• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರ ಸಾವು
ರಾಯಚೂರು ತಾಲೂಕಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಸಾವನಪ್ಪಿದ್ದಾರೆ.
ರಾಯಚೂರು : ವಾಯುಭಾರ ಕುಸಿತದಿಂದ ಹಿಂಗಾರು ಮಳೆಯಬ್ಬರ ಈರುಳ್ಳಿ ಬೆಳೆ ಸಂಪೂರ್ಣ ಹಾನಿ
ರಾಯಚೂರು ತಾಲೂಕಿನ ಕಡಗಮದೊಡ್ಡಿ ಗ್ರಾಮದಲ್ಲಿ ಸತತ ಮಳೆಯಿಂದಾಗಿ ರೈತ ಮಹಿಳೆ ಅಂಜನಮ್ಮ ಹಾಗೂ ರೈತ ಮುಖಂಡ ಲಕ್ಷ್ಮಣ ಗೌಡ ಕಡಗಮದೊಡ್ಡಿ ಅವರ ಜಮೀನಿನಲ್ಲಿ ಬೆಳೆದ ಈರುಳ್ಳಿ ಬೆಳೆನಾಶಗೊಂಡಿದೆ.
ಸಂಚಾರ ನಿಯಮಗಳ ಪಾಲನೆ ಸಂಪೂರ್ಣ ಗೌಣ - ಹೆಚ್ಚುತ್ತಿವೆ ಅಪಘಾತ ಪ್ರಕರಣ; ವಾರ್ಷಿಕ 400 ಜನ ಮರಣ!
ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಕುರಿತು ಚಾಲಕರಿಗೆ, ಪ್ರಯಾಣಿಕರಿಗೆ ಹಾಗೂ ಜನಸಾಮಾನ್ಯರಿಗೆ ನಿರಂತರವಾಗಿ ಜಾಗೃತಿ ಮೂಡಿಸುತ್ತಾ ಬರುತ್ತಿದ್ದರೂ ಸಹ ಅದರ ಫಲ ಸಿಗದಂತಾಗಿದೆ.
ಬಸವ ಪುತ್ಥಳಿಗೆ ಸೇವೆ ಸಲ್ಲಿಸಲು ಗಂಗಾ ಮಾತಾಜಿ ಮನವಿ
ಮೂರು ದಿನಗಳ ವರೆಗೆ ಬಸವಕಲ್ಯಾಣದ ಬಸವ ಮಹಾಮನೆಯ ಆವರಣದಲ್ಲಿ ನಡೆದ ಕಲ್ಯಾಣ ಪರ್ವದ ಸಮಾರೋಪ ಸಮಾರಂಭ ಭಾನುವಾರ ಜರುಗಿತು. ನಗರದ ಕೊಟೆಯಿಂದ ಬಸವ ಮಹಾಮನೆಯವೆರೆಗೂ 23ನೇ ಕಲ್ಯಾಣ ಪರ್ವದ ಭವ್ಯ ಮೆರವಣಿಗೆ ನಡೆಯಿತು
ಒಳ ಮೀಸಲು ಜಾರಿಯಾಗದಿದ್ದರೆ ರಾಜ್ಯಮಟ್ಟದ ಹೋರಾಟ ನಿಶ್ಚಿತ: ಎಂ.ವಿರುಪಾಕ್ಷಿ ಎಚ್ಚರಿಕೆ
ಒಳ ಮೀಸಲಾತಿ ಕುರಿತು ಆಗಸ್ಟ್‌ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿ ಎರಡು ತಿಂಗಳಾದರೂ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಕರ್ನಾಟಕದ ಜಿಲ್ಲಾ ಸಂಘಟನೆ ಸಂಚಾಲಕ ಎಂ.ವಿರುಪಾಕ್ಷಿ ಕಿಡಿಕಾರಿದರು.
ಹತ್ತಿ ಖರೀದಿ ಕೇಂದ್ರಗಳ ಆರಂಭಿಸಲು ಆಗ್ರಹಿಸಿ ಎಐಕೆಕೆಎಂಎಸ್ ಪ್ರತಿಭಟನೆ
ರಾಯಚೂರು ಜಿಲ್ಲೆಯ ಎಲ್ಲ ತಾಲೂಕು ಹಾಗೂ ಹೋಬಳಿ ಕೇಂದ್ರಗಳಲ್ಲಿ ಹತ್ತಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಎಐಕೆಕೆಎಂಎಸ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸರ್ಕಾರಿ ಭೂಮಿ ಒತ್ತುವರಿ ತಡೆಯುವಲ್ಲಿ ನಿಗಾ ಇರಲಿ: ಅಧಿಕಾರಿಗಳಿಗೆ ನ್ಯಾ.ಬಿ.ಎ.ಪಾಟೀಲ್ ಕಿವಿಮಾತು
ರಾಯಚೂರು ಜಿಪಂ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರಕ್ಕೆ ನ್ಯಾಯಾಧೀಶರಾದ ಬಿ.ಎ.ಪಾಟೀಲ್ ಅವರು ಚಾಲನೆ ನೀಡಿ, ಮಾತನಾಡಿದರು.
ತುಂಗಭದ್ರ ಎಡದಂಡೆ ಉಪ ಕಾಲುವೆಗಳಿಗೆ ಸಮರ್ಪಕ ನೀರು ಹರಿಸಿ: ರೈಸಂಘ ಆಗ್ರಹ
ಮಾನ್ವಿ ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ ರೈತ ಸಂಘದ ಮುಖಂಡರು ತುಂಗಭದ್ರ ಎಡದಂಡೆ ಉಪ ಕಾಲುವೆಗಳಿಗೆ ಸಮರ್ಪಕ ನೀರು ಹರಿಸಿಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವಾಲ್ಮೀಕಿಗೆ ಅಯೋಧ್ಯ ರಾಮನಿಗಿಂತ ಆತ್ಮರಾಮ ಮುಖ್ಯವಾಗಿದ್ದ: ಸಿದ್ದರಾಮಾನಂದ ಪುರಿ ಶ್ರೀ
ಲಿಂಗಸುಗೂರು ತಾಲೂಕಿನ ಗೋಲಪಲ್ಲಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಕಾಗಿನೆಲೆ ಕನಕಗುರುಪೀಠದ ಜಗದ್ಗುರು ಸಿದ್ದರಾಮಾನಂದಪುರಿ ಆರ್ಶೀವಚನ ನೀಡಿದರು.
ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು
ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ವರ್ಗದ ಎಲ್ಲ ವಸತಿ ಶಾಲೆಗಳು ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ರಾಜ್ಯ ಸರ್ಕಾರದ ಈ ತೀರ್ಮಾನಕ್ಕೆ ಎಲ್ಲೆಡೆ ಸ್ವಾಗತ ವ್ಯಕ್ತವಾಗುತ್ತಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 143
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್‌ ಪ್ರಕಟ: ಕಾಲೇಜು ಪ್ರವೇಶ ಶುರು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved