• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಲುಮತ ಧರ್ಮ ಪರಿಸರ ಜಾಗೃತಿ
ಹಾಲುಮತಸ್ಥರು ಧ್ಯಾನ, ಸತ್ಸಂಪ್ರದಾಯ, ಸಂಸ್ಕಾರಗಳನ್ನು ರೂಢಿಸಿಕೊಳ್ಳುವುದರ ಮುಖಾಂತರ ಸಂಸ್ಕೃತಿಯ ಕುಟುಂಬವಾಗಬೇಕು. ಇದರಿಂದ ಸಮುದಾಯಕ್ಕೆ ಉತ್ತಮ ಹೆಸರು ತರಲು ಸಾಧ್ಯವಾಗುತ್ತದೆ ಎಂದು ಕಲ್ಯಾಣ ಕರ್ನಾಟಕ ವಿಭಾಗದ ಕನಕಗುರು ಪೀಠದ ಪೀಠಾಧಿಕಾರಿ ಶ್ರೀ ಸಿದ್ಧರಾಮಾನಂದ ಪುರಿ ಮಹಾಸ್ವಾಮಿಗಳು ತಿಳಿಸಿದರು.
ದಸರಾ ಅದ್ಧೂರಿಯಾಗಿ ಆಯೋಜನೆಗೆ ಸೂಚನೆ: ಹಂಪನಗೌಡ ಬಾದರ್ಲಿ
ಮೈಸೂರು ದಸರಾ ಮಾದರಿಯಲ್ಲಿ ಸೆ.22 ರಿಂದ ಅ.2 ರವರೆಗೆ ಸಿಂಧನೂರು ದಸರಾ ಆಚರಣೆಯನ್ನು ಅದ್ಧೂರಿಯಾಗಿ ಆಚರಿಸಬೇಕು ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ಭಾರತವು ವಿವಿಧತೆಯಲ್ಲಿ ಏಕತೆ ಹೊಂದಿದ ದೇಶ: ಶಾಸಕ ಬಾದರ್ಲಿ
ಸಾವಿರಾರು ಜಾತಿ, ಧರ್ಮ, ಭಾಷೆ, ಸಂಸ್ಕೃತಿ, ಆಚಾರ-ವಿಚಾರಗಳ ಇದ್ದರೂ ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶವಾಗಿದೆ ಎಂದು ಎಂದು ಶಾಸಕ ಹಂಪನಗೌಡ ಬಾದರ್ಲಿ ಅಭಿಪ್ರಾಯಪಟ್ಟರು.
ಸ್ವಾತಂತ್ರ್ಯ ಹೋರಾಟದ ಇತಿಹಾಸ ಯುವಕರಿಗೆ ಸ್ಪೂರ್ತಿ ಆಗಲಿ: ಕರೆಮ್ಮ
ತ್ಯಾಗ, ಬಲಿದಾನ,ನಿರಂತರ ಹೋರಾಟದ ಫಲವಾಗಿ ನಮಗೆಲ್ಲರಿಗೂ ಸ್ವಾತಂತ್ರö್ಯ ದೊರಕಿದ್ದು,ಹೋರಾಟದ ಮತ್ತು ಹೋರಾಟಗಾರರ ಇತಿಹಾಸ, ಸಂದೇಶ, ವಿಚಾರಗಳು ಯುವ ಪೀಳಿಗಿಗೆ ಸ್ಪೂರ್ತಿಯಾಗಬೇಕೆಂದು ಶಾಸಕಿ ಕರೆಮ್ಮ ಜಿ.ನಾಯಕ ತಿಳಿಸಿದರು.
ಮೂರು ದಿನಗಳ ಅಹೋರಾತ್ರಿ ಧರಣಿ ಆರಂಭ
ಸಿಎಂ ಘೋಷಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಸೇರಿಸಿ ಕನಿಷ್ಠ 10 ಸಾವಿರ ರು.ಗೌರವಧನವನ್ನು ಏಪ್ರಿಲ್ನಿಂದ ಅನ್ವಯವಾಗುವಂತೆ ಮತ್ತು ಈ ವರ್ಷದ ಬಜೆಟ್‌ನಲ್ಲಿ ಅಂಗನವಾಡಿ,ಬಿಸಿಯೂಟ ಕಾರ್ಯಕರ್ತೆಯರಿಗೆ ನೀಡಿದಂತೆ 1000 ರು.ಹೆಚ್ಚಳ ಆದೇಶವನ್ನು ಕೂಡಲೇ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕೆಲಸ ಬಂದ್‌ ಮಾಡಿ ಹಮ್ಮಿಕೊಂಡಿರುವ ಮೂರು ದಿನಗಳ ಅಹೋರಾತ್ರಿ ಧರಣಿಯನ್ನು ಮಂಗಳವಾರ ಆರಂಭಿಸಲಾಯಿತು.
ಕಳೆಕಟ್ಟಿದ ರಾಯರ 354ನೇ ಉತ್ತರಾರಾಧನೆ
ಕಲಿಯುಗದ ಕಲ್ಪತರು,ಯತಿಕುಲ ತಿಲಕ,ಮಂತ್ರಾಲಯ ನಿವಾಸಿ ಶ್ರೀರಾಘವೇಂದ್ರತೀರ್ಥ ಗುರುಸಾರ್ವಭೌಮರ 354 ನೇ ವರ್ಷದ ಆರಾಧನಾ ಮಹೋತ್ಸವದಲ್ಲಿ ಮಂಗಳವಾರ ಉತ್ತರಾರಾಧನೆ ನಿಮಿತ್ತ ನಡೆದ ವಸಂತೋತ್ಸವ, ಶ್ರೀಪ್ರಹ್ಲಾದ ರಾಜರ ಉತ್ಸವ ಮೂರ್ತಿ ಮೆರವಣಿಗೆ, ಪೀಠಾಧಿಪತಿಗಳ ಅನುಗ್ರಹ ಸಂದೇಶ, ಮಹಾ ರಥೋತ್ಸವ ಸೇರಿ ಮೊದಲಾದ ಧಾರ್ಮಿಕ ವಿಧಿವಿಧಾನಗಳು, ಸಾಂಸ್ಕೃತಿಕ ಸಮಾರಂಭಗಳು ಸಂಭ್ರಮ, ಸಡಗರ ಕಳೆಕಟ್ಟುವಂತೆ ಮಾಡುವುದರ ಜೊತೆಗೆ ಅತ್ಯಂತ ವೈಭವೋಪಿತವಾಗಿ ಜರುಗಿದವು.
ಇಂದಿನಿಂದ ಅಗ್ನಿವೀರ ಸೇನಾ ನೇಮಕಾತಿ ರ್‍ಯಾಲಿ
ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿ ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆ.8 ರಿಂದ ಆರಂಭವಾಗಲಿದ್ದು, ಶುಕ್ರವಾರದಿಂದ ಆ.22 ವರೆಗೆ ಹಾಗೂ ಆ.25ಕ್ಕೆ ಶಾರಿರೀಕ ದೇಹದಾರ್ಡ್ಯ ಪರೀಕ್ಷೆ ಮತ್ತು 26ಕ್ಕೆ ವೈದ್ಯಕೀಯ ಪರೀಕ್ಷೆ ನಡೆಯಲಿವೆ. ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ.
ಗುಂಪು ಸಂಘರ್ಷದ ಸುಳಿಗೆ ಸಿಕ್ಕಿ ನಲಗುತ್ತಿದೆ : ಕಾಂಗ್ರೆಸ್‌
ಮೊನ್ನೆ ಅವರು, ನಿನ್ನೆ ಇವರು ಎಲ್ಲರೂ ಕಾಂಗ್ರೆಸ್ಸಿಗರು ಇದು ಜಿಲ್ಲೆಯ ರಾಜಕೀಯ ವಲಯದಲ್ಲಿ ಬಿರುಸಿನ ಚರ್ಚೆಗೆ ನಾಂದಿ ಹಾಡಿರುವ ಹೊಸ ವಿಷಯವಾಗಿದೆ.
ಆ.10ರಿಂದ ಗುರುರಾಯರ 354ನೇ ಆರಾಧನೆ
ಇಲ್ಲಿನ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 354ನೇ ಆರಾಧನಾ ಮಹೋತ್ಸವ ಆ.10 ರಿಂದ 12ರವರೆಗೆ ನಡೆಯಲಿದೆ ಎಂದು ಮಠದ ವ್ಯವಸ್ಥಾಪಕ ದ್ವಾರಕನಾಥಾಚಾರ್ ಹಾಗೂ ವಿಚಾರಣಾಕರ್ತ ರಾಘವೇಂದ್ರರಾವ್ ಕುಲಕರ್ಣಿ ತಿಳಿಸಿದ್ದಾರೆ.
ಕ್ರೀಡೆಯಲ್ಲಿ ಸೋಲು ಗೆಲುವವನ್ನು ಸಮಾನವಾಗಿ ಸ್ವೀಕರಿಸಿ: ಸಾಬಣ್ಣ ವಗ್ಗರ್
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಅಕ್ಷರ ದಾಸೋಹ ಯೋಜನೆಯ ಸಹನಿರ್ದೇಶಕ ಸಾಬಣ್ಣ ವಗ್ಗರ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved