• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಟ್ಟಿ ಚಿನ್ನ: ವಿಪತ್ತು ನಿರ್ವಹಣಾ ತಂಡ ಬಲು ಚೆನ್ನ
ರಾಜ್ಯದಲ್ಲಿ ಎಲ್ಲೇ ಸಂಭವಿಸುವ ವಿಪತ್ತು ನಿರ್ವಹಣೆಗೆ ಹಟ್ಟಿ ಚಿನ್ನದಗಣಿ ಕಂಪನಿಯ ವಿಪತ್ತು ನಿರ್ವಹಣಾ ತಂಡ 24/7 ಸೈನಿಕರೋಪಾದಿಯಲ್ಲಿ ಸದಾ ಕಾರ್ಯ ಸನ್ನದ್ಧವಾಗಿರುತ್ತದೆ.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಬೋಸರಾಜು ಶಂಕು
ರಾಯಚೂರು ನಗರದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್. ಬೋಸರಾಜು ಅವರು ಭೂಮಿ ಪೂಜೆಯನ್ನು ಬುಧವಾರ ನೆರವೇರಿಸಿದರು.
ರಾಯಚೂರು ಜಿಲ್ಲೆಯ ಸಾಧಕರಿಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ
ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಬುಧವಾರ ಪ್ರಕಟಿಸಿದ್ದು ಅದರಲ್ಲಿ ರಾಯಚೂರು ಜಿಲ್ಲೆಯ ಇಬ್ಬರು ಸಾಧಕರಿಗೆ ಈ ಬಾರಿಯ ಪ್ರಶಸ್ತಿ ಒಲಿದಿರು ವುದು ವಿಶೇಷವಾಗಿದೆ.
ಕಣ್ಣಿಗೆ ಮಣ್ಣೆರಚುವ ಆಯೋಗ ಬೇಡ, ಕಣ್ಣೀರೊರೆಸುವ ಒಳಮೀಸಲು ಬೇಕು: ಫರ್ನಾಂಡಿಸ್‌ ಆಗ್ರಹ
ಒಳ ಮೀಸಲಾತಿ ಜಾರಿ ಮಾಡಿ ಸುಪ್ರಿಂ ಕೋರ್ಟ್ ಆದೇಶ ನಂತರ ಪ್ರಕಟಿಸಿರುವ ನೇಮಕಾತಿಗಳಿಗೆ ಒಳಮಿಸಲಾತಿ ಕಲ್ಪಸಿ ನೇಮಕಾತಿಗಳು ಮಾಡಬೇಕು ಅಲ್ಲಿಯವರೆಗೆ ಸದರಿ ನೇಮಕಾತಿಗಳು ತಡೆಹಿಡಿಯಬೇಕೆಂದು ಫರ್ನಾಂಡಿಸ್‌ ಹಿಪ್ಪಳಗಾಂವ್‌ ಆಗ್ರಹಿಸಿದರು.
70 ವರ್ಷ ಮೇಲ್ಪಟ್ಟವರಿಗೂ ಆಯುಷ್ಮಾನ್‌ ಚಿಕಿತ್ಸೆ: ಪ್ರಧಾನಿ ನರೇಂದ್ರ ಮೋದಿ
ರಾಯಚೂರು ನಗರದ ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ 50 ಹಾಸಿಗೆಯ ಸಾಮರ್ಥ್ಯದ ತೀವ್ರ ನಿಗಾ ಘಟಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.
ಅವಿಶ್ವಾಸದ ಬೆದರಿಕೆ; ಗ್ರಾಪಂ ಅಧ್ಯಕ್ಷ ಆತ್ಮಹತ್ಯೆಗೆ ಶರಣು!
ನೀನು ರಾಜೀನಾಮೆ ಕೊಟ್ಟಿದ್ದಿ, ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ಸು ತೆಗೆದುಕೊಳ್ಳಬೇಡ, ವಾಪಸ್ಸು ಪಡೆದರೆ ಅಧ್ಯಕ್ಷ ಸ್ಥಾನಕ್ಕೆ ಅವಿಶ್ವಾಸ ಮಾಡುತ್ತೇವೆ ಎಂದು ಸೋಮಪ್ಪ ಹುಬ್ಬಳ್ಳಿ ಎಂಬಾತ ಐದಬಾವಿ ಗ್ರಾಮದ ದ್ಯಾವಪ್ಪ ಜಗಲೇರಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
900 ನೇ ದಿನ ಪೂರೈಸಿದ ಏಮ್ಸ್‌ ಹೋರಾಟ
ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ರಾಯಚೂರಿನಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆಪಾದಿಸಿದ ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ರಾಯಚೂರು ಜಿಲ್ಲೆಗೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಪ್ರಧಾನಮಂತ್ರಿಗೆ ಪತ್ರ ಬರೆದು ಒಕ್ಕೊರಲ ಮನವಿ ಸಲ್ಲಿಸಿದ್ದಾರೆ.
ಶೈಕ್ಷಣಿಕ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳ ಪಾತ್ರ ಮಹತ್ವದ್ದು: ಶಾಸಕ ಹಂಪನಗೌಡ ಬಾದರ್ಲಿ
ಮಸ್ಕಿಯಲ್ಲಿ ನಡೆದ ರಾಯಚೂರು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಮಾವೇಶಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು.
ಕಲ್ಯಾಣ ಕರ್ನಾಟಕ ಎಲ್ಲಾ ರಂಗಗಳಲ್ಲಿಯೂ ಸಮೃದ್ಧ ನೆಲೆ: ಕುಲಪತಿ ಪ್ರೊ.ಹರೀಶ ರಾಮಸ್ವಾಮಿ
ದೇವದರ್ಗ ಪಟ್ಟಣದ ಬಸವ ಪದವಿ ಪೂರ್ವ ಹಾಗೂ ಪದವಿ ಕಾಲೇಜು ಆವರಣದಲ್ಲಿ ರಾಯಚೂರು ವಿವಿ ಆಯೋಜಿಸಿದ್ದ ವಾರ್ಷಿಕ ಪ್ರಚಾರೋಪನ್ಯಾಸ ಮಾಲೆ-೦೫ ಸಮಾರಂಭವನ್ನು ಕುಲಪತಿ ಪ್ರೊ.ಹರೀಶ ರಾಮಸ್ವಾಮಿ ಉದ್ಘಾಟಿಸಿದರು.
ತತ್ವಪದಕಾರರಿಂದ ಮೌಲ್ಯಯುತ ವಿಚಾರಗಳ ಪ್ರಸಾರ: ಶಾವಂತಗೇರಾ ಅಭಿಮತ
ರಾಯಚೂರಿನ ನಂದಿನಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ತತ್ವಪದಕಾರರ ಕುರಿತು ಮಾಸಿಕ ಉಪನ್ಯಾಸ ಕಾರ್ಯಕ್ರಮವನ್ನು ಆಹಾರ ಇಲಾಖೆಯ ಉಪನಿರ್ದೇಶಕ ಕೃಷ್ಣ ಶಾವಂತಗೇರಾ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 139
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved