• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಾಠರು ಒಗ್ಗಟಾಗಿ ಶಕ್ತಿ ಪ್ರದರ್ಶನ ಮಾಡಬೇಕು
ಯಾವುದೇ ಸರ್ಕಾರ ಇರಲಿ ತಮ್ಮ ಕೆಲಸಗಳು ಆಗಬೇಕಾದರೆ ಮರಾಠ ಜನಾಂಗ ಒಗ್ಗಟಾಗಿ ತಮ್ಮ ಶಕ್ತಿ ಪ್ರದರ್ಶಿಸಬೇಕು. ಆಗ ನಮ್ಮ ಬೇಡಿಕೆಗಳಿಗೆ ಸ್ಪಂದನೆ ಸಿಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು.
ರಾಜಪೂತ ಸಮಾಜದಿಂದ ದಸರಾ ಉತ್ಸವ
ರಾಜಪೂತ ಸಮಾಜದ ವತಿಯಿಂದ ದಸರಾ ಹಬ್ಬದ ನಿಮಿತ್ತ ಕಳೆದ ಆರು ದಿನಗಳಿಂದ ಸಮಾಜದ ಮಠ ಆವರಣದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ನಡೆಸಲಾಗುತ್ತಿದೆ. ಪ್ರತಿ ದಿನವೂ ಬೆಳಿಗ್ಗೆ ದೇವಿಗೆ ವಿಶೇಷ ಅಲಂಕಾರ ಮತ್ತು ಪೂಜೆ ನೆರವೇರಿಸಿ, ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ.
ಏಮ್ಸ್‌ ನಿರ್ಮಾಣ: ಜಿಲ್ಲಾಡಳಿತದಿಂದ ಸ್ಥಳ ಗುರುತು
ದೇಶದ ಪ್ರತಿಷ್ಠಿತ ಸಂಸ್ಥೆಯಾಗಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ (ಏಮ್ಸ್‌)ಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಸ್ಥಳ ಗುರುತಿಸಲಾಗಿದೆ.
ಆರ್.ಎಸ್.ಎಸ್ ಗಣವೇಷಧಾರಿಗಳಿಂದ ಪಥ ಸಂಚಲನ
ಆರ್ ಎಸ್ ಎಸ್ ಸಂಸ್ಥಾಪನಾ ದಿನದ ನಿಮಿತ್ತ ಬುಧವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಘಣವೇಷದಾರಿ ಸ್ವಯಂ ಸೇವಕರು ಆಕರ್ಷಕ ವಿಜಯ ದಶಮಿ ಪಥ ಸಂಚಲನವನ್ನು ಸಂಘದ ಘೋಷ್ ನೊಂದಿಗೆ ನಡೆಸಲಾಯಿತು.
ರೈತ ದಸರಾದಲ್ಲಿ ಡಿಸಿಎಂ, ಸಚಿವರ ಅದ್ಧೂರಿ ಮೆರವಣಿಗೆ
ಸಿಂಧನೂರು ದಸರಾ ಉತ್ಸವದ ಅಂಗವಾಗಿ ರೈತ ದಸರಾ ಮೆರವಣಿಗೆಗೆ ಗಾಂಧಿ ವೃತ್ತದಲ್ಲಿ ಜೋಡೆತ್ತುಗಳ ಪ್ರತಿಮೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪುಷ್ಪನಮನ ಸಲ್ಲಿಸಿ ಚಾಲನೆ ನೀಡಿದರು.
ಮುಹಮ್ಮದ್‌ರ ಬಗ್ಗೆ ಅವಾಚ್ಯ ಶಬ್ಧ ಬಳಕೆಗೆ ಮಾನ್ವಿಯಲ್ಲಿ ಖಂಡನೆ
ಕೋಮು ಸೌಹಾರ್ದತೆಗೆ ಭಂಗ ಉಂಟುಮಾಡುತ್ತಿರುವ ಯತಿ ನರಸಿಂಗನಂದ ಸರಸ್ವತಿರವರ ಮೇಲೆ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ
ತವಗದಲ್ಲಿ ಕುಡಿವ ನೀರಿಗೆ ಕ್ರಿಮಿನಾಶಕ ಮಿಶ್ರಣ ಕೇಸ್‌: ತನಿಖೆ ಚುರುಕು
ತವಗಕ್ಕೆ ಮೂರು ಕಡೆಯಿಂದ ರಸ್ತೆ ಸಂಪರ್ಕ ಇದೆ. ಗ್ರಾಮದ ಎತ್ತರದ ಪ್ರದೇಶದಲ್ಲಿ ಕುಡಿಯುವ ನೀರು ಸಂಗ್ರಹದ ಟ್ಯಾಂಕ್ ಇದೆ. ಮೋಟಾರು ಪಂಪ್‌ನಿಂದ ಟ್ಯಾಂಕ್‌ಗೆ ನೀರು ತುಂಬಿಸಿ ಗ್ರಾಮಕ್ಕೆ ಪೂರೈಕೆ ಮಾಡಲಾಗುತ್ತದೆ.
ನವಲಿಬಳಿ ಸಮಾನಾಂತರ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಬದ್ಧ: ಡಿ.ಕೆ.ಶಿವಕುಮಾರ
ಸಿಂಧನೂರು ದಸರಾ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ರೈತ ದಸರಾ ಕಾರ್ಯಕ್ರಮವನ್ನು ಧಾನ್ಯಗಳನ್ನು ಕುಟ್ಟುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಚಾಲನೆ ನೀಡಿದರು
ರಿಯಾಯಿತಿ ದರದಲ್ಲಿ ಕಡಲೆ, ಜೋಳದ ಬೀಜ ವಿತರಣೆ
ಸಿರವಾರ ತಾಲೂಕಿನ ಮಲ್ಲಟ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ಹಿಂಗಾರು ಹಂಗಾಮಿನ ಬೆಳೆ ಬೆಳೆಯಲು ಕಡಲೆ ಮತ್ತು ಜೋಳದ ಬೀಜಗಳನ್ನು ವಿತರಿಸಲಾಯಿತು.
ಒಗ್ಗಟ್ಟಿನಿಂದ ಗ್ರಾಮಗಳ ಅಭಿವೃದ್ಧಿಗೆ ಮುಂದಾಗಿ
ತಲೇಖಾ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಉತ್ಸವ ಅಂಗವಾಗಿ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 139
  • next >
Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved