• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆ: ಡಿಸಿ
ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ನಿತೀಶ್‌ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಿರಿಧಾನ್ಯ, ಸಾವಯವ ಉತ್ಪನ್ನಗಳ ಜಾಗೃತಿ ನಡಿಗೆ ಆಕರ್ಷಕ
ಸಿಂಧನೂರು ದಸರಾ ಉತ್ಸವ ಅಂಗವಾಗಿ ಕೃಷಿ ಇಲಾಖೆಯ ಸಹಯೋಗದಲ್ಲಿ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾಲ್ನಡಿಗೆ ಜಾಥಾವನ್ನು ನಡೆಸಲಾಯಿತು.
ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಶೇ.100ರಷ್ಟು ಅನುದಾನ ಬಳಕೆ ಮಾಡಿ
ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಪಾಂಡ್ವೆ ರಾಹುಲ್ ಸೂಚನೆ
ಕುಡಿವ ನೀರಿಗೇ ಕ್ರಿಮಿನಾಶಕ ಬೆರೆಸಿದ ದುರುಳರು - ಹಟ್ಟಿ ಚಿನ್ನದ ಗಣಿ ಸಮೀಪದ ತವಗ ಗ್ರಾಮದಲ್ಲಿ ಘಟನೆ

ಕೆಲ ಕಿಡಿಗೇಡಿಗಳು ಕುಡಿಯುವ ನೀರಿನ ಟ್ಯಾಂಕ್‌ಗೆ ಕ್ರಿಮಿನಾಶಕ ಬೆರೆಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿಚಿನ್ನದ ಗಣಿ ಪಟ್ಟಣ ಸಮೀಪದ ತವಗ ಗ್ರಾಮದಲ್ಲಿ ಜರುಗಿದೆ.

ಆಧಾರ ಸೇವಾ ಕೇಂದ್ರ ಸ್ಥಗಿತ, ಅಧಿಕಾರಿಗಳ ನಿರ್ಲಕ್ಷ್ಯ: ಆರೋಪ
ಆಧಾರ್ ನೋಂದಣಿ, ತಿದ್ದುಪಡಿ ಮಾಡಿಸಲು ವಿವಿಧ ಹಳ್ಳಿಗಳಿಂದ ಪಟ್ಟಣಕ್ಕೆ ಬರುವ ಜನರು ಇಲ್ಲಿನ ಆಧಾರ್ ಸೇವಾ ಕೇಂದ್ರವು ಮುಚ್ಚಿರುವುದನ್ನು ಕಂಡು ಅಧಿಕಾರಿಗಳಿಗೆ ಶಾಪ ಹಾಕುತ್ತಾ, ತಾಲೂಕು ಕಚೇರಿಯತ್ತ ಸಾಗುತ್ತಿದ್ದಾರೆ.
ದುರ್ಗುಣ ದೂರವಾಗಿಸಿ ದೈವಿಗುಣ ಧರಿಸುವುದೇ ವಿಜಯದಶಮಿ
ನವದುರ್ಗೆಯರನ್ನು ತಾಯಿರೂಪ, ಜಗದಂಭೆರೂಪದಲ್ಲಿ ಪೂಜಿಸುತ್ತಾರೆ. ವಿಜಯದಶಮಿ ಅಸುರರನ್ನು ಸಂಹಾರ ಮಾಡಿದ ನಿಜವಾದ ಅರ್ಥವಾಗಿದೆ
ಸಮಾಜದ ಪರಿವರ್ತನೆಗೆ ಸಾಹಿತ್ಯ ಶಕ್ತಿ ದೊಡ್ಡದ್ದು
ಸಮಕಾಲೀನ ತಲ್ಲಣಗಳಿಗೆ ಸ್ಪಂದಿಸುವ ಹಾಗೂ ಪ್ರಭುತ್ವದ ವೈಫಲ್ಯಗಳು, ದುರ್ನೀತಿಗಳ ವಿರುದ್ಧ ಬರವಣಿಗೆ ಮೂಲಕ ಧ್ವನಿ ಎತ್ತಿ ಎಚ್ಚರಿಸುವ ಕೆಲಸವನ್ನು ಕವಿಗಳು ಮಾಡಬೇಕು
ಕಲ್ಯಾಣ ದಸರಾ ಉತ್ಸವಕ್ಕೆ ಸಿದ್ದರಾಮಯ್ಯ ಚಾಲನೆ
ಸಿಂಧನೂರಿನ ಸರ್ಕಾರಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ದಸರಾ ಉತ್ಸವ-2024 ಉದ್ಘಾಟನೆ ಹಾಗೂ ಚತುಷ್ಪಥ ರಸ್ತೆ ಕಾಮಗಾರಿಯ ಶಂಕುಸ್ಥಾಪನೆಯನ್ನು ಸಿಎಂ ಸಿದ್ಧರಾಮಯ್ಯ ನೆರವೇರಿಸಿದರು.
ಎಡಿಜಿಪಿ ಚಂದ್ರಶೇಖರ ಅಮಾನತಿಗೆ ಆಗ್ರಹ
ದೇವದುರ್ಗದಲ್ಲಿ ಜೆಡಿಎಸ್ ನೇತೃತ್ವದಲ್ಲಿ ಜರುಗಿದ ಧರಣಿಯಲ್ಲಿ ಶಾಸಕಿ ಕರೆಮ್ಮ ಜಿ.ನಾಯಕ ಮಾತನಾಡಿದರು.
ರೈತರ ಪ್ರತಿಭಟನೆಗೆ ಮಣಿದ ಅರಣ್ಯ ಇಲಾಖೆ
ಲಿಂಗಸುಗೂರು ತಾಲೂಕಿನ ದೇವರಬೂಪುರ ರೈತರ ಪರವಾಗಿ ಅರಣ್ಯ ಇಲಾಖೆ ವಿರುದ್ಧ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ದಸಂಸ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 139
  • next >
Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved