• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರದ್ಧಾ ಭಕ್ತಿಯಿಂದ ಜರುಗಿದ ಮೌಲಾಲಿ ಸವಾರಿ
ಪಟ್ಟಣದ ಬೇಗಂಪೂರ ಪೇಟೆಯ ಮಸೀದಿಯಲ್ಲಿ ಪ್ರತಿಷ್ಠಾಪಿಸಲಾದ ಮೌಲಾಲಿ ಆಲಂಗಳ ಸವಾರಿಯು ಶ್ರದ್ಧಾಭಕ್ತಿಯಿಂದ ಶುಕ್ರವಾರ ತಡರಾತ್ರಿ ಜರುಗಿತು.
ಪಿಎಚ್‌ಸಿ, ಶಾಲೆ, ವಸತಿ ನಿಲಯಗಳಿಗೆ ಶಾಸಕರ ಭೇಟಿ
ಸಮೀಪದ ಅಮೀನಗಡ ಮತ್ತು ಪಾಮನಕಲ್ಲೂರು ಗ್ರಾಮದ ಪ್ರಾಥಮಿಕ ಅರೋಗ್ಯ ಕೇಂದ್ರ, ಪ್ರೌಢ ಶಾಲೆ, ಕಸ್ತೂರಿ ಬಾ ವಸತಿ ನಿಲಯ, ಮೊರಾರ್ಜಿ ಶಾಲೆಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಭೇಟಿ ನೀಡಿ ಕುಂದು ಕೊರತೆ ಬಗ್ಗೆ ಪರಿಶೀಲನೆ ನಡೆಸಿ ಸ್ಥಳೀಯರು ಹಾಗೂ ಅಲ್ಲಿನ ಅಧಿಕಾರಿಗಳಿಂದ ಮಾಹಿತಿ ಪಡೆದರು.
ವಕ್ಫ್‌ ತಿದ್ದುಪಡಿಗೆ ವಿರೋಧ: ಮಾನವ ಸರಪಳಿ ನಿರ್ಮಿಸಿ ಮೌನ ಪ್ರತಿಭಟನೆ
ವಕ್ಫ್‌ ತಿದ್ದುಪಡಿ ಕಾನೂನು-2025ರ ವಿರುದ್ಧ ಎಲ್ಲಾ ಮಸ್ಜೀದ್‌ಗಳ ಮುಂದೆ ಮಾನವ ಸರಪಳಿ ನಿರ್ಮಿಸಿ ಮೌನ ಪ್ರತಿಭಟನೆ ನಡಸಲಾಯಿತು.
ಸರ್ಕಾರಿ ಶಾಲೆ ಮಕ್ಕಗಳಿಗೆ ಶಾಸಕರ ಭಾಷಾ, ಗಣಿತ ಪಾಠ
ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಮನಕಲ್ಲೂರು, ಅಮೀನಗಡ, ಕೋಟೆಕಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಶನಿವಾರ ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್.ಬಸನಗೌಡ ತುರ್ವಿಹಾಳ ಭೇಟಿ ನೀಡಿ ಮೂಲ ಸೌಲಭ್ಯಗಳನ್ನು ಪರಿಶೀಲನೆ ನಡೆಸಿದರು.
200 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ,ಯುಕೆಜಿ ಆರಂಭ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ನಡೆಸುತ್ತಿರುವ ಎಲ್ಲ ಅಂಗನವಾಡಿ ಕೇಂದ್ರಗಳ ಪೈಕಿ ಸದ್ಯಕ್ಕೆ ಆಯ್ದ ಕೇಂದ್ರಗಳಲ್ಲಿ ಎಲ್ಕೆಜಿ-ಯುಕೆಜಿ ತರಗತಿಗಳನ್ನು ಆರಂಭಿಸಿ ಸ್ಮಾರ್ಟ್‌ ಕ್ಲಾಸ್‌ಗಳ ಮುಖಾಂತರ ಮಕ್ಕಳಿಗೆ ಇಂಗ್ಲೀಷ್‌ ಕಲಿಕೆಗೆ ಕ್ರಮ ವಹಿಸಲಾಗಿದೆ.
ನಮ್ಮ ಜೀವನದಲ್ಲಿ ತಾಯಿಯ ಋಣ ಬಹು ದೊಡ್ಡದು: ಶಾಸಕಿ ಕರೆಮ್ಮ ಜಿ.ನಾಯಕ
ಬದುಕಿನಲ್ಲಿ ತಾಯಿ ಋಣ ಬಹು ದೊಡ್ಡದು,ನಿತ್ಯ ಸ್ಮರಣೆ ಮತ್ತು ಅವರ ಆಚಾರ-ವಿಚಾರಗಳನ್ನು,ಸಂಸ್ಕೃತಿಯನ್ನು,ಸಂಪ್ರದಾಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಹೆತ್ತಿರುವ ತಾಯಿಗೆ ಪೂಜ್ಯನೀಯ ಗೌರವ ಸಲ್ಲಿಸಬೇಕೆಂದು ಶಾಸಕಿ ಕರೆಮ್ಮ ಜಿ.ನಾಯಕ ತಿಳಿಸಿದರು.
ಭಜರಂಗದಳದ ಕಾರ್ಯಕರ್ತರ ಮೇಲೆ ಹಲ್ಲೆ: ಪ್ರಕರಣ ದಾಖಲು
ಜಾನುವಾರುಗಳ ಸಂತೆಯಲ್ಲಿ ಜಾನುವಾರುಗಳನ್ನು ಕಸಾಯಿಖಾನೆಗೆ ತೆಗೆದುಕೊಂಡು ಹೋಗುತ್ತಿದ್ದ ವಾಹನವನ್ನು ನಿಲ್ಲಿಸಿದ ಭಜರಂಗದಳದ ಕಾರ್ಯಕರ್ತರ ಮೇಲೆ ಜಾನುವಾರು ವ್ಯಾಪಾರಿಗಳು ಹಲ್ಲೆ ನಡೆಸಿರುವ ಘಟನೆ ಸೋಮವಾರ ನಡೆದಿದೆ.
ಎರಡು ವಿಭಿನ್ನ ಸನ್ನಿವೇಶಕ್ಕೆ ಸಾಕ್ಷಿಯಾಗುತ್ತಿರುವ ರಾಯಚೂರು
ಎಲ್ಲಿಯಾದರೂ ಒಂದು ಅತಿವೃಷ್ಠಿ ಇಲ್ಲವೇ ಅನಾವೃಷ್ಠಿಯ ಪರಿಸ್ಥಿತಿಯನ್ನು ಕಾಣಬಹುದು. ಆದರೆ, ರಾಯಚೂರು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಎರಡು ವಿಭಿನ್ನ ಸನ್ನಿವೇಶಗಳನ್ನು ಒಂದೇ ಸಲ ಗೋಚರಿಸುವ ಲಕ್ಷಣಗಳು ದಟ್ಟಗೊಂಡಿವೆ.
ಕುಡಿವ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಿ: ಶಾಸಕ ಹಂಪನಗೌಡ ಬಾದರ್ಲಿ
ತಾಲ್ಲೂಕಿನ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಈಗಿನಿಂದಲೇ ಅಗತ್ಯ ಪೂರ್ವಸಿದ್ಧತಾ ಕ್ರಮಗಳನ್ನು ಸಂಬಂಧಿಸಿದ ಅಧಿಕಾರಿಗಳು ಕೈಗೊಳ್ಳಬೇಕು ಎಂದು ಶಾಸಕ ಹಂಪನಗೌಡ ಬಾದರ್ಲಿ ಸೂಚಿಸಿದರು.
ಲಿಂಗಸುಗೂರು ಶೀಲಹಳ್ಳಿ ಸೇತುವೆ ಎತ್ತರಿಸಲು ಯೋಜನೆ
ಕೃಷ್ಣಾನದಿ ನೆರೆ ಬಾಧಿತ ನಡುಗಡ್ಡೆ ಗ್ರಾಮಗಳು ಹಾಗೂ ದ್ವೀಪಗಳಿಗೆ ಸೇತುವೆ ನಿರ್ಮಿಸಲು ಸರ್ಕಾರ ಮುಂದಾಗಿದ್ದು, ಸ್ವಾತಂತ್ರ್ಯ ಬಳಿಕ ಸರ್ಕಾರ ನಡುಗಡ್ಡೆ ಜನರ ಪ್ರವಾಹ ಪ್ರಹಸನಕ್ಕೆ ಮುಕ್ತಿ ನೀಡಿತೇ ಎಂದು ನಡುಗಡ್ಡೆ ಜನರು ಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 143
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved