• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿನ ಮೂಲಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಎಡಿಸಿ ಶಿವಾನಂದ
ರಾಯಚೂರು ಜಿಪಂ ಸಭಾಂಗಣದಲ್ಲಿ ಇದೇ ನ.20ವರೆಗೆ ಜಲ ಜೀವನ ಮಿಷನ್ ಯೋಜನೆಯಡಿಯಲ್ಲಿ ಹಮ್ಮಿಕೊಳ್ಳಲಾಗಿರುವ ಜಲೋತ್ಸವ ಆಂದೋಲನಕ್ಕೆ ಗಣ್ಯರು ಚಾಲನೆ ನೀಡಿದರು.
ಮಂಕಾದ ಹಿಂಗಾರು, ಕೇವಲ ಶೇ.35ರಷ್ಟು ಮಾತ್ರ ಬಿತ್ತನೆ
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿತ್ತು, ಅಷ್ಟೇ ಪ್ರಮಾಣದಲ್ಲಿ ಶೇ.94 ರಷ್ಟು ಬಿತ್ತನೆ ಸಹ ಮಾಡಲಾಗಿತ್ತು. ಆದರೆ ಹಿಂಗಾರು ಹಂಗಾಮಿನಲ್ಲಿ ಆ ಪರಿಸ್ಥಿತಿ ನಿರ್ಮಾಣ ಗೊಂಡಿಲ್ಲ.
ವಕ್ಫ್‌ ಗೊಂದಲ ನಿವಾರಣೆಗೆ ಸರ್ಕಾರದಿಂದ ಅಗತ್ಯ ಕ್ರಮ: ಸಚಿವ ಎನ್‌.ಎಸ್‌.ಬೋಸರಾಜು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಕ್ಷ ಆಸ್ತಿ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು ದಾಖಲೆಗಳ ಪರಿಶೀಲನೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಬೋಸರಾಜು ಹೇಳಿದರು.
ಬುರ್ರಕಥಾ ಕಲಾವಿದೆ ಶಾಂತಮ್ಮರಿಗೆ ಕರ್ನಾಟಕ ಜನಪದ ಆಕಾಡೆಮಿ ಪ್ರಶಸ್ತಿ
ತನ್ನ 12 ವಯಸ್ಸಿನಿಂದ ಜಾನಪದ ಕಲೆಯಾದ ಬುರ್ರಕಥೆಯ ಹಾಡುಗಳನ್ನು ಗ್ರಾಮಾಂತರ ಹಾಗೂ ಪಟ್ಟಣದ ಮನೆ ಮನೆಗೆ ಹೋಗಿ ಹಾಡುತ್ತ ಶಾಂತಮ್ಮ ಜಿಲ್ಲೆಯ ಗಮನ ಸೆಳೆದಋರು.
ಚಳವಳಿಗಳಿಂದ ಸಮಾಜದ ತೊಡಕು ನಿರ್ಮೂಲನೆ: ಕುಲಸಚಿವ ಡಾ.ಶಂಕರ್.ವಿ
ರಾಯಚೂರು ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ಹಾಗೂ ಕಲಾ ವಿಭಾಗಗಳ ಸಹಯೋಗದಲ್ಲಿ ‘ಭಾರತದಲ್ಲಿ ಸಾಮಾಜಿಕ ಚಳವಳಿಗಳು’ ಶೀರ್ಷಿಕೆ ಅಡಿಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಗಣ್ಯರು ‘ಅಮೂರ್ತ’ ಪುಸ್ತಕ ಬಿಡುಗಡೆಗೊಳಿಸಿದರು.
ಪಕ್ಷಬೇಧ ಮರೆತು ಜಿಲ್ಲೆಯ ಅಭಿವೃದ್ಧಿಗೆ ಪ್ರಯತ್ನ: ಸಚಿವ ಬೋಸರಾಜು
ರಾಯಚೂರು ನಗರದ ಐತಿಹಾಸಿಕ ಮಾವಿನ ಕೆರೆ ಸಮಗ್ರ ಅಭಿವೃದ್ಧಿ ಯೋಜನೆಗೆ ಶಂಕು ಸ್ಥಾಪನೆ ಹಾಗೂ ಮೊದಲ ಹಂತದ ಕಾಮಗಾರಿಗೆ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್ ಹಾಗೂ ಎನ್‌.ಎಸ್‌.ಬೋಸರಾಜು ಅವರು ಭೂಮಿಪೂಜೆ ನೆರವೇರಿಸಿದರು.
ಕೆಡಿಪಿ ಸಭೆಗೆ ಗೈರಾದವರಿಗೆ ನೋಟಿಸ್‌ ಜಾರಿಗೊಳಿಸಿ: ಸಚಿವ ಡಾ.ಶರಣಪ್ರಕಾಶ ಪಾಟೀಲ್
ರಾಯಚೂರಿನ ಜಿಪಂ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಲು ಎಲ್ಲರೂ ಶ್ರಮಿಸಿ: ಶಾಸಕ ಆರ್ ಬಸನಗೌಡ
Everyone should work hard for the Congress candidate to win: MLA R Basanagowda
ಹೆಲ್ಮೆಟ್ ಕಡ್ಡಾಯ ಜಾರಿ; ಸಮಸ್ಯೆ ತರಾವರಿ
Helmet Mandatory Enforcement; Solve the problem
ಮಠ, ಮಂದಿರ, ರೈತರ ಜಮೀನು ವಕ್ಫ್‌ ಪಾಲು
Mutt, Mandir, Farmers land is Waqf share
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved