ್ರಸಕ್ತ ಸಾಲಿನಲ್ಲಿ ರೈತರು ಸೇರಿ ನಿರೀಕ್ಷಿತ ಫಲ ಕಂಡಿದ್ದರಿಂದ ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾದ ದೀಪಾವಳಿಯನ್ನು ಅಷ್ಟೇ ಸಂಭ್ರಮದಿಂದ ಆಚರಿಸಲು ಎಲ್ಲ ವರ್ಗದ ಜನರು ಮುಂದಾಗಿದ್ದರಿಂದ ಎಲ್ಲೆಡೆ ಹಬ್ಬದ ವಾತಾವರಣವು ಮನೆಮಾಡಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 139
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved