• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
900 ನೇ ದಿನ ಪೂರೈಸಿದ ಏಮ್ಸ್‌ ಹೋರಾಟ
ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ರಾಯಚೂರಿನಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆಪಾದಿಸಿದ ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ರಾಯಚೂರು ಜಿಲ್ಲೆಗೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಪ್ರಧಾನಮಂತ್ರಿಗೆ ಪತ್ರ ಬರೆದು ಒಕ್ಕೊರಲ ಮನವಿ ಸಲ್ಲಿಸಿದ್ದಾರೆ.
ಶೈಕ್ಷಣಿಕ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳ ಪಾತ್ರ ಮಹತ್ವದ್ದು: ಶಾಸಕ ಹಂಪನಗೌಡ ಬಾದರ್ಲಿ
ಮಸ್ಕಿಯಲ್ಲಿ ನಡೆದ ರಾಯಚೂರು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಮಾವೇಶಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು.
ಕಲ್ಯಾಣ ಕರ್ನಾಟಕ ಎಲ್ಲಾ ರಂಗಗಳಲ್ಲಿಯೂ ಸಮೃದ್ಧ ನೆಲೆ: ಕುಲಪತಿ ಪ್ರೊ.ಹರೀಶ ರಾಮಸ್ವಾಮಿ
ದೇವದರ್ಗ ಪಟ್ಟಣದ ಬಸವ ಪದವಿ ಪೂರ್ವ ಹಾಗೂ ಪದವಿ ಕಾಲೇಜು ಆವರಣದಲ್ಲಿ ರಾಯಚೂರು ವಿವಿ ಆಯೋಜಿಸಿದ್ದ ವಾರ್ಷಿಕ ಪ್ರಚಾರೋಪನ್ಯಾಸ ಮಾಲೆ-೦೫ ಸಮಾರಂಭವನ್ನು ಕುಲಪತಿ ಪ್ರೊ.ಹರೀಶ ರಾಮಸ್ವಾಮಿ ಉದ್ಘಾಟಿಸಿದರು.
ತತ್ವಪದಕಾರರಿಂದ ಮೌಲ್ಯಯುತ ವಿಚಾರಗಳ ಪ್ರಸಾರ: ಶಾವಂತಗೇರಾ ಅಭಿಮತ
ರಾಯಚೂರಿನ ನಂದಿನಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ತತ್ವಪದಕಾರರ ಕುರಿತು ಮಾಸಿಕ ಉಪನ್ಯಾಸ ಕಾರ್ಯಕ್ರಮವನ್ನು ಆಹಾರ ಇಲಾಖೆಯ ಉಪನಿರ್ದೇಶಕ ಕೃಷ್ಣ ಶಾವಂತಗೇರಾ ಚಾಲನೆ ನೀಡಿ ಮಾತನಾಡಿದರು.
ಒಳ ಮೀಸಲು ಜಾರಿ ವೈಜ್ಞಾನಿಕವಲ್ಲದ ತರಾತುರಿ ನಿರ್ಧಾರ: ಬಂಜಾರ ಸಮುದಾಯ ತೀವ್ರ ವಿರೋಧ
ಒಳ ಮೀಸಲಾತಿ ವಿರೋಧಿಸಿ ಇಲ್ಲಿನ ಬಂಜಾರ ಸಮುದಾಯದ ಮುಖಂಡರು ಶಾಸಕ ಆರ್.ಬಸನಗೌಡ ತುರವಿಹಾಳ ಅವರ ಆಪ್ತ ಸಹಾಯಕ ಶರಣಗೌಡ ಅವರಿಗೆ ಮನವಿ ಸಲ್ಲಿಸಿದರು.
‘ಜಲಜೀವನ್ ಮಿಷನ್’ ವೈಜ್ಞಾನಿಕವಾಗಿ ನಿರ್ವಹಿಸಿ: ಸಂಸದ ಜಿ.ಕುಮಾರ ನಾಯಕ
ಜಲಜೀವನ್ ಮಿಷನ್ ಯೋಜನೆಯು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ವೈಯಕ್ತಿಕವಾಗಿ ನಳ ಸಂಪರ್ಕಗಳ ಮೂಲಕ ಸುರಕ್ಷಿತವಾಗಿ ಸಮರ್ಪಕ ಶುದ್ಧ ಕುಡಿಯುವ ನೀರು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಸಂಸದ ಜಿ.ಕುಮಾರ ನಾಯಕ ಹೇಳಿದರು.
ಹಿರಿಯ ನಾಗರಿಕರನ್ನು ಗೌರವಿಸುವುದು ಎಲ್ಲರ ಜವಾಬ್ದಾರಿ:
ನಗರದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿರಿಯ ನಾಗರೀಕರಿಗೆ ಕಾನೂನು ಅರಿವು ಕಾರ್ಯಕ್ರಮಕ್ಕೆ ನ್ಯಾ.ಹೆಚ್.ಎ.ಸಾತ್ವಿಕ್ ಚಾಲನೆ ನೀಡಿ, ವಿವಿಧ ಸೌಲಭ್ಯ ವಿತರಣೆ ಮಾಡಿದರು.
ನಾಳೆ ಜಿಲ್ಲಾ ಶೈಕ್ಷಣಿಕ ಸಮಾವೇಶ: ಪ್ರತಾಪ್ ಗೌಡ
ನಾಳೆ ನಡೆವ ಜಿಲ್ಲಾ ಶೈಕ್ಷಣಿಕ ಸಮಾವೇಶ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಾಪ್‌ಗೌಡ ಹೇಳಿದರು.
ಮುಡಾ ಪ್ರಕರಣದ ಬಗ್ಗೆ ಲೋಕಾಯುಕ್ತರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ: ಜಿ.ಕುಮಾರ ನಾಯಕ
ನಾನು 2002 ರಿಂದ 2005ರ ವರೆಗೆ ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದೆ. 1998ರಲ್ಲಿ ಭೂ ನೋಟಿಫಿಕೇಶನ್ ಆಗಿದೆ. ಅಂತಿಮ ನೋಟಿಫಿಕೇಶನ್ ಆದ ನಂತರ 45 ದಿನಗಳ ಬಳಿಕ ಡಿನೋಟಿಫಿಕೇಶನ್ ಆಗಿದೆ ಎಂದು ಸಂಸದ ಜಿ.ಕುಮಾರನಾಯಕ ತಿಳಿಸಿದರು.
ಮಾವಿನಕೆರೆ ಸಮಗ್ರ ಅಭಿವೃದ್ಧಿಗೆ ಜಂಟಿ ಯೋಜನೆ: ಬೋಸರಾಜು
ರಾಯಚೂರು ಜಿಲ್ಲಾಧಿಕಾರಿ‌ ನಿತೀಶ್ ಕೆ. ಹಾಗೂ ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಸಚಿವ ಎನ್‌.ಎಸ್‌.ಬೋಸರಾಜು ಸಭೆ ನಡೆಸಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved